ಮಾಸ್ಕ್ ಧರಿಸದಿದ್ದರೆ ಕೋವಿಡ್ ಟೆಸ್ಟ್‌


Team Udayavani, Oct 16, 2020, 3:24 PM IST

kolar-tdy-1

ಕೋಲಾರ: ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸದಿದ್ದರೆ ಕೋವಿಡ್ ಪರೀಕ್ಷೆಗೆ ಒಳಪಡ ಬೇಕಾಗುತ್ತದೆ ಎಂದು ಪೌರಾಯುಕ್ತ ಶ್ರೀಕಾಂತ್‌ ಎಚ್ಚರಿಸಿದರು.

ನಗರದ ಮತ್ತು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ನಗರಸಭೆ,ಆರೋಗ್ಯಇಲಾಖೆಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ಮಾರ್ಗ ಸೂಚಿಗಳನ್ನು ಪಾಲಿಸುತ್ತಿಲ್ಲ. ಮಾಸ್ಕ್ ಧರಿಸದಿದ್ದವರಿಗೆ ಈಗ 100 ರೂ.ದಂಡ ವಿಧಿಸಲಾ ಗುತ್ತಿದೆ. ಮುಂದಿನದಿನಗಳಲ್ಲಿ ಇದಕ್ಕೂ ಬಗ್ಗದಿದ್ದರೆ ಕೋವಿಡ್ ಟೆಸ್ಟ್‌ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಶನಿವಾರ ನಗರದ ಕೆಲವು ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯ ಧರಿಸುವಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಇದನ್ನುಪಾಲಿಸದಿದ್ದವರಿಗೆ ಕೋವಿಡ್ ಟೆಸ್ಟ್‌ ಮಾಡಿಸಲು ಆರೋಗ್ಯ ಇಲಾಖೆ ಯೊಂದಿಗೆ ಯೋಜಿಸಲಾಗುತ್ತಿದೆ ಎಂದು ವಿವರಿಸಿದರು.ತಹಶೀಲ್ದಾರ್‌ ಶೋಭಿತಾ ಮತ್ತು ನಗರಸಭೆ, ಆರೋಗ್ಯ ಇಲಾಖೆ, ತಾಲೂಕು ಆಡಳಿತದ ಅಧಿಕಾರಿ, ಸಿಬ್ಬಂದಿ ಮಾಸ್ಕ್ ಧರಿಸುವ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

ಕೋವಿಡ್ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದುಅತ್ಯಗತ್ಯ. ಮಾಸ್ಕ್ ಧರಿಸದವರಿಗೆಲ್ಲರಿಗೂ ಸಾಮೂಹಿಕವಾಗಿ ಕೊರೊನಾಟೆಸ್ಟ್‌ ಮಾಡಿಸುವಯೋಜನೆಯಿಲ್ಲ. ನಿತ್ಯವೂ ಆಯ್ದಪ್ರದೇಶಗಳಲ್ಲಿಕೊರೊನಾಟೆಸ್ಟ್‌ ಮಾಡಲಾಗುತ್ತಿದೆ. ಡಾ.ವಿಜಯಕುಮಾರ್‌, ಆರೋಗ್ಯಾಧಿಕಾರಿ,ಕೋಲಾರ

ಸೌಲಭ್ಯ ಸದ್ಬಳಕೆಗೆಕಾರ್ಮಿಕರಿಗೆ ಸಲಹೆ :

ಶ್ರೀನಿವಾಸಪುರ: ಜೀವನ ನಡೆಸಲು ಹತ್ತಾರು ರೀತಿಯಲ್ಲಿ ವಿವಿಧ ಕೆಲಸಗಳಲ್ಲಿ ತೊಡಗುವ ಕಾರ್ಮಿಕರು ತಮಗೆ ಕಾರ್ಮಿಕರ ಕಲ್ಯಾಣ ಮಂಡಳಿನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಕುಟುಂಬಗಳನ್ನು ಆರ್ಥಿಕಾಭಿವೃದ್ಧಿಹೊಂದಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿಉಪಾಧ್ಯಕ್ಷ ಸೋಮಶೇಖರ್‌ ಹೇಳಿದರು.

ತಾಲೂಕಿನ ನೆಲವಂಕಿ ಹೋಬಳಿ ವ್ಯಾಪ್ತಿಯ ಪುಲಗೂರಕೋಟೆ ಗ್ರಾಪಂ ವ್ಯಾಪ್ತಿಯಪಿ.ಜೀಡಿಮಾಕಲಹಳ್ಳಿಯಲ್ಲಿ ಕೋಲಾರ ಜಿಲ್ಲಾ ಕಟ್ಟಡಮತ್ತು ಇತರೆ ಕಾರ್ಮಿಕರ ಕಾರ್ಮಿಕ ಸಂಘದವತಿಯಿಂದಹಮ್ಮಿಕೊಂಡಿದ್ದಪುಲಗೂರಕೋಟೆ ಗ್ರಾಪಂಗ್ರಾಮಗಳ 170 ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಹಾಗು ಕೊರೊನಾ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಗುರುತಿನ ಚೀಟಿ ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಟ್ಟಡ ಮತ್ತು ಇತರೆಕಾರ್ಮಿಕರಕಾರ್ಮಿಕ ಸಂಘದಜಿಲ್ಲಾಧ್ಯಕ್ಷ ಪಿ.ಆರ್‌.ರಾಮಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ,ಕಾರ್ಮಿಕರು ಸೌಲಭ್ಯಗಳನ್ನುಪಡೆಯಬೇ ಕಾದರೆ ಸಂಘಟನೆಯಾಗಬೇಕು ಎಂದರು.

ಸಂಘದ ಜಿಲ್ಲಾ ಕಾರ್ಯದರ್ಶಿ ವಿ.ಆನಂದ್‌ಮಾತನಾಡಿ, ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಿ ಅವರನ್ನು ಸಂಘಟಿತರನ್ನಾಗಿ ಮಾಡಲಾಗುತ್ತಿದೆ ಎಂದರು.ಸಂಘಧಸಂಘಟನಾಕಾರ್ಯದರ್ಶಿಸತ್ಯನಾರಾಯಣ, ಸಹ ಕಾರ್ಯದರ್ಶಿ ಜಿ.ಆರ್‌.ಚಂದ್ರಪ್ಪ, ಕಾರ್ಯಕಾರಿ ಸಮಿತಿ ಸದಸ್ಯರಾದ ಸೌಭಾಗ್ಯಮ್ಮ,ಜಿಲ್ಲಾಖಜಾಂಚಿಆದೆಪ್ಪ, ಲಕ್ಷ್ಮೀಪುರ ವೆಂಕಟರವಣ, ಮುನಿಸ್ಯಾಮಿ, ಲಕ್ಷ್ಮೀ ನಾರಾಯಣಪ್ಪ, ಯಲ್ಲಮ್ಮ ಇದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.