ಆಹಾರದ ಕಿಟ್‌ ರೆಸಾರ್ಟನಲ್ಲಿ ದಾಸ್ತಾನು


Team Udayavani, Jul 19, 2021, 8:27 PM IST

food kit

ಬಂಗಾರಪೇಟೆ: ಕಟ್ಟಡ ಕಾರ್ಮಿಕರಿಗೆವಿತರಿಸಲು ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದಆಹಾರದಕಿಟ್‌ಗಳನ್ನು ಸ್ಥಳೀಯ ಶಾಸಕರುತಮ್ಮ ರೆಸಾರ್ಟ್‌ನಲ್ಲಿ ದಾಸ್ತಾನು ಮಾಡಿಕೊಂಡು, ತಮ್ಮ ಬೆಂಬಲಿಗರಿಗೆ ಮಾತ್ರಹಂಚುತ್ತಿದ್ದಾರೆ. ಅದರಲ್ಲೂ ರಾಜಕೀಯಮಾಡುತ್ತಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ವಾಗ್ಧಾಳಿ ನಡೆಸಿದರು.

ತಾಲೂಕಿನ ಬೂದಿಕೋಟೆ, ಕಾಮ ಸಮುದ್ರ ಗ್ರಾಮದಲ್ಲಿ ಕಟ್ಟಡ, ಇತರೆನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದನೀಡಿದ್ದ ಆಹಾರದ ಕಿಟ್‌ ವಿತರಿಸಿಮಾತನಾಡಿ, ಸರ್ಕಾರ ಕೋಲಾರ ಜಿಲ್ಲೆಗೆ70 ಸಾವಿರ ಕಿಟ್‌ ಪೂರೈಕೆ ಮಾಡಿದ್ದು,ಸಂಸದರು, ಶಾಸಕರು ಒಟ್ಟಾಗಿ ಸೇರಿಅರ್ಹರಿಗೆ ವಿತರಿಸಬೇಕು. ಆದರೆ,ಸ್ಥಳೀಯ ಶಾಸಕರು ಪûಾತೀತವಾಗಿ ಕಿಟ್‌ವಿತರಿಸದೇ ತಾರತಮ್ಯ ಮಾಡುತ್ತಿದ್ದಾರೆಎಂದು ಹೇಳಿದರು.

ಕಿಟ್ಗೆ ಶಾಸಕರ ಫೋಟೋ: ಕ್ಷೇತ್ರಕ್ಕೆಬಂದಿದ್ದ 4 ಸಾವಿರ ಕಿಟ್‌ಗಳನ್ನು ತಮ್ಮರೆಸಾರ್ಟ್‌ನಲ್ಲಿ ಇರಿಸಿಕೊಂಡು, ಕಾಂಗ್ರೆಸ್‌ಗೆ ಮತ ನೀಡಿದವರಿಗೆ ಮಾತ್ರ ಹಂಚುತ್ತಿದ್ದಾರೆ. ಅದು ಅವರ ಭಾವಚಿತ್ರ ಹಾಕಿಕೊಂಡು ಕೊಡುತ್ತಿದ್ದಾರೆ. ರಾಜ್ಯ ಸರ್ಕಾರಬಡವರಿಗೆ ಪûಾತೀತವಾಗಿ ಆಹಾರ ಕಿಟ್‌ಕೊಟ್ಟರೆ, ಶಾಸಕರು ಅದರಲ್ಲಿಯೂರಾಜಕಾರಣ ಮಾಡುತ್ತಿರುವುದು ಕಂಡುನಾನೇ ಖುದ್ದಾಗಿ ಬಂದು ಅರ್ಹರಿಗೆಹಂಚುತ್ತಿದ್ದೇನೆ. ಇದರಲ್ಲಿ ಯಾರಭಾವಚಿತ್ರವನ್ನೂ ಅಳವಡಿಸಿಲ್ಲ.

ನಮಗೆಪ್ರಚಾರ ಮುಖ್ಯವಲ್ಲ, ಜನರ ಹಿತ ಮುಖ್ಯಎಂದು ಹೇಳಿದರು.ಕೊರೊನಾ ಲಾಕ್‌ಡೌನ್‌ ವೇಳೆ ಬಿಜೆಪಿಸರ್ಕಾರವು ಏನೂ ಮಾಡಿಲ್ಲ ಎಂದುಆರೋಪಿಸುವ ಶಾಸಕರು, ಕಿಟ್‌ಗಳನ್ನುತಮ್ಮ ಹಿಂಬಾಲಕರಿಗೆ ಮಾತ್ರ ಏಕೆ ವಿತರಣೆಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.ಬಂಗಾರಪೇಟೆಕ್ಷೇತ್ರ ಯಾರಪ್ಪನ ಸ್ವತ್ತಲ್ಲ,ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದರೆರಾಜಕಾರಣದಲ್ಲಿ ಮುಂದುವರಿಸುವರು.ಇಲ್ಲದಿದ್ದರೆ ಗೇಟ್‌ ಪಾಸ್‌ ಕೊಡುವರು.

ಸ್ಥಳೀಯ ಶಾಸಕರು ಅಧಿಕಾರ ದುರ್ಬಳಕೆಮಾಡಿಕೊಂಡು ಪತ್ನಿ, ತಾಯಿ ಹೆಸರಲ್ಲಿಅಕ್ರಮ ಸರ್ಕಾರಿ ಜಮೀನು ಮಂಜೂರುಮಾಡಿಕೊಂಡಿರುವ ರೀತಿ, ನಾನು ಆಸ್ತಿಮಾಡಿಲ್ಲ ಎಂದು ಗಂಭೀರ ಆರೋಪಿಮಾಡಿದರು. ನಾನು ಸಂಸದನಾಗಿರುವುದುಕೇವಲ ಲೇಔಟ್‌ ಮಾಡಿ ದುಡ್ಡುಸಂಪಾದನೆ ಮಾಡುವುದಕ್ಕೆ ಅಲ್ಲ ಎಂದುಹೇಳಿದರು.ಸಭೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷಬಿ.ವಿ.ಮಹೇಶ್‌, ಬಿ.ಹೊಸರಾಯಪ್ಪ, ತಾ.ಅಧ್ಯಕ್ಷ ನಾಗೇಶ್‌, ಕಾಮಸಮುದ್ರ ಜಿಪಂಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಬತ್ತಲಹಳ್ಳಿಪದ್ಮಾವತಿ ಮಂಜುನಾಥ್‌, ಕೃಷ್ಣಪ್ಪ,ಟಿಎಪಿಸಿಎಂಎಸ್‌ ಅಧ್ಯಕ್ಷ ಜಿ.ರಾಜಾರೆಡ್ಡಿ,ಸೀತಾರಾಮಪ್ಪ, ಬೂದಿಕೋಟೆ ಮುತ್ತು,ಅನುಚಂದ್ರಶೇಖರ್‌, ರಮೇಶ್‌,ಕಾಮಸಮುದ್ರ ತಿಪ್ಪಾರೆಡ್ಡಿ, ಬೋಡಗುರಿRಪಾರ್ಥಸಾರಥಿ, ಜೆಸಿಬಿ ನಾರಾಯಣಪ್ಪ,ದೋಣಿಮಡಗು ಗ್ರಾಪಂ ಅಧ್ಯಕ್ಷ ಮಹಾದೇವ್‌, ಮಾಜಿ ಅಧ್ಯಕ್ಷ ಮಂಜುನಾಥ್‌,ಕಾಮಸಮುದ್ರ ವೆಂಕಟೇಶ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.