ಕಸ ವಿಲೇವಾರಿ ಮಾಡಲು ಆಗ್ರಹ


Team Udayavani, Dec 10, 2018, 4:05 PM IST

kol-2.jpg

ಕೆಜಿಎಫ್: ಇಲ್ಲಿನ ಆಂಡರ್ಸನ್‌ ಪೇಟೆಯ 32 ನೇ ವಾರ್ಡಿನ ಮುನಿವೆಂಕಟಪ್ಪ ಬಡಾವಣೆಗೆ ಹೋಗುವ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿಯೇ ಕಸ ಹಾಕುತ್ತಿದ್ದಾರೆ ಎಂದು ಆರೋಪಿಸಿ ವಾರ್ಡಿನ ನಿವಾಸಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ ರಸ್ತೆಗೆ ಕೈಗಾಡಿಯಲ್ಲಿ ಕಸವನ್ನು ಸಂಗ್ರಹಿಸಿಕೊಂಡು ಬರುತ್ತಿದ್ದ ಮಹಿಳಾ ಸಿಬ್ಬಂದಿಯನ್ನು ತಡೆದ ಸ್ಥಳೀ ಯರು ಕಸ ಹಾಕದಂತೆ ತಾಕೀತು ಮಾಡಿದರು. ಮುನಿವೆಂಕಟಪ್ಪ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಕಾಂಕ್ರಿಟ್‌ ರಸ್ತೆ ಇದೆ. ಈ ರಸ್ತೆ ಕಿರಿದಾಗಿದೆ. ಇದರ ಮೂಲ ಕವೇ ಜನ ಓಡಾಡಬೇಕು. ಈಗ ರಸ್ತೆಯನ್ನೇ ಕಸದ ತೊಟ್ಟಿಯನ್ನಾಗಿ
ನಗರಸಭೆ ಸಿಬ್ಬಂದಿ ಮಾಡಿಕೊಂಡಿದ್ದಾರೆ. 

ಇದರಿಂದಾಗಿ ಓಡಾಡಲು ಕಷ್ಟವಾಗುತ್ತಿದೆ ಎಂದು ಬಡಾವಣೆ ನಿವಾಸಿಗಳು ದೂರಿದರು. ಕಸ ಸುರಿಯುತ್ತಿರುವ ಕುರಿತು ಆರೋಗ್ಯಾಧಿಕಾರಿ ಸರಸ್ವತಿ ಅವರಿಗೆ ಈಗಾಗಲೇ ಹಲವಾರು ಬಾರಿ ದೂರು ನೀಡಲಾಗಿದೆ. ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಕಸ ವಿಲೇವಾರಿ ಮಾಡಲು ಕ್ರಮ ಕೈಗೊಂಡಿಲ್ಲ ಎಂದು ವಾರ್ಡಿನ ಸದಸ್ಯೆ ವೀಣಾ ದೂರಿದರು. ಹಾಗೆಯೇ 20 ದಿನಗಳಿಂದ ಕಸ ಇರುವುದರಿಂದ ನೀರಿನ ಟ್ಯಾಂಕರ್‌ ಬರು ತ್ತಿಲ್ಲ. ವಾರ್ಡಿನ ಉಸ್ತುವಾರಿ ವಹಿಸಿ ಕೊಳ್ಳುವ ಮೇಸ್ತ್ರೀ ಜಯರಾಂ ಬೆದರಿಕೆ ಹಾಕುತ್ತಾರೆ. ಗುಂಪು ಕಟ್ಟಿಕೊಂಡು ಬೆದರಿ ಸುತ್ತಾರೆ ಎಂದು ನಾಗರಿಕರು ದೂರಿದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.