ಡಿಕೆಶಿ ಮನೆಗೆ ಸಭೆ ಮಾಡಲು ಹೋಗಿಲ್ಲ
Team Udayavani, Oct 6, 2018, 6:00 AM IST
ಕೋಲಾರ: ಸಚಿವ ಡಿ.ಕೆ.ಶಿವಕುಮಾರ್ ಮನೆಗೆ ತಿಂಡಿ ತಿನ್ನುವುದಕ್ಕೆ ಹೋಗಿದ್ದೆವು. ಸಭೆ ಮಾಡುವುದಕ್ಕೆ ಅಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮನೆಗೆ ಹೋಗಿದ್ದು ಸಭೆ ಮಾಡುವುದಕ್ಕೆ ಅಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದರು.
ಬೆಳ್ಳಿ ತಟ್ಟೆಯಲ್ಲಿ ತಿಂಡಿ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಡಿಕೆಶಿ ನಮ್ಮ ಸಹೋದ್ಯೋಗಿ, ತಿಂಡಿಗೆ ಕರೆದಿದ್ದರು, ಹೋಗಿದ್ದೆವು. ಅವರು ಯಾವ ತಟ್ಟೆಯಲ್ಲಿ ತಿಂಡಿ ಇಟ್ಟರು ಎಂಬುದು ಗೊತ್ತಿಲ್ಲ ಎಂದರು.
ಸಿದ್ದರಾಮಯ್ಯ ಅನುಪಸ್ಥಿತಿ ಕುರಿತು ಮಾತನಾಡಿ,ಸಿದ್ದರಾಮಯ್ಯ ಕರೆದಾಗಲೂ ನಾವು ಹೋಗಿದ್ದೇವೆ.ಅವರು ಸಮನ್ವಯ ಸಮಿತಿ ಅಧ್ಯಕ್ಷರು. ಮಾಜಿ ಮುಖ್ಯಮಂತ್ರಿಗಳು. ಅವರನ್ನು ಎಲ್ಲದಕ್ಕೂ ಕರೆಯುವುದಕ್ಕೆ ಆಗುವುದಿಲ್ಲ. ಎಲ್ಲದಕ್ಕೂ ಅವರು ಬರುವುದಕ್ಕೂ ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ