ಗುರಿ ಸಾಧನೆಗೆ ಕರ್ತವ್ಯ ಬದ್ಧತೆ ಅತ್ಯಗತ್ಯ; ಗೋವಿಂದಗೌಡ

ದಿವಾಳಿಯಾಗಿದ್ದ ಬ್ಯಾಂಕನ್ನು ಇಂದು ಪ್ರಗತಿಯತ್ತ ತಂದಿದ್ದೇವೆ.

Team Udayavani, May 30, 2022, 5:48 PM IST

ಗುರಿ ಸಾಧನೆಗೆ ಕರ್ತವ್ಯ ಬದ್ಧತೆ ಅತ್ಯಗತ್ಯ; ಗೋವಿಂದಗೌಡ

ಕೋಲಾರ: ನಿಮ್ಮ ಕುಟುಂಬಗಳಿಗೆ ಅನ್ನ ನೀಡುತ್ತಿರುವ ಬ್ಯಾಂಕ್‌ನ ಪ್ರಗತಿಗೆ ನಿಮ್ಮ ಕೊಡುಗೆ ಏನು ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಿ, ಠೇವಣಿ ಸಂಗ್ರ ಹ, ಸಾಲ ವಸೂಲಾತಿ, ಗಣಕೀಕೃತ ಲೆಕ್ಕಪರಿ ಶೋಧನೆಗೆ ನೀಡಿರುವ ಗುರಿ ಸಾಧಿಸಲು ಬದ್ಧತೆಯಿಂದ ಕೆಲಸ ಮಾಡಿ ಎಂದು ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು ಮಾಡಿದರು.

ಭಾನುವಾರ ಜಿಲ್ಲಾ ಸಹಕಾರಿ ಯೂನಿಯನ್‌ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್‌ ನಿಮ್ಮೆಲ್ಲಾ ಬೇಡಿಕೆ ಈಡೇರಿಸಿದೆ. ವೇತನ ಭತ್ಯೆ, ಆರೋಗ್ಯ ವಿಮೆ ನೀಡಿದ್ದೇವೆ ಆದರೂ ನಿಮ್ಮಲ್ಲಿ ಇನ್ನೂ ಬದ್ಧತೆ ಮೂಡಿಲ್ಲ ಎಂದು ಕಿಡಿಕಾರಿದರು.

ದಿವಾಳಿಯಾಗಿದ್ದ ಬ್ಯಾಂಕನ್ನು ಇಂದು ಪ್ರಗತಿಯತ್ತ ತಂದಿದ್ದೇವೆ. ಕೆಲವರು ವಿನಾಕಾರಣ ಬ್ಯಾಂಕಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಬ್ಯಾಂಕಿನ ಋಣದ ಲ್ಲಿರುವ ಸಿಬ್ಬಂದಿ ಇದೆಲ್ಲವನ್ನು ಮೆಟ್ಟಿನಿಂತು ಬ್ಯಾಂಕಿನ ಘನತೆ ಹೆಚ್ಚಿಸಲು ಶ್ರಮಿಸುವ ಅಗತ್ಯವಿದೆ ಎಂದರು.

ಬ್ಯಾಂಕನ್ನು ಉಳಿಸೋದು, ಹಾಳು ಮಾಡೋದು ಎರಡೂ ನಿಮ್ಮ ಕೈಯಲ್ಲಿದೆ. ಬ್ಯಾಂಕ್‌ ಚೆನ್ನಾಗಿದ್ದರೆ ವೇತನ,ಭತ್ಯೆ ಸಿಗುತ್ತದೆ. ಬೇಜವಾಬ್ದಾರಿತನ ಬಿಟ್ಟು ಗುರಿಸಾಧನೆಗೆ ಕ್ರಮವಹಿಸಿ ಎಂದರು. ಡಿಸಿಸಿ ಬ್ಯಾಂಕಿನ ಎಲ್ಲಾ ಶಾಖೆಗಳನ್ನು ವಾಣಿಜ್ಯ ಬ್ಯಾಂಕುಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಆಧುನೀಕರಿಸಲಾಗಿದೆ. ಆದರೆ ಕೆಲವು ಶಾಖೆಗಳಲ್ಲಿ ಸ್ವತ್ಛತೆಗೆ ಒತ್ತು ನೀಡಿಲ್ಲ ಎಂದು ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡರು.

ಬ್ಯಾಂಕಿನ ಎಜಿಎಂಗಳಾದ ಎಂ.ಆರ್‌. ಶಿವಕುಮಾರ್‌, ಖಲೀಮುಲ್ಲಾ, ಹುಸೇನ್‌ಸಾಬ್‌ ದೊಡ್ಡಮುನಿ,ಬೆ„ರೇಗೌಡ, ಅರುಣ್‌ಕುಮಾರ್‌, ಭಾನುಪ್ರಕಾಶ್‌, ನಾಗೇಶ್‌, ವಿ-ಸಾಫ್ಟ್‌ ಸಿಬ್ಬಂದಿ ರಾಜಶೇಖರ್‌, ಫರ್ನಾಂಡೀಸ್‌ ಸೇರಿದಂತೆ ಎರಡೂ ಜಿಲ್ಲೆಯ ಎಲ್ಲ ಶಾಖೆಗಳ ವ್ಯವಸ್ಥಾಪಕರು ಸಿಬ್ಬಂದಿ ಹಾಜರಿದ್ದರು.

ಐದು ಶಾಖೆಗಳ ಆಡಿಟ್‌ ಪೂರ್ಣ
ಗಣಕೀಕೃತ ಆಡಿಟ್‌ ಪೂರ್ಣಗೊಳಿಸಿ ಆನ್‌ಲೈನ್‌ ಬ್ಯಾಂಕಿಂಗ್‌ನಲ್ಲಿ ಪ್ರಗತಿ ಸಾಧಿಸಿರುವ ಅವಿಭಜಿತ ಜಿಲ್ಲೆಯ ಐದು ಶಾಖೆಗಳಾದ ಗೌರಿಬಿದನೂರು, ಬಂಗಾರಪೇಟೆ, ಶ್ರೀನಿವಾಸಪುರ, ಮುಳಬಾಗಿಲು, ಶಿಡ್ಲಘಟ್ಟ ಶಾಖೆಗಳ ಅಧಿಕಾರಿ,ಸಿಬ್ಬಂದಿಯನ್ನು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿನಂದಿಸಿದರು. ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಪ್ಯಾಕ್ಸ್‌ಗಳ ಗಣಕೀಕರಣದ ಮೂಲಕ ಸಾರ್ವಜನಿಕರು, ಗ್ರಾಹಕರಿಗೆ ಪಾರದರ್ಶನ ವಹಿವಾಟಿದ ಸ್ವಷ್ಟ ಸಂದೇಶ ನೀಡಲಾಗಿದೆ, ಇದೇ ಮಾದರಿಯಲ್ಲಿ ವಾರದೊಳಗೆ ಅವಿಭಜಿತ ಜಿಲ್ಲೆಯ ಉಳಿದೆಲ್ಲಾ ಶಾಖೆಗಳು ಪೂರ್ಣವಾಗಿ ಗಣಕೀಕೃತ ಆಡಿಟ್‌ ಮುಗಿಸಿರಬೇಕು ಎಂದು ಮಿಕ್ಕ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.