8000 ಮಂದಿಗೆ ಆಹಾರದ ಕಿಟ್ ವಿತರಣೆ
Team Udayavani, Jun 7, 2021, 7:55 PM IST
ಕೆಜಿಎಫ್: ಕೋವಿಡ್ 2ನೇ ಅಲೆಸಂದರ್ಭದಲ್ಲಿ ಸಮುದಾಯದ 8000ಮಂದಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ಕರ್ನಾಟಕ ಬ್ರಾಹ್ಮಣಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೇಳಿದರು.
ಬೆಮಲ್ ನಗರದ ಗಾಯತ್ರಿ ಮಂದಿರದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಬ್ರಾಹ್ಮಣರಿಗೆ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿ, ಕೊರೊನಾ ಸಮಯದಲ್ಲಿ ತೀವ್ರಸಂಕಷ್ಟದಲ್ಲಿರುವ ಬ್ರಾಹ್ಮಣ ಸಮುದಾಯದವರಿಗೆ ಸಹಾಯ ಮಾಡಲು ಇತರೆವರ್ಗದವರು, ರಾಜಕೀಯ ಮುಖಂಡರುಮುಂದೆ ಬಂದಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿರುವ ಬ್ರಾಹ್ಮಣರು ತಮ್ಮ ಸಹಜ ವೃತ್ತಿಯನ್ನು ನಡೆಸಲಾಗದೆ ಕಷ್ಟ ಪಡುತ್ತಿದ್ದರು. ಅವರಿಗೆ ಅಭಿವೃದ್ಧಿ ಮಂಡಳಿಯಿಂದ ಆಹಾರ ಕಿಟ್ ನೀಡುವುದು ಬೇಡ ಎಂದುಸರ್ಕಾರದ ಅಧಿಕಾರಿಗಳು ಸೂಚಿಸಿದ್ದರಿಂದ,ದಾನಿ ಗಳಿಂದ ಪಡೆಯಲಾಗುತ್ತಿದೆಎಂದರು. ಬೈರತಿ ಬಸವರಾಜ್,ಗೋಪಾಲಯ್ಯ ಮೊದಲಾದ ಸಚಿವರುಉದಾರವಾಗಿ ಸಹಕಾರ ನೀಡಿದ್ದಾರೆ.
ಇತರೆಸಮುದಾಯದವರು ಕೂಡ ಸೌಲಭ್ಯಕೊಟ್ಟಿದ್ದಾರೆ. ಮಂಡಳಿಯಿಂದ 8000 ವಿದ್ಯಾರ್ಥಿಗಳಿಗೆ ವೇತನ, ನವದೆಹಲಿಯಲ್ಲಿಐಎಎಸ್ ತರಬೇತಿ ಶಿಬಿರ ನಡೆಸಲಾಗುತ್ತಿದ್ದು,ಈ ಬಾರಿ ಕನಿಷ್ಠ 35 ಮಂದಿ ಐಎಎಸ್ಅಧಿಕಾರಿಗಳಾಗುವ ವಿಶ್ವಾಸ ಇದೆ. ಬಡವರಿಗೆ 1000 ಮನೆ ನೀಡಲು ಅರ್ಜಿಆಹ್ವಾನಿಸಲಾಗುತ್ತಿದೆ ಎಂದು ಹೇಳಿದರು.ಮಂಡಳಿಯ ನಿರ್ದೇಶಕಿ ವತ್ಸಲಾ,ಬೆಮಲ್ ಬ್ರಾಹ್ಮಣ ಸಂಘದ ಅಧ್ಯಕ್ಷಶೇಷಗಿರಿರಾವ್ ಮಾತನಾಡಿದರು.ವೆಂಕಟೇಶಮೂರ್ತಿ ಸ್ವಾಗತಿಸಿದರು.ಕೆ.ಪಿ.ಸುರೇಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ