ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಆಗ್ರಹ


Team Udayavani, Sep 18, 2020, 4:31 PM IST

ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಆಗ್ರಹ

ಕೋಲಾರ: ತಾಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದ ಪೇಸ್‌-2 ರಲ್ಲಿ ಸುಮಾರು 511 ಎಕರೆ ಭೂ ಸ್ವಾಧೀನ ಪಡಿಸಿಕೊಂಡಿದ್ದು, ಇದರ ಹಿನ್ನೆಲೆ ವೇಮಗಲ್‌ ಪ್ರವಾಸಿ ಮಂದಿರದಲ್ಲಿ ಭೂ ಸ್ವಾದೀನಕ್ಕೊಳಪಡುವ ರೈತರ ಸಭೆ ಹಮ್ಮಿಕೊಳ್ಳಲಾಗಿತ್ತು.

ಕೆಲಸ ನೀಡಿ: ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಮಾತನಾಡಿ, ವೇಮಗಲ್‌ ಭಾಗದ ಪೇಸ್‌-1 ರಲ್ಲಿ ಶುರುವಾಗಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕೆಲಸ ನೀಡುತ್ತಿಲ್ಲವೆಂದು ಸಾಕಷ್ಟು ದೂರುಗಳು ಬಂದಿವೆ. ಸ್ಥಳೀಯರಿಂದ ಕಂಪನಿಗಳಿಗೆ ಏನು ಸಮಸ್ಯೆ ಆಗುತ್ತದೆ ಹೇಳಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಸ್ಥಳೀಯ ರೈತರು ಕೈಗಾರಿಕೆ ಗಳು ಸ್ಥಾಪನೆ ಮಾಡಲು ಭೂಮಿ ನೀಡಿದ್ದೇ ತಪ್ಪಾಯಿತಾ ಎಂದು ಬೇಸರ ವ್ಯಕ್ತಪಡಿಸಿದರು.

ಈಗ ಕುರುಗಲ್‌, ಮಲಿಯಪ್ಪನಹಳ್ಳಿ ಮತ್ತು ಹಾಜೇìನಹಳ್ಳಿ ಭಾಗದಲ್ಲಿ ಪೇಸ್‌ -2 ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದಾಗಿದೆ. ಆದರೆ ಅಲ್ಲಿನ ರೈತರು ಆಯಾ ಹೊತ್ತಿಗೆ ಬೆಳೆಗಳನ್ನು ಬೆಳೆದುಕೊಂಡು ಜೀವನ ಮಾಡು  ತ್ತಿರುತ್ತಾರೆ. ಈಗಲಾದರೂ ಎಚ್ಚೆತ್ತುಕೊಂಡು ಜಮೀನು ನೀಡಿದ ಸ್ಥಳೀಯರಿಗೆ ಕೆಲಸ ನೀಡಿ ಎಂದರು.

ನರಸಾಪುರ ಭಾಗದ ಮಿಂಡಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 1.25 ಕೋಟಿ ರೂ. ನೀಡಿದ್ದು, ಇಲ್ಲಿಯೂ ಕೂಡ 1.25 ಕೋಟಿ ರೂ. ನೀಡಬೇಕೆಂದು ರೈತರ ಪರವಾಗಿ ಧ್ವನಿಎತ್ತಿ ಒತ್ತಾಯಿಸಿದರು.

ಸಿಎಸ್‌ಆರ್‌ ನಿಧಿ ಬಳಕೆಯಾಗಲಿ: ಭೂಮಿ ಕಳೆದುಕೊಂಡವರಿಗೆ ಮೊದಲಿನಿಂದಲೇ ಕೆಲಸ ನೀಡಬೇಕು. ಸ್ಥಳೀಯರಿಗೆ ಖಾಯಂ ಕೆಲಸ ನೀಡಬೇಕು. ಸ್ಥಳೀಯ ಕಂಪನಿಗಳಲ್ಲಿ ಸಿ.ಎಸ್‌.ಆರ್‌ ನಿಧಿಯನ್ನು ಸ್ಥಳೀಯ ಭಾಗದಲ್ಲಿ ಬಳಸಬೇಕು. ಇದನ್ನ ಬೇರೆಡೆ ಬಳಸಿದರೆ ಸ್ಥಳೀಯ ಭಾಗದಲ್ಲಿ ಬೆಳವಣಿಗೆ ಆಗುವುದಿಲ್ಲ. ಭೂ ಸ್ವಾಧೀನ ಮುನ್ನವೇ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಹೊಂದಿಕೊಂಡಿರುವ ಜಾಗಗಳನ್ನು ಸ್ವಾಧೀನದಿಂದ ಕೈಬಿಡಬೇಕು. ದೇವಾಲಯ ಮತ್ತು ಸ್ಮಶಾನ ಜಾಗಗಳನ್ನು ಬಿಡ  ಬೇಕು, ರಸ್ತೆಗೆ ಹೊಂದಿಕೊಂಡಿರುವ ಮನೆಗಳ ಜಾಗವನ್ನು ಮೊದಲಿನ ಹಂತದಲ್ಲಿಯೇ ಬಿಡ ಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂ ಸ್ವಾದೀನ ಅಧಿಕಾರಿ-1 ವೆಂಕಟೇಶ್‌. ಇಂಜಿನಿಯರ್‌ ಕೃಷ್ಣಮೂರ್ತಿ, ಸ್ಥಳೀಯ ರೈತರು, ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.