ನಕಲಿ ಔಷಧಿಗಳ ಮಾರಾಟ ಜಾಲ ಪತ್ತೆ ಹಚ್ಚಿ


Team Udayavani, Jul 17, 2022, 5:10 PM IST

tdy-14

ಮುಳಬಾಗಿಲು: ನಕಲಿ ಜಿ2 ಫಾರಂ ಹೆಸರಿನಲ್ಲಿ ಆನ್‌ ಲೈನ್‌ ಮೂಲಕ ರೈತರಿಗೆ ನಕಲಿಔಷಧಿಗಳನ್ನು ನೇರ ಮಾರಾಟ ಮಾಡುವ ಜಾಲ ಪತ್ತೆ ಹಚ್ಚಲು ವಿಶೇಷ ತಂಡ ರಚನೆ ಮಾಡಿ ಕರಪತ್ರದ ಮುಖಾಂತರ ನಕಲಿ ಕಂಪನಿಗಳ ಬಗ್ಗೆಜಾಗೃತಿ ಮೂಡಿಸಬೇಕು ಎಂದು ರೈತಸಂಘದಕಾರ್ಯಕರ್ತರು ನಗರದಲ್ಲಿ ಕೃಷಿ ಅಧಿಕಾರಿ ಶುಭಾ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರೈತಸಂಘದ ರಾಜ್ಯಉಪಾಧ್ಯಕ್ಷ ಕೆ.ನಾರಾಯಣಗೌಡ, ರಾಸಾಯನಿಕಮುಕ್ತ ಸಾವಯವ ಔಷಧಿಯನ್ನು ನೀಡುವಮುಖಾಂತರ ನಿಮ್ಮ ಭೂಮಿ ಬೆಳೆ ರಕ್ಷಣೆ ಮಾಡಿನಿಮ್ಮ ಜೀವನದ ಭವಿಷ್ಯದ ದಿಕ್ಕನ್ನೇಬದಲಿಸುತ್ತೇವೆಂದು ನಕಲಿ ಔಷಧಿ ಕಂಪನಿಗಳುರೈತರನ್ನು ನೇರವಾಗಿ ತೋಟಗಳಲ್ಲಿ ಸಂಪರ್ಕಮಾಡಿ ಕೃಷಿ ಅಧಿಕಾರಿಗಳ ದಿಕ್ಕುತಪ್ಪಿಸಿ, ಕೃಷಿಕ್ಷೇತ್ರದ ಮರಣ ಶಾಸನವನ್ನು ಬರೆಯುತ್ತಿದ್ದಾರೆ,ಲಕ್ಷಾಂತರ ರೂ. ಹಣ ನೀಡಿ ರಾಸಾಯನಿಕ ಮುಕ್ತಔಷಧಿ ನೀಡುತ್ತಿರುವ ಕಂಪನಿಗಳ ಔಷಧಿಸಂಪೂರ್ಣ ಕಳಪೆಯಾಗಿದ್ದು, ಭೂಮಿಯಫ‌ಲವತ್ತತೆಯೂ ಇಲ್ಲ, ಗಿಡಗಳ ಬೆಳವಣಿಗೆ ಇಲ್ಲ,ಒಟ್ಟಾರೆಯಾಗಿ ರೈತರ ಬದುಕು ಹಸನಾಗುತ್ತಿಲ್ಲ,ಬದಲಿಗೆ ರೈತರನ್ನು ವಂಚನೆಗೆ ಸಿಲುಕಿಬಲಿಯಾಗುತ್ತಿದ್ದಾರೆ ಎಂದರು.

ನಕಲಿ ಕಂಪನಿಗಳಿಗೆ ಕಡಿವಾಣ ಹಾಕಬೇಕಾದಅಧಿಕಾರಿಗಳು ಕಂಪನಿಗಳ ಜತೆ ಶಾಮೀಲಾಗಿದೂರು ನೀಡಿದ ರೈತನಿಗೆ ಸರ್ಕಾರದ ಮಟ್ಟದಲ್ಲಿಸಮಸ್ಯೆ ಬಗೆಹರಿಸಿಕೊಳ್ಳಿ ಎಂದುಕೈತೊಳೆದುಕೊಳ್ಳುವ ಕೃಷಿ ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ಮಾತನಾಡಿ, 24 ಗಂಟೆಯಲ್ಲಿ ನಕಲಿ ಜಿ2 ಫಾರಂತಯಾರು ಮಾಡಿ ರೈತರಿಗೆ ಆನ್‌ಲೈನ್‌ ಮೂಲಕನೇರ ಮಾರಾಟ ಮಾಡುವ ದಂಧೆಗೆ ಕಡಿವಾಣಹಾಕಿ ಗುಣಮಟ್ಟ ಪರಿಶೀಲನೆ ಮಾಡಲುಸ್ಥಳೀಯವಾಗಿ ಪ್ರಯೋಗಾಲಯ ತೆರೆಯಬೇಕುಹಾಗೂ ನಕಲಿ ಕಂಪನಿಗಳ ಬಗ್ಗೆ ಕರಪತ್ರದ ಮುಖಾಂತರ ರೈತರಿಗೆ ಜಾಗೃತಿ ಮೂಡಿಸಬೇಕು,ಇಲ್ಲವಾದರೆ ನಕಲಿ ಔಷಧಿಗಳ ಸಮೇತ ಸ್ಥಳೀಯಶಾಸಕರ ಮನೆ ಮುತ್ತಿಗೆ ಹಾಕುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಕೃಷಿ ಇಲಾಖೆ ಅಧಿಕಾರಿ ಶುಭಾ ಮನವಿಸ್ವೀಕರಿಸಿದರು. ಜಿಲ್ಲಾಧ್ಯಕ್ಷ ಐತಾಂಡಹಳ್ಳಿಮಂಜುನಾಥ್‌, ವಿಭಾಗೀಯ ಕಾರ್ಯಾಧ್ಯಕ್ಷಫಾರೂಖ್‌ ಪಾಷ, ತಾಲೂಕು ಪ್ರಧಾನಕಾರ್ಯದರ್ಶಿ ರಾಜೇಶ್‌, ರಾಜ್ಯ ಮುಖಂಡಬಂಗಾರಿ ಮಂಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿವಿಜಯ್‌ಪಾಲ್‌, ಕೋಲಾರ ತಾಲೂಕು ಅಧ್ಯಕ್ಷಈಕಂಬಳ್ಳಿ ಮಂಜುನಾಥ್‌, ಜಿಲ್ಲಾ ಕಾರ್ಯಾಧ್ಯಕ್ಷವಕ್ಕಲೇರಿ ಹನುಮಯ್ಯ, ಶಿವನಾರಹಳ್ಳಿ ವೇಣು,ಹೆಬ್ಬಣಿ ಆನಂದರೆಡ್ಡಿ, ಲಾಯರ್‌ ಮಣಿ,ಯಾರಂಘಟ್ಟ ಗಿರೀಶ್‌, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ, ನಾಗೇಶ್‌, ಮಾಲೂರುತಾಲೂಕು ಅಧ್ಯಕ್ಷ ಪೆಮ್ಮದೊಡ್ಡಿ ಯಲ್ಲಣ್ಣ ಇತರರಿದ್ದರು.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.