ಚಿತ್ರಮಂದಿರಗಳು ಬಾಗಿಲು ಮುಚ್ಚುವ ಭೀತಿ


Team Udayavani, Feb 11, 2021, 2:59 PM IST

Fear of closing the doors of theaters

ಕೋಲಾರ: ಕೋವಿಡ್ ಆಘಾತದಿಂದ ಚೇತರಿಸಿಕೊಳ್ಳುವ ಪ್ರಯತ್ನ ದಲ್ಲಿ ತೆರೆದಿರುವ ಚಿತ್ರಮಂದಿರಗಳು ಪ್ರೇಕ್ಷಕರ ಕೊರತೆ ಎದುರಿ ಸುತ್ತಾ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ತೆವಳುತ್ತಿವೆ. ಕೋವಿಡ್‌ ಮಾರ್ಗಸೂಚಿಗಳ ಸಡಿಲಿಕೆಯ ಭಾಗವಾಗಿ ಸರ್ಕಾರ 2020 ಅಕ್ಟೋಬರ್‌ನಲ್ಲಿಯೇ ಶೇ.50 ಪ್ರೇಕಕ ರೊಂದಿಗೆ ಆರಂಭಕ ಆದೇಶಿಸಿತ್ತಾದರೂ, ಬಹುತೇಕ ಚಿತ್ರಮಂದಿರಗಳ ಆರಂಭಿಕವಾಗಿ ತೆರೆದು ಮತ್ತೇ ಮುಚ್ಚಲ್ಪಟ್ಟವು. ನಂತರ 2021ರ ಸಂಕ್ರಾಂತಿಯಿಂದ ಚಿತ್ರಮಂದಿರಗಳನ್ನು ಆರಂಭಿಸಿವೆ.

ಮಾಲೀಕರಲ್ಲಿ ನಿರಾಸೆ: ಗಡಿ ಜಿಲ್ಲೆಯ ಕೋಲಾರದಲ್ಲಿ ಕನ್ನಡ ಚಿತ್ರಗಳಿಗಿಂತಲೂ ತೆಲುಗು ಚಿತ್ರಗಳಿಗೆ ಹೆಚ್ಚಿನ ಬೇಡಿಕೆ. ಈ ಹಿನ್ನೆಲೆಯಲ್ಲಿಯೇ ಹೊಸ ತೆಲುಗು ಚಿತ್ರಗಳು ಬಿಡುಗಡೆ ಕಾಣದೆ ಚಿತ್ರಮಂದಿರಗಳು ಪ್ರೇಕ್ಷಕರ ಕೊರತೆ ಎದುರಿಸು ವಂತಾಗಿದೆ. ಇತ್ತೀಚೆಗೆ ತೆಲುಗು ಚಿತ್ರಗಳು ಬಿಡುಗಡೆ ಕಾಣುತ್ತಿದ್ದು, ಕೋಲಾರದ ಚಿತ್ರಮಂದಿರಗಳು ಪ್ರೇಕ್ಷಕರ ನಿರೀಕ್ಷೆಯಲ್ಲಿ ಬಿಡುಗಡೆ ಮಾಡುತ್ತಿವೆ. ಆದರೆ, ನಿರೀಕ್ಷೆಯಷ್ಟು ಪ್ರೇಕಕರು ಚಿತ್ರಮಂದಿರಗಳಿಗೆ ಭೇಟಿ ಮಾಡದಿರುವುದು ಚಿತ್ರಮಂದಿರ ಮಾಲೀಕರನ್ನು ನಿರಾಸೆಯಲ್ಲಿ ಮುಳುಗಿಸಿದೆ.

ದೊಡ್ಡ ನಟರ ಚಿತ್ರಗಳ ಮೇಲೆ ನಿರೀಕ್ಷೆ: ಮುಂದಿನ 2-3 ತಿಂಗಳುಗಳಲ್ಲಿ ಬಿಡುಗಡೆಯಾಗುತ್ತಿರುವ ತೆಲುಗು ಮತ್ತು ಕ®ಡದ್ನ ‌ ದೊಡ್ಡ ನಟರ ಪ್ಯಾನ್‌ ಇಂಡಿಯಾ ಚಿತ್ರಗಳು ಪ್ರೇಕ್ಷಕರನ್ನು ಚಿತ್ರಮಂದಿರಗಳಲ್ಲಿ ತುಂಬಿ ತುಳುಕುವಂತೆ ಮಾಡಬಹುದೇ ಎಂಬ ನಿರೀಕ್ಷೆ ಮಾಲೀಕರು, ಪ್ರದರ್ಶಕರಲ್ಲಿದೆ. ಆದರೆ, ಸದ್ಯದ ಶೋಚನೀಯ ಪರಿಸ್ಥಿತಿಯಲ್ಲಿ ಖಾಲಿ ಸೀಟುಗಳಿಗೆ ಸಿನಿಮಾ ತೋರಿಸುವ ಕಾಯಕವನ್ನು ಮಾಲೀಕರು ಮಾಡಬೇಕಾಗಿದೆ. ಏಕೆಂದರೆ, ಪ್ರತಿ ಪ್ರದರ್ಶನಕ್ಕೆ 10ರಿಂದ 20 ಪ್ರೇಕ್ಷಕರು ಮಾತ್ರವೇ ಬರುತ್ತಿದ್ದಾರೆ.

ಒಟಿಟಿ ಪ್ಲಾಟ್ಫಾರಂ ಮೊರೆ: ಚಿತ್ರಮಂದಿರಗಳಿಗೆ ದೊಡ್ಡ ಪ್ರೇಕ್ಷಕ ಗಣವಾಗಿದ್ದ ಯುವಕ ಯುವತಿಯರು, ವಿದ್ಯಾರ್ಥಿ ಗಳು ಕೊರೊನಾ ಕಾಲಘಟ್ಟದಲ್ಲಿ ಸಿನಿಮಾಗಳನ್ನು ಒಟಿಟಿ ಪ್ಲಾಟ್‌ಫಾರಂನಲ್ಲಿ ನೋಡುವುದು ಅಭ್ಯಾಸ ಮಾಡಿಕೊಂಡಿ ದ್ದಾರೆ. ಜೊತೆಗೆ ವಿವಿಧ ಆ್ಯಪ್‌ಗ್ಳ ಮೂಲಕ ಬಿಡುಗಡೆಯಾದಸಿನಿಮಾಗಳು  ಮೊಬೈಲ್‌ ತಲುಪುತ್ತಿರುವುದರಿಂದಲೂ ಚಿತ್ರಮಂದಿ ರಗಳತ್ತ ಪ್ರೇಕ್ಷಕರು ಬರುತ್ತಿಲ್ಲ.

ಟಿಕೆಟ್ದರ ಜಾಸ್ತಿ: ಕುಟುಂಬ ಸದಸ್ಯರು ಒಟ್ಟಾಗಿ ಚಿತ್ರಮಂದಿ ರಕ್ಕೆ ಬರುವಂತ ವಾತಾವರಣ ಇನ್ನೂ ನಿರ್ಮಾಣವಾಗಿಲ್ಲ. ಅಲ್ಲದೇ ಕೋಲಾರದಂತ ಗಡಿ ಜಿಲ್ಲೆಯಲ್ಲಿ ಚಿತ್ರಮಂದಿರಗಳ ಟಿಕೆಟ್‌ ದರವನ್ನು 200, 150, 100 ರೂ.ಇರುವುದು ಕಷ್ಟದಲ್ಲಿರುವ ಪ್ರೇಕ್ಷಕ ರನ್ನು ಚಿತ್ರಮಂದಿರಗಳತ್ತ ಬಾರದಂತೆ ಮಾಡಿಬಿಟ್ಟಿದೆ.ದರ ಇಳಿದರೆ ಹೆಚ್ಚು ಜನ ಆಗಮನ: ದುಬಾರಿ ದುಡ್ಡು ಕೊಟ್ಟು ಚಿತ್ರ ವೀಕ್ಷಿಸುವ ಮಂದಿ ಕೋಲಾರದಿಂದ ಕೇವಲ  ಐವತ್ತು ಕಿ.ಮೀ ದೂರದಲ್ಲಿ ಬೆಂಗಳೂರು ರಸ್ತೆಯಲ್ಲಿರುವ ಮಾಲ್‌ಗ‌ಳಿಗೆ ವಾರಾಂತ್ಯಗಳಲ್ಲಿ ಹೋಗಿ ಚಿತ್ರ ವೀಕ್ಷಿಸುವ ಅಭ್ಯಾಸವನ್ನಿಟುಟಕೊಂಡಿದ್ದಾರೆ. ಟಿಕೆಟ್‌ ದರ 50, 100 ಒಳಗೆ ಇದ್ದರೆ ಕೋಲಾರದ ಜನ ಅದರಲ್ಲೂ ವಿದ್ಯಾರ್ಥಿ ಯುವ ಜನಾಂಗ ಹೆಚ್ಚು ಚಿತ್ರಮಂದಿರಗಳಿಗೆ ಬಂದು ಚಿತ್ರ ವೀಕ್ಷಣೆ ಮಾಡಬಹುದು ಎಂಬ ನಿರೀಕ್ಷೆ ಇದೆ.

ಕೆ.ಎಸ್‌.ಗಣೇಶ್

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.