ವಿದ್ಯಾರ್ಥಿ ದೆಸೆಯಲ್ಲೇ ಪರಿಸರ ಕಾಳಜಿ ಇರಲಿ


Team Udayavani, Sep 6, 2021, 4:34 PM IST

Untitled-1Z

ಕೋಲಾರ: ವಿದ್ಯಾರ್ಥಿ ದೆಸೆಯಿಂದಲೇ ಪರಿಸರದ ಬಗ್ಗೆ ಕಾಳಜಿ ಹೊಂದುವುದರಿಂದ ಭವಿಷ್ಯ ಉತ್ತಮವಾಗಿರಲಿದೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌.ನಾಗರಾಜಗೌಡ ಅಭಿಪ್ರಾಯಪಟ್ಟರು.

ನಗರದ ಸ್ಕೌಟ್‌ ಭವನದಲ್ಲಿ ಜಿಲ್ಲಾ ಸ್ಕೌಟ್‌ಮತ್ತು ಗೈಡ್ಸ್‌ ಸಂಸ್ಥೆ ಹಾಗೂ ರೋಟರಿಕೋಲಾರ ನಂದಿನಿಯಿಂದ ಆಯೋಜಿಸಿದ್ದಹಸಿರು ಗಣಪತಿ ತಯಾರಿಕಾ ಕಾರ್ಯಾಗಾರಕ್ಕೆಚಾಲನೆ ನೀಡಿ ಮಾತನಾಡಿ, ಸ್ಕೌಟ್ಸ್‌-ಗೈಡ್‌Õಗಳು ಇತರೆ ವಿದ್ಯಾರ್ಥಿಗಳಿಗಿಂತ ವಿಭಿನ್ನಹಾಗೂ ಜೀವನಕ್ಕೆ ಅಗತ್ಯ ತರಬೇತಿಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಾಗಬೇಕುಎಂದು ಹೇಳಿದರು.

ಅರಿಶಿಣ ಗಣಪತಿ ಪೂಜಿಸಿ: ಪರಿಸರಗಣಪತಿಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಮಾಡಿ ಪೂಜಿಸುವ ಮೂಲಕ ಹೊಸಸಾಂಪ್ರದಾಯಕ್ಕೆ ಸ್ಕೌಟ್ಸ್‌-ಗೈಡ್ಸ್‌ ಸಂಸ್ಥೆಚಾಲನೆ ನೀಡಿರುವುದು ಶ್ಲಾಘನೀಯ.ಇಂತಹ ಸಾಮಾಜಿಕ ಕಳಕಳಿ ಎಲ್ಲಾ ಸಂಘಸಂಸ್ಥೆಗಳು ಹೊಂದುವ ಮೂಲಕ ಪರಿಸರಉಳಿಸಬೇಕಾದ ಅಗತ್ಯ ಹೆಚ್ಚಾಗಿದೆ.

ಆನ್‌ಲೈನ್‌ನಲ್ಲಿ ಎಲ್ಲರೂ ತರಬೇತಿ ಪಡೆದುಅರಿಶಿಣ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿಪೂಜಿಸಬೇಕು ಎಂದು ತಿಳಿಸಿದರು.ಜಿಲ್ಲಾ ಸ್ಥಾನಿಕ ಆಯುಕ್ತ ಜಿ.ಮುನಿನಾರಾಯಣಪ್ಪ ಮಾತನಾಡಿ, ಸ್ಕೌಟ್ಸ್‌-ಗೈಡ್ಸ್‌ಶಿಕ್ಷಣ ಸಿಗುವ ಎಲ್ಲಾ ಮಕ್ಕಳುಅದೃಷ್ಟವಂತರು, ಇಂತಹ ಅವಕಾಶಸಮಾಜದ ಪ್ರತಿ ಮಗುವಿಗೂ ಸಿಕ್ಕಿದಾಗಮಾತ್ರ ನಮ್ಮ ನಿರೀಕ್ಷೆಗೆ ತಕ್ಕಂತೆ ಬದಲಾವಣೆಸಾಧ್ಯ. ಈಗ ಶಿಬಿರಗಳ ಅಭಿರುಚಿಯನ್ನುಪಡೆದ ವಿದ್ಯಾರ್ಥಿಗಳು ಕನಿಷ್ಠ ಐದು ಜನತಮ್ಮ ಸ್ನೇಹಿತರನ್ನು ಕರೆತಂದು ಶಿಬಿರಗಳಲ್ಲಿಭಾಗವಹಿಸುವಂತೆ ಮಾಡಬೇಕು ಎಂದುತಿಳಿಸಿದರು.

ಜಿಲ್ಲಾ ಆಯುಕ್ತ ಕೆ.ಆರ್‌.ಸುರೇಶ್‌ಮಾತನಾಡಿ, ಈ ವರ್ಷ ಹತ್ತು ಲಕ್ಷ ಹಸಿರುಗಣಪತಿಗಳನ್ನು ರಾಜ್ಯಾದ್ಯಂತ ನಮ್ಮಸಂಸ್ಥೆಯಿಂದ ತರಬೇತಿ ನೀಡಿ,ಪ್ರೊತ್ಸಾಹಿಸುವ ಕಾರ್ಯ ನಡೆಯುತ್ತಿದೆ. ಈಕಾರ್ಯ ಯಶಸ್ವಿ ಆಗಬೇಕಾದರೆ ಶಿಕ್ಷಕರು ಮತ್ತು ಪೋಷಕರಮಾರ್ಗದರ್ಶನಹಾಗೂಸಹಕಾರ ಅಗತ್ಯ. ಪದಾಧಿಕಾರಿಗಳು ತಮ್ಮವ್ಯಾಪ್ತಿಯಲ್ಲಿ ಕಾರ್ಯಾಗಾರಗಳನ್ನುಆಯೋಜಿಸಿ ಪ್ರೋತ್ಸಾಹಿಸಬೇಕು ಎಂದುತಿಳಿಸಿದರು.

ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದಜಿಲ್ಲಾಧ್ಯಕ್ಷ ರುದ್ರಪ್ಪ, ಪದಾಧಿಕಾರಿಗಳಾದಉಮಾದೇವಿ, ವಿ.ಎಂ.ನಾರಾಯಣಸ್ವಾಮಿ, ಬಿಆರ್‌ಪಿ ಎಂ.ಸವಿತಾ, ವಿ.ಬಾಬು,ರಾಧಮ್ಮ, ವಿಶ್ವನಾಥ್‌, ವೆಂಕಟೇಶ್‌,ನಾಗವೇಣಿ ಮುಂತಾದವರುಉಪಸ್ಥಿತರಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.