ಶೀಘ್ರದಲ್ಲೇ ಡಿಸಿಸಿ ಬ್ಯಾಂಕ್‌ ಸೂಪರ್‌ ಸೀಡ್‌ ಆಗಲಿದೆ


Team Udayavani, Sep 27, 2021, 4:06 PM IST

ಶೀಘ್ರದಲ್ಲೇ ಡಿಸಿಸಿ ಬ್ಯಾಂಕ್‌ ಸೂಪರ್‌ ಸೀಡ್‌ ಆಗಲಿದೆ

ಬೇತಮಂಗಲ: ಡಿಸಿಸಿ ಬ್ಯಾಂಕ್‌ನಲ್ಲಿ ಲಕ್ಷಾಂತರ ರೂ. ಬಡ್ಡಿ ಹಣ ಕ್ಲೇಮ್‌ ಮಾಡುವುದು, ಫ‌ಲಾನು  ಭವಿಗಳಿಗೆ ತಿಳಿಯದೆ ಸಾಲ ಪಡೆದಿರುವ ಘಟನೆಗಳು ಬೆಳಕಿಗೆ ಬರುತ್ತಿರುವುದು ಕಂಡರೆ ಬ್ಯಾಂಕ್‌ಸೂಪರ್‌ ಸೀಡ್‌ ಆಗುವುದರಲ್ಲಿ ಅನುಮಾನವಿಲ್ಲ ಎಂದು ಮಾಜಿ ಶಾಸಕ ವೈ.ಸಂಪಂಗಿ ಆರೋಪಿಸಿದರು.

ಪಟ್ಟಣದ ಬಳಿಯ ಎನ್‌.ಜಿ.ಹುಲ್ಕೂರು ಗ್ರಾಪಂನಲ್ಲಿ “ನಮ್ಮ ನಡೆ ಹಳ್ಳಿ ಕಡೆ’ ಎಂಬ ಕಾರ್ಯಕ್ರಮದನ್ವಯ ಪಂತನಹಳ್ಳಿ, ಜೀಡಮಾಕನಹಳ್ಳಿ ಗ್ರಾಮಗಳಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತ  ನಾಡಿದರು. ಡಿಸಿಸಿ ಬ್ಯಾಂಕ್‌ನಿಂದ ಈಗಾಗಲೇ ಸಾಲ ಪಡೆದಿರುವ ಪ್ರತಿಯೊಬ್ಬರ ಹೆಸರಲ್ಲಿ ತಲಾ 5 ಲಕ್ಷರೂ.ನಂತೆ ಜಿಲ್ಲೆಯಲ್ಲಿ 500 ರಿಂದ 600 ಕೋಟಿರೂ.ವರೆಗೆ ಸಾಲ ಕ್ಲೇಮ್‌ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಖಜಾನೆ ಖಾಲಿ ಮಾಡಿದ್ದಾರೆ: ಡಿಸಿಸಿ ಬ್ಯಾಂಕ್‌ ನಿಂದ ಬಡವರಿಗೆ, ಮಹಿಳೆಯರಿಗೆ ಸಾಲ ನೀಡುವಸಂದರ್ಭದಲ್ಲಿ ನೇರವಾಗಿ ಅವರ ಖಾತೆಗೆ ಹಣವರ್ಗಾಯಿಸದೇ ಮನೆಗೆ ತೆರಳಿ ಸಾಲದ ಹಣದಿಂದಮಡಿಲು ತುಂಬಿದರು. ಜನರು ಹಣವನ್ನು ಪಾವತಿ ಸುತ್ತಿಲ್ಲ, ಆದರೂ ಶೇ.100 ಪಾವತಿಸುತ್ತಿದ್ದಾರೆಎಂದು ನಂಬಿಸುತ್ತಿದ್ದಾರೆ. ವಾಸ್ತವಾಂಶ ಸಂಗತಿ ಏನೆಂ ದರೆ ಬ್ಯಾಂಕ್‌ನಲ್ಲಿ ಖಜಾನೆ ಖಾಲಿ ಮಾಡುತ್ತಿ  ದ್ದಾರೆ. ಆದ್ದರಿಂದ ಬ್ಯಾಂಕ್‌ ಮುಳುಗುತ್ತಿರುವದೋಣಿಯಾಗಿದೆ ಎಂದು ಆರೋಪಿಸಿದರು.

10 ಸಾವಿರ ಮನೆ ಮಂಜೂರು: ತಮ್ಮ ಅಧಿಕಾರ ಅವಧಿಯಲ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆಗಳನ್ನು ಮಂಜೂರು ಮಾಡಿದ್ದೇನೆ. ತಾಯಿ ರಾಮಕ್ಕಅವಧಿಯಲ್ಲಿಯೂ ಸಾವಿರಾರು ಮನೆಗಳುಮಂಜೂರು ಮಾಡಲಾಗಿದೆ. ಹಳ್ಳಿಗಳಲ್ಲಿಕುಡಿಯುವ ನೀರು, ವಿದ್ಯುತ್‌ ಸಬ್‌ಸ್ಟೇಷನ್‌,ಐಮಾಸ್ಟ್‌ ದ್ವೀಪ, ಕಾಂಕ್ರೀಟ್‌ ರಸ್ತೆ, ಡಾಂಬರೀಕರಣಕಾಮಗಾರಿಗಳನ್ನು ಮಾಡಿದ್ದೇನೆ ಎಂದು ವಿವರಿಸಿದರು.

ವಿಶೇಷ ಅನುದಾನ ತಂದು ಅಭಿವೃದ್ಧಿ: ತಾವು ಅಧಿಕಾರದಲ್ಲಿ ಇಲ್ಲದಿದ್ದರೂ ಬೂತ್‌ ಮಟ್ಟದಲ್ಲಿ ಸಭೆ ನಡೆಸಿ ಮೂಲ ಸೌಕರ್ಯಗಳ ಬಗ್ಗೆ ಮತ್ತು ಕುಂದು ಕೊರತೆ ಆಲಿಸಿ ಸಂಬಂಧಿಸಿದ ಇಲಾಖೆಯ ಸಚಿವರನ್ನು ಭೇಟಿ ಮಾಡಿ ವಿಶೇಷ ಅನುದಾನ ತಂದು ಅಭಿವೃದ್ಧಿ ಪಡಿಸುತ್ತಿದ್ದೇವೆ ಎಂದು ಹೇಳಿದರು.

ಈಗಾಗಲೇ ಸ್ಮಶಾನ ಅಭಿವೃದ್ಧಿಗೆ 1 ಕೋಟಿ ರೂ.ಗೂ ಹೆಚ್ಚು ಅನುದಾನ ತಂದಿದ್ದೇನೆ. ಇದೀಗ ಮತ್ತೆ 4 ಕೋಟಿ ರೂ. ಬಿಡುಗಡೆಯಾಗಿದೆ. ಶೀಘ್ರದಲ್ಲೇಕಾಂಕ್ರೀಟ್‌ ರಸ್ತೆಗಳು ಪ್ರಾರಂಭಗೊಳ್ಳಲಿವೆ ಎಂದು ವಿವರಿಸಿದರು.

ಗ್ರಾಪಂ ಅಧ್ಯಕ್ಷ ಸುನೀಲ್‌, ಪಾರಂಡಹಳ್ಳಿ ದಶರಥ ರೆಡ್ಡಿ, ಕ್ಯಾಸಂಬಳ್ಳಿ ಜಗದಭಿರಾಮ್‌,ಹಂಗಳ ರಮೇಶ್‌, ಮಾಜಿ ಅಧ್ಯಕ್ಷ ಮುರಳಿ,ಮುನಿಯಪ್ಪ, ಮುಖಂಡರಾದ ಕಮ್ಮಸಂದ್ರ ಕುಮಾರ್‌, ಗೋಪೇನಹಳ್ಳಿ ಮುನಿಯಪ್ಪ,ಅಂಬರೀಶ್‌, ಲೋಕನಾಥ್‌, ಪುರುಷೋತ್ತಮ್‌,ಪ್ರಸಾದ, ನಾರಾಯಣಸ್ವಾಮಿ, ಲೋಕನಾಯ್ಡು,ಮಂಜುನಾಥ್‌, ಶ್ರೀನಿವಾಸ, ಜೀಡಮಾಕನಹಳ್ಳಿಆಂಜಿ, ಸುಧಾಕರ್‌, ಶ್ಯಾಮಲಮ್ಮ, ಹಲವು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.