ಕೆಎಚ್‌ಎಂರಿಂದ ಅಭಿವೃದ್ಧಿಗೆ ಹಿನ್ನಡೆ


Team Udayavani, Jan 6, 2021, 1:47 PM IST

ಕೆಎಚ್‌ಎಂರಿಂದ ಅಭಿವೃದ್ಧಿಗೆ ಹಿನ್ನಡೆ

ಬೇತಮಂಗಲ: ಕೋಲಾರ ಜಿಲ್ಲೆಯಲ್ಲಿ ಸುಮಾರು 28 ವರ್ಷಗಳ ಕಾಲ ಸಂಸದರಾಗಿದ್ದಕೆ.ಎಚ್‌.ಮುನಿಯಪ್ಪ ಅವರಿಂದ ಕ್ಷೇತ್ರಅಭಿವೃದ್ಧಿಯಲ್ಲಿ ಬದಲಾವಣೆಯಾಗದೆಕುಂಠಿತವಾಗಿದೆ. ಕೆಜಿಎಫ್ ಕ್ಷೇತ್ರವು ಸಹಅಭಿವೃದ್ಧಿಯಾಗಲ್ಲ. ಬಿಜೆಪಿಯಿಂದ ಮಾತ್ರಅಭಿವೃದ್ಧಿ ಸಾಧ್ಯ ಎಂದು ಸಂಸದ ಎಸ್‌. ಮುನಿಸ್ವಾಮಿ ಹೇಳಿದರು.

ಗ್ರಾಮದ ಅಶ್ವಿ‌ನಿ ಕಲ್ಯಾಣ ಮಂಟಪದಲ್ಲಿಕೆಜಿಎಫ್ ಗ್ರಾಮಾಂತರ ಬಿಜೆಪಿ ಘಟಕದಿಂದಹಮ್ಮಿಕೊಂಡಿದ್ದ ನೂತನ ಗ್ರಾಪಂ ಸದಸ್ಯರಿಗೆಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿಸನ್ಮಾನಿಸಿ ಮಾತನಾಡಿದರು.

ಗ್ರಾಪಂ ಚುನಾವಣೆಯ ಅನೇಕಗ್ರಾಮಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸದಸ್ಯರಾಗಿದ್ದಾರೆ. ಅದೇ ರೀತಿಪ್ರತಿಸ್ಪರ್ಧಿಯಾಗಿಯೂ ಸೋತಿರುವುದರಿಂದಕೇಂದ್ರ-ರಾಜ್ಯ ಸರ್ಕಾರದ ಸಾಧನೆಗಳ ಹಾಗಕಾರ್ಯಕ್ರಮಗಳನ್ನು ಒಂದಾಗಿ ಶಾಂತಿಯುತವಾಗಿ ನಡೆಸಿಕೊಂಡು ಹೋಗಲುಸೂಚನೆ ನೀಡಿದರು.

28 ವರ್ಷ ಶೂನ್ಯ ಅಭಿವೃದ್ಧಿ: ಕೋಲಾರಜಿಲ್ಲೆಯಲ್ಲಿ ಸುಮಾರು 28 ವರ್ಷಗಳ ಕಾಲಸಂಸದರಾಗಿದ್ದ ಕೆ.ಎಚ್‌.ಮುನಿಯಪ್ಪ ಬದಲಾವಣೆಯಾಗದೆ ಕುಂಠಿತವಾಗಿದೆ. ಕೆಜಿಎಫ್ ಕ್ಷೇತ್ರವು ಸಹ ಅಭಿವೃದ್ಧಿಯಾಗಲ್ಲ. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ: ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶಕಲ್ಪಿಸುವುದಿಲ್ಲ. ಕೆಲವು ಕಾರಣಗಳಿಂದಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ನಡೆದಿದೆ.ಮುಂದಿನ ದಿನಗಳಲ್ಲಿ ಅದಕ್ಕೆ ಅವಕಾಶಕಲ್ಪಿಸುವುದಿಲ್ಲವೆಂದು ಪರೋಕ್ಷವಾಗಿ ಮಾಜಿಶಾಸಕ ವೈ.ಸಂಪಂಗಿಗೆ ಟಾಗ್‌ ನೀಡಿದರು.ಕೆಜಿಎಫ್ ತಾಲೂಕಿನಲ್ಲಿ ಸುಮಾರು 293ಗ್ರಾಪಂ ಸದಸ್ಯರ ಪೈಕಿ ಬಿಜೆಪಿ ಬೆಂಬಲಿತರೇ190ರಷ್ಟು ಮಂದಿ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾವಿವೇಕಾನಂದ ರೆಡ್ಡಿ, ರಾಜ್ಯ ಎಸ್ಸಿ ಮೋರ್ಚಾಕಾರ್ಯದರ್ಶಿ ಹನುಮಂತಪ್ಪ, ಜಿಲ್ಲಾಧ್ಯಕ್ಷಡಾ.ವೇಣುಗೋಪಾಲ್‌, ಕೆಡಿಎ ಮಾಜಿ ಅಧ್ಯಕ್ಷಮುನಿರತ್ನಂ ನಾಯ್ಡು ಸೇರಿದಂತೆ ಗಣ್ಯರು ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‌ನಾರಾಯಣ ಕುಟ್ಟಿ, ಎಸ್ಸಿ ಮೋರ್ಚಾ ಜಿಲ್ಲಾಉಪಾಧ್ಯಕ್ಷ ಜಿ.ಚಲಪತಿ, ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ಓಂ ಸುರೇಶ್‌, ಗ್ರಾಮಾಂತರ ಅಧ್ಯಕ್ಷ ಜಯಪ್ರಕಾಶ್‌ ನಾಯ್ಡು, ನಗರ ಘಟಕಅಧ್ಯಕ್ಷ ಕಮಲ್‌, ಪ್ರಧಾನ ಕಾರ್ಯದರ್ಶಿಗಳಾದ ಹೇಮಾರೆಡ್ಡಿ, ಅನಂದ್‌ಗೌಡ, ಮುಖಂಡರಾದನವೀನ್‌ ರಾಮ್‌, ರಾಮಚಂದ್ರಪ್ಪ, ಮಣಿ,ಶಿವಪ್ಪ ನಾಯ್ಡು, ಯುವ ಮೋರ್ಚಾ ಅಧ್ಯಕ್ಷಅರುಣ್‌, ಎಸ್ಸಿ ಮೋರ್ಚಾ ಅಧ್ಯಕ್ಷಕೃಷ್ಣಮೂರ್ತಿ, ಉಪಾಧ್ಯಕ್ಷ ಹರೀಶ್‌,ಮಂಜುನಾಥ್‌, ಲಕ್ಷ್ಮೀನಾರಾಯಣ್‌, ಸುಧಾಕರ್‌, ಅಪ್ಪಿ, ಅನಿಲ್‌, ಅನಂದ್‌,ಲೋಕೇಶ್‌ ಸೇರಿದಂತೆ ಅನೇಕ ನೂತನ ಗ್ರಾಪಂಸದಸ್ಯರು ಮತ್ತು ಕಾರ್ಯಕರ್ತರು ಹಾಜರಿದ್ದರು.

ಕೆಜಿಎಫ್ ಕ್ಷೇತ್ರದಲ್ಲಿನ ಬಿಜಿಎಂಎಲ್‌ ಜಾಗವನ್ನು ಸಂಸದರಾದ ಮೇಲೆ ರಾಜ್ಯಸರ್ಕಾರಕ್ಕೆ ಹಸ್ತಾಂತರ ಮಾಡಿಕೈಗಾರಿಕೆಗಳ ಸ್ಥಾಪನೆಗೆ ಒತ್ತುನೀಡಲಾಗಿದೆ. ರಾಜ್ಯ-ಕೇಂದ್ರ ಮಂತ್ರಿ ಮಂಡಲದಿಂದಲೂ ಅನುಮೋದನೆ ದೊರಕಿದ್ದು, ಶೀಘ್ರ ಕೈಗಾರಿಕೆಗಳು ಕೆಜಿಎಫ್ ಕ್ಷೇತ್ರದಲ್ಲಿ ಸ್ಥಾಪನೆಯಾಗಿ ಸಾವಿರಾರೂ ಯುವ ಕರಿಗೆ ಉದ್ಯೋಗ ದೊರೆಯಲಿದೆ. ಎಸ್‌.ಮುನಿಸ್ವಾಮಿ, ಸಂಸದ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.