ಕಸದ ರಾಶಿಗಳಿಂದ ಕೊನೆಗೂ ಮುಕ್ತಿಗೊಂಡ ವೇಮಗಲ್
Team Udayavani, Feb 2, 2021, 7:00 PM IST
ಕೋಲಾರ: ಕಸ ವಿಲೇವಾರಿ ಮಾಡದೇ ಮೈಮರೆತಿದ್ದ ವೇಮಗಲ್ ಸ್ಥಳೀಯ ಆಡಳಿತವನ್ನು ಬಡಿದೆಚ್ಚರಿಸುವಲ್ಲಿ ಉದಯವಾಣಿ ವರದಿ ಸಹ ಕಾರಿಯಾ ಗಿದ್ದು, ಸ್ವತ್ಛತಾ ಕಾರ್ಯಕ್ಕೆ ಅಧಿಕಾರಿ ಸಿಬ್ಬಂದಿ ಕಾರ್ಯೋ ನ್ಮುಖರಾಗಿದ್ದಾರೆ. ವೇಮಗಲ್ನ ಕಸದ ಸಮಸ್ಯೆ ಬಗ್ಗೆ ಜ.31 ಭಾನುವಾರ ಉದಯವಾಣಿ ಪತ್ರಿಕೆಯಲ್ಲಿ “ಕಸದ ಕೊಂಪೆಯಂತಾದ ವೇಮಗಲ್ ಪಟ್ಟಣ”ಶೀರ್ಷಿಕೆಯಡಿ ವಿಸ್ತೃತವಾದ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸ್ಥಳೀಯ ಆಡಳಿತ ಈಗ ವೇಮಗಲ್ನ ಸcತ್ಛತೆಗೆ ಮುಂದಾಗಿದೆ.
ಗ್ರಾಮ ಪಂಚಾಯ್ತಿ ಮುಂಭಾಗದ ಕಸದ ರಾಶಿಯಿಂದ ತುಂಬಿದ್ದ ಮಿನಿ ಕ್ರೀಡಾಂಗಣದ ಸುತ್ತಮುತ್ತಲೂ ಇಟ್ಟಾಡುತ್ತಿದ್ದ ಕಸವನ್ನು ಜೆಸಿಬಿ ಯಂತ್ರಗಳ ಬಳಸಿ ಸ್ವತ್ಛಗೊಳಿಸಲು ಮುಂದಾಗಿದೆ. ಕಸದ ಕೊಂಪೆಯಂತೆ ಕಾಣುತ್ತಿದ್ದ ವೇಮಗಲ್ ಅನ್ನು ಸ್ವತ್ಛವಾಗಿಸುವ ಕಾಳಜಿಯಿಂದ ಸುದ್ದಿ ಪ್ರಕಟಿಸಿದ್ದ ಉದಯ ವಾಣಿಯ ಪ್ರಯತ್ನಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ:ಚಿಕ್ಕಮಗಳೂರು ಕಾಫಿ ಮಂಡಳಿ ಕಚೇರಿ ಮುಚ್ಚಲು ಬೆಳೆಗಾರರ ವಿರೋಧ
ಇನ್ನೂ ಮುಂದಾದರೂ ಕಸದ ಸಮಸ್ಯೆಯನ್ನು ತ್ವರಿತವಾಗಿ ಶಾಶ್ವತವಾಗಿ ಬಗೆಹರಿಸಿ ಪಟ್ಟಣ ಪಂಚಾಯ್ತಿ ಆಗುತ್ತಿರುವ ವೇಮಗಲ್ ಅನ್ನು ಸ್ವತ್ಛ ಪಟ್ಟಣವನ್ನಾಗಿ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ