![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮೂಲ ಸೌಲಭ್ಯಕ್ಕಾಗಿ ಚುನಾವಣೆ ಬಹಿಷ್ಕಾರ
Team Udayavani, May 10, 2019, 3:53 PM IST
![kol-1](https://www.udayavani.com/wp-content/uploads/2019/05/kol-1-2-620x238.jpg)
ಶ್ರೀನಿವಾಸಪುರ: ಮೂಲ ಸೌಕರ್ಯ ಕೊರತೆ ಮತ್ತು ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಮೂರು ವರ್ಷಗಳ ಹಿಂದೆ ಪುರಸಭೆಗೆ ಸೇರ್ಪಡೆಗೊಂಡ ಗ್ರಾಮಗಳ ಜನರು ಮತದಾನ ಮಾಡದಿರಲು ನಿರ್ಧರಿಸಿದ್ದಾರೆ.
ತಾಲೂಕಿನ ಜೆ.ತಿಮ್ಮಸಂದ್ರ ಗ್ರಾಪಂನಿಂದ ಕೊಳ್ಳೂರು ಸೇರಿದಂತೆ ಹಲವು ಗ್ರಾಮಗಳು ಶ್ರೀನಿವಾಸಪುರ ಪುರಸಭೆ ವ್ಯಾಪ್ತಿಗೆ ಮೂರು ವರ್ಷಗಳ ಹಿಂದೆ ಸೇರ್ಪಡೆಗೊಂಡಿವೆ. ಈವರೆಗೂ ಮೂಲ ಸೌಕರ್ಯ ಒದಗಿಸಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಇದು ನಮಗೆ ಸಂಬಂಧಿಸಿಲ್ಲ ಎಂದು ಹೇಳುತ್ತಾರೆ ಎಂದು ಆರೋಪಿಸಿ, ಬೈರಪಲ್ಲಿ ಮತ್ತು ಕೊಳ್ಳೂರು ಗ್ರಾಮಸ್ಥರು ಮತ ಬಹಿಷ್ಕರಿಸಿ, ಅದರ ಪೋಸ್ಟರ್ ಕೂಡ ಬಿಡುಗಡೆ ಮಾಡಿದರು.
ಪುರಸಭೆ ವ್ಯಾಪ್ತಿ ವಿಸ್ತರಿಸಲು ಪಟ್ಟಣಕ್ಕೆ ಹೊಂದಿಕೊಂಡ ಕೊಳ್ಳೂರು, ಉನಿಕಿಲಿ, ಗಡಿಗೆ ಹೊಂದಿಕೊಂಡಿದ್ದ ಬೈರಪಲ್ಲಿ ಹಾಗೂ 3 ಕಿ.ಮೀ. ದೂರದ ಎಚ್.ನಲ್ಲಪಲ್ಲಿ ಗ್ರಾಮಗಳ ಸೇರ್ಪಡೆ ಮಾಡಿಕೊಂಡು ಮೂರು ವರ್ಷ ಕಳೆದಿವೆ. ಸಮರ್ಪಕ ಮೂಲ ಸೌಕರ್ಯ ಒದಗಿಸಿಲ್ಲ. ನಿವೇಶನ, ಆಸ್ತಿ ಖಾತೆ ಮಾಡಿಕೊಟ್ಟಿಲ್ಲ. ಇನ್ನಿತರೆ ಸೌಕರ್ಯಗಳನ್ನು ನೀಡದೆ ಇತ್ತ ಪಂಚಾಯ್ತಿಯಿಂದ ಬೇರ್ಪಟ್ಟು, ಅತ್ತ ಪುರಸಭೆಯಲ್ಲೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗದೇ ತ್ರಿಶಂಕು ಸ್ಥಿತಿಯಲ್ಲಿ ಗ್ರಾಮಗಳನ್ನು ಇಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.