ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು
Team Udayavani, Oct 24, 2021, 2:21 PM IST
ಕೋಲಾರ: ಸಲಗ ಸಿನಿಮಾ ಯಶಸ್ವಿಯಾದ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಹರಕೆ ತೀರಿಸಿದ್ದಾರೆ. ಅಂತರಗಂಗೆ ಬೆಟ್ಟದ ಮೆಟ್ಟಿಲನ್ನು ಮಂಡಿಯೂರಿ ಹತ್ತಿ, ಹರಕೆ ತೀರಿಸಿದರು.
ಈ ಹಿಂದೆ ಅಭಿಮಾನಿಗಳು ಸಲಗ ಚಿತ್ರವು ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣಲಿ ಎಂದು ಹರಕೆ ಹೊತ್ತಿದ್ದರು. ಅದರಂತೆ ದುನಿಯಾ ವಿಜಯ್ ಅಭಿಮಾನಿಗಳಾದ ಬೆಗ್ಲಿ ಗ್ರಾಪಂ ಸದಸ್ಯ ಬೆಗ್ಲಿಬೆಣಜೇನಹಳ್ಳಿ ಮಂಜು, ಸ್ನೇಹಿತರು ಮೆಟ್ಟಿಲು ಹತ್ತಿದರು. ದುನಿಯಾ ಮಂಜು ಮಾತನಾಡಿ, ಸಲಗ ಚಿತ್ರದಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ.
ಕೋಲಾರ ನಗರದ ಕಾರಂಜಿಕಟ್ಟೆ ಭವಾನಿ ಚಿತ್ರಮಂದಿರದಲ್ಲಿ ಅ.14 ರಂದು ಚಿತ್ರ ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭವಾನಿ ಚಿತ್ರದ ಮಾಲಿಕರಿಗೆ ಕೊರೊನಾ 2ನೇ ಅಲೆಯ ನಂತರ ಸಲಗ ಚಿತ್ರದ ಗಳಿಕೆಯು ಸಂತಸ ತಂದಿದೆ. ಕನ್ನಡ ಚಿತ್ರ ಅಭಿಮಾನಿಗಳು ಕುಟುಂಬ ಸಮೇತರಾಗಿ ಆಗಮಿಸಿ ಚಿತ್ರವನ್ನು ಯಶಸ್ವಿಗೊಳಿಸಲು ಕೋರಿದರು. ದುನಿಯಾ ವಿಜಯ್ ಅಭಿಮಾನಿಗಳ ಸಂಘ ಕೋಲಾರ ಜಿಲ್ಲೆಯ ಅಭಿಮಾನಿಗಳು ಹರಕೆ ಯಶಸ್ವಿಗೆ ಸಾಥ್ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?