ಜಾಲಪ್ಪ ಆಸ್ಪತ್ರೆ ನಗರ ಘಟಕಕ್ಕೆ ಡೀಸಿ ಭೇಟಿ, ಪರಿಶೀಲನೆ


Team Udayavani, May 5, 2021, 6:04 PM IST

DC visit to jalappa hospital

ಕೋಲಾರ: ಜಾಲಪ್ಪ ಆಸ್ಪತ್ರೆಯ ನಗರ ಹೊರರೋಗಿಗಳ ಘಟಕವನ್ನು ಕೋವಿಡ್‌ ಕೇಂದ್ರವಾಗಿಪರಿವರ್ತಿಸಿ, ರೋಗಿಗಳ ದಾಖಲಾತಿಗೆ ಅನುವುಮಾಡಿಕೊಡುವ ಕುರಿತು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆನಡೆಸಿದರು.

ನಗರದ ಅಂತರಗಂಗೆ ರಸ್ತೆಯ ಜಾಲಪ್ಪಆಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಮಂಗಳವಾರ ನಗರಸಭಾ ಅಧ್ಯಕ್ಷರು, ಸ್ಥಳೀಯಸದಸ್ಯರೊಂದಿಗೆ ಭೇಟಿ ನೀಡಿದ ಡೀಸಿ, ಕೋವಿಡ್‌ಕೇಂದ್ರವಾಗಿ ಪರಿವರ್ತಿಸುವ ಕುರಿತ ಸಾಧ್ಯತೆಗಳಕುರಿತು ಗಮನ ಹರಿಸಿದರು.

ಈ ಆಸ್ಪತ್ರೆ ವಾರಕ್ಕೊಮ್ಮೆ ಹೊರ ರೋಗಿಗಳಚಿಕಿತ್ಸೆಗೆ ಬಳಕೆಯಾಗುತ್ತಿದ್ದು, ಕೋವಿಡ್‌ ಬೆಡ್‌ಕೊರತೆ ನೀಗಿಸಲು ಇಲ್ಲಿ ವ್ಯವಸ್ಥೆ ಮಾಡುವ ಕುರಿತುಜಿಲ್ಲಾಡಳಿತಕ್ಕೆ ತಾತ್ಕಾಲಿಕವಾಗಿ ವರ್ಗಾಯಿಸಲು ಜಾಲಪ್ಪ ಆಸ್ಪತ್ರೆ ಆಡಳಿತದೊಂದಿಗೆ ಮಾತನಾಡುವುದಾಗಿ ಡೀಸಿಯವರು ತಿಳಿಸಿದರು.

40 ವೆಂಟಿಲೇಟರ್‌ಗಳ ಅಳವಡಿಕೆ: ಕೋಲಾರ ಜಿಲ್ಲಾ ನರಸಿಂಹರಾಜ ಆಸ್ಪತ್ರೆಯಲ್ಲಿ ಬಳಕೆಯಾಗದೇಇರುವ 40 ಹೊಸ ವೆಂಟಿಲೇಟರ್‌ಗಳನ್ನು ಇಲ್ಲಿಅಳವಡಿಸುವ ಮೂಲಕ ತೀವ್ರ ಅಸ್ವಸ್ಥರಾಗಿರುವರೋಗಿಗಳ ಚಿಕಿತ್ಸೆಗೆ ಬಳಕೆಮಾಡಿಕೊಳ್ಳುವಆಲೋಚನೆ ಇದೆ ಎಂದು ತಿಳಿಸಿದರು.ಸಿಬ್ಬಂದಿಗಳ ಬಳಕೆ: ಜಿಲ್ಲಾಡಳಿತ ಮತ್ತು ಜಿಲ್ಲಾಸ್ಪತ್ರೆಯಿಂದಲೇ ವೈದ್ಯರು, ಶುಶ್ರೂಕಿಯರು ಮತ್ತಿತರಸಿಬ್ಬಂದಿಯನ್ನೇ ಇಲ್ಲಿ ಬಳಸಿಕೊಂಡು ಕೋವಿಡ್‌ಕೇಂದ್ರವಾಗಿ ಬಳಸಿಕೊಂಡರೆ ಜಿಲ್ಲೆಯಲ್ಲಿ ಎದುರಾಗಿರುವ ವೆಂಟಿಲೇಟರ್‌ ಸಮಸ್ಯೆಯನ್ನು ಸ್ವಲ್ಪಮಟ್ಟಿಗಾದರೂ ಪರಿಹರಿಸಲು ಸಾಧ್ಯ ಎಂಬುದು ಜಿಲ್ಲಾಡಳಿತದ ಉದ್ದೇಶವಾಗಿದೆ ಎಂದು ಡೀಸಿ ತಿಳಿಸಿದರು.

ಒಪಿಡಿ ಬಿಟ್ಟುಕೊಡಿ: ಕೋವಿಡ್‌ ಸೋಂಕಿತರಸಂಖ್ಯೆ ಹೆಚ್ಚುತ್ತಿದೆ, ಜತೆಗೆ ಉಸಿರಾಟದ ತೊಂದರೆಅನುಭವಿಸುವ ಸೋಂಕಿತರ ಸಂಖ್ಯೆಯೂಹೆಚ್ಚುತ್ತಿದೆ, ಆಕ್ಸಿಜನ್‌, ವೆಂಟಿಲೇಟರ್‌ ಒದಗಿಸುವಮೂಲಕ ಜೀವ ಉಳಿಸುವ ಕಾರ್ಯದಲ್ಲಿ ಜಾಲಪ್ಪಆಸ್ಪತ್ರೆ ಆಡಳಿತ ಮಂಡಳಿ ಈಗಾಗಲೇ ಕೆಲಸಮಾಡುತ್ತಿದೆ. ಜತೆಗೆ ಹೊರ ರೋಗಿಗಳ ಘಟಕತಾತ್ಕಾಲಿಕವಾಗಿ ಬಿಟ್ಟುಕೊಟ್ಟರೆ ಅಲ್ಲಿಯೂಸೋಂಕಿತರ ತುರ್ತು ಚಿಕಿತ್ಸೆಗೆ ಕ್ರಮವಹಿಸುವುದಾಗಿಡೀಸಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಶ್ವೇತಾ ಶಬರೀಶ್‌, ಸದಸ್ಯರಾದಗುಣಶೇಖರ್‌, ರಫಿ, ಇದಾಯಿತುಲ್ಲಾ, ಕಾರಂಜಿಕಟ್ಟೆಮಂಜುನಾಥ್‌ ಮತ್ತಿತರರಿದ್ದರು.

ಜಿಲ್ಲಾಸ್ಪತ್ರೆಗೂ ಡೀಸಿ, ಎಸ್ಪಿ ಭೇಟಿ: ಜಿಲ್ಲಾಎಸ್ಸೆನ್ನಾರ್‌ ಆಸ್ಪತ್ರೆಗೆ ಡೀಸಿಯವರೊಂದಿಗೆ ಭೇಟಿನೀಡಿದ ಎಸ್ಪಿ ಕಾರ್ತಿಕ್‌ ರೆಡ್ಡಿ, ಪೊಲೀಸ್‌ ಇಲಾಖೆಯಿಂದ ಆಕ್ಸಿಜನ್‌ ಇಲ್ಲದಾಗ ತುರ್ತು ಸಂದರ್ಭದಲ್ಲಿ ಬಳಸಬಹುದಾದ 10 ಆಕ್ಸಿಜನ್‌ ಕಾನ್ಸಂಟ್ರೇಟರ್ ಅನ್ನು ಜಿಲ್ಲಾಸ್ಪತ್ರೆಗೆ ಒದಗಿಸಿಕೊಡುವುದಾಗಿತಿಳಿಸಿದರು.ಡೀಸಿ, ಎಸ್ಪಿಯವರು ಆಸ್ಪತ್ರೆಯಲ್ಲಿನ ಆಕ್ಸಿಜನ್‌ಲಭ್ಯತೆ, ರೋಗಿಗಳ ಸಂಖ್ಯೆ, ಆಕ್ಸಿಜನ್‌ ಘಟಕದಕಾಮಗಾರಿ ವೀಕ್ಷಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕಡಾ.ಜಗದೀಶ್‌ ಹಾಜರಿದ್ದು, ಅಗತ್ಯ ಮಾಹಿತಿಒದಗಿಸಿದರು. ಆಸ್ಪತ್ರೆಯ ನಂದೀಶ್‌ ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.