ಕಾಮಗಾರಿ ಮುಗಿಸಲು ಕುಂಟುನೆಪ ಬೇಡ


Team Udayavani, Mar 31, 2021, 3:32 PM IST

do not give any  reasons for  issue of finish the work

ಕೋಲಾರ: ಹೊಸಕೋಟೆಯಿಂದಬಂಗಾರಪೇಟೆ ಮಾರ್ಗವಾಗಿ ವಿ.ಕೋಟೆತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಆರಂಭಕ್ಕೆ ಇರುವ ಅಡೆತಡೆ ನಿವಾರಿಸಿ,ಅವರಿವರ ಮೇಲೆ ನೆಪ ಹೇಳುವುದನ್ನು ಬಿಟ್ಟುಕೂಡಲೇ ಕಾಮಗಾರಿ ಮುಗಿಸಿ ಎಂದುಕೆಜಿಎಫ್‌ ಶಾಸಕಿ ರೂಪ ಶಶಿಧರ್‌ ತಾಕೀತುಮಾಡಿದರು.

ನಗರದ ಪ್ರಾದೇಶಿಕ ಅರಣ್ಯ ವಿಭಾಗದಕಚೇರಿಯಲ್ಲಿ ಮಂಗಳವಾರ ನಡೆದಲೋಕೋಪಯೋಗಿ, ಹೆದ್ದಾರಿ ಪ್ರಾಧಿಕಾರ,ಅರಣ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿಅಧಿ ಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿ,ವಿಳಂಬ ಮಾಡಿದರೆ ಏನು ಮಾಡಬೇಕುಎಂದು ನನಗೆ ಗೊತ್ತಿದೆ ಎಂದು ಎಚ್ಚರಿಸಿದರು.

ಕಾಮಗಾರಿ ಆರಂಭಿಸದಿದ್ದರೆ ಸಹಿಸಲ್ಲ:ಹೆದ್ದಾರಿ ನಿರ್ಮಾಣಕ್ಕೆ ಅನೇಕ ಸಮಸ್ಯೆಗಳುಎದುರಾಗಿವೆ. ಅದನ್ನು ಹಾಗೆ ಬಿಟ್ಟರೆಅನುದಾನ ವಾಪಸ್‌ ಹೋಗುತ್ತದೆ.

ಅನುದಾನ ತರಲು ಎಷ್ಟು ಕಷ್ಟ ಎಂಬ ಅರಿವುಇರಲಿ. ಪರಿಸ್ಥಿತಿಯನ್ನು ಗಂಭೀರವಾಗಿಪರಿಗಣಿಸಿ, ಇಲಾಖಾ ಧಿಕಾರಿಗಳ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ, ನೀವುಕಾಮಗಾರಿ ಆರಂಭಿಸದಿದ್ದರೆ ಸಹಿಸಲುಸಾಧ್ಯವಿಲ್ಲ ಎಂದು ಗರಂ ಆದರು.ಅರಣ್ಯ, ಲೋಕೋಪಯೋಗಿ ಇಲಾಖೆಗಳಅಧಿಕಾರಿಗಳು ಪರಸ್ಪರ ಸಮನ್ವಯತೆಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ. ಎರಡೂಇಲಾಖೆಗಳು ಸರ್ಕಾರದ ವೇತನಪಡೆಯುತ್ತಿದ್ದೀರಿ, ಮರಗಳ ಕಟಾವು ವಿಳಂಬಎಂದು ಇವರು, ಮರಗಳಿಗೆ ಉತ್ತಮ ಬೆಲೆಸಿಗುತ್ತಿಲ್ಲ ಎಂದು ಅರಣ್ಯ ಇಲಾಖೆಯವರುಸಬೂಬು ಹೇಳಿಕೊಂಡು ಅನುದಾನವಾಪಸ್ಸಾದರೆ ಖಂಡಿತಾ ಸುಮ್ಮನೆ ಬಿಡುವುದಿಲ್ಲಎಂದು ಎಚ್ಚರಿಸಿದರು.

25 ಕಿಮೀ ರಸ್ತೆಗೆ 50 ಕೋಟಿ ಅನುದಾನ:ಕೇಂದ್ರದಿಂದ ಸಿಎಸ್‌ಆರ್‌ ಯೋಜನೆಯಡಿಹೊಸಕೋಟೆಯಿಂದ ಬಂಗಾರಪೇಟೆಮಾರ್ಗವಾಗಿ ವಿ.ಕೋಟೆ ತನಕ ಹೆದ್ದಾರಿನಿರ್ಮಾಣಕ್ಕೆ 2016-17ನೇ ಸಾಲಿನಲ್ಲಿಅನುಮೋದನೆ ದೊರೆತಿದೆ. 25 ಕಿಮಿ ರಸ್ತೆನಿರ್ಮಾಣಕ್ಕೆ ಈಗಾಗಲೇ 50 ಕೋಟಿಅನುದಾನ ಬಿಡುಗಡೆಯಾಗಿದೆ, ಇದರಗುತ್ತಿಗೆದಾರರು ಗುಜರಾತ್‌ಮೂಲದವರಾಗಿದ್ದಾರೆ. ಅವರಿಗೆ ಸ್ಥಳಿಯಸಮಸ್ಯೆಗಳ ಬಗ್ಗೆ ಅರಿವು ಇಲ್ಲದ ಕಾರಣಕಾಮಗಾರಿ ಸ್ಥಗಿತಗೊಂಡಿದೆ ಎಂದರು.

428 ಮರ ತೆರವಿಗೆ ಇಲಾಖೆ ಕುಂಟುನೆಪ:ಅರಣ್ಯ ಇಲಾಖೆ ಉಪ ಸಂರಕ್ಷಣಾಧಿ ಕಾರಿ ಈ.ಶಿವಶಂಕರ್‌ ಮಾತನಾಡಿ, ಇಲಾಖೆ ವ್ಯಾಪಿಗೆ428 ಮರಗಳು ಒಳಪಡುತ್ತವೆ. ಅವುಗಳನ್ನುತೆರವುಗೊಳಿಸಲು ಟೆಂಡರ್‌ ಕರೆದು ಕ್ರಮಕೈಗೊಳ್ಳಲಾಗುವುದು. ಗುತ್ತಿಗೆದಾರರುಮರಗಳು ಬೆಲೆ ಬಾಳುವ ದರ ಪಾವತಿಸಿದರೆತೆರವುಗೊಳಿಸಲು ಅವಕಾಶವಿದೆ ಎಂದುತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕಿ ರೂಪಶಶಿಧರ್‌, ಕುಂಟುನೆಪ ಹೇಳಬೇಡಿ,ಈಗಾಗಲೇ ರಸ್ತೆ ನಿರ್ಮಾಣದ ಕಾಮಗಾರಿಮುಗಿಯಬೇಕಾಗಿತ್ತು. ಗುತ್ತಿಗೆದಾರಹೊರಗಿನ ರಾಜ್ಯದವರು ಆಗಿರುವವುದರಿಂದಅಡೆತಡೆಗಳನ್ನು ನಾವೇ ನಿವಾರಣೆಮಾಡಿಕೊಡಬೇಕು. ಇದಕ್ಕೆ ಅಧಿಕಾರಿಗಳುಸಹಕಾರ ನೀಡಬೇಕು ಎಂದು ಸಲಹೆನೀಡಿದರು.

ಲೋಕೊಪಯೋಗಿ ಇಲಾಖೆ ಎಇಇಮಲ್ಲಿಕಾರ್ಜುನ ಮಾತನಾಡಿ, ರಸ್ತೆಅಗಲೀಕರಣಕ್ಕೆ ಈಗಾಗಲೇ ಸರ್ವೇ ನಡೆಸಿಗಡಿ ಗುರುತಿಸಲಾಗಿದೆ. ಮರಗಳ ಹಾಗೂವಿದ್ಯುತ್‌ ಕಂಬಗಳ ತೆರವಿನಿಂದ ಕಾಮಗಾರಿಕೈಗೆತ್ತಿಕೊಳ್ಳುವುದು ತಡವಾಗಿದೆ ಎಂದುಸಮಜಾಯಿಷಿ ನೀಡಿದರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.