ದೇಶ ಪ್ರೇಮಿಗಳಿಂದ ಮಾತ್ರವೇ ದೇಶ ಸೇವೆ


Team Udayavani, Apr 5, 2021, 3:36 PM IST

ದೇಶ ಪ್ರೇಮಿಗಳಿಂದ ಮಾತ್ರವೇ ದೇಶ ಸೇವೆ

ಕೋಲಾರ: ದೇಶ ಪ್ರೇಮ ಇರುವವರು ಮಾತ್ರವೇ ದೇಶಸೇವೆ ಮಾಡಲು ಮುಂದಾಗುತ್ತಾರೆ ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ ಬಾಬು ಅಭಿಪ್ರಾಯಪಟ್ಟರು.

ನಗರದ ಸರಕಾರಿ ನೌಕರರ ಭವನದಲ್ಲಿ ಭಾನುವಾರ ಕೋಲಾರ ಕ್ರೀಡಾ ಸಂಘ ಆಯೋಜಿಸಿರುವ ಯೋಧರ ನೇಮಕಾತಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೋಲಾರ ಕ್ರೀಡಾ ಸಂಘವು ಯೋಧರ ನೇಮಕಾತಿ ಶಿಬಿರದಲ್ಲಿ ಭಾಗವಹಿ ಸುವ ಯುವಕರಿಗೆ ಉಚಿತವಾಗಿ ತರಬೇತಿ ನೀಡು ತ್ತಿರುವುದು ಶ್ಲಾಘನೀಯ, ಈ ತರಬೇತಿಯನ್ನು ಸದುಪಯೋಗಿಸಿಕೊಂಡು ಶಿಬಿರದ ಪ್ರತಿ ಯೊಬ್ಬರು ಸೇನೆಗೆ ಆಯ್ಕೆಯಾಗಬೇಕು. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಅಗತ್ಯ ನೆರವು ನೀಡುವುದಾಗಿ ಘೋಷಿಸಿದರು.

ತರಬೇತಿ ಶಿಬಿರಕ್ಕೆ ನೆರವು: ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಕೋಲಾರ ಜಿಲ್ಲೆಯ ಯುವಕರು ಕಠಿಣ ಪರಿಶ್ರಮ ಹಾಗೂ ಸಾಧನೆಗೆ ಹೆಸರಾಗಿದ್ದು, ಯೋಧರ ನೇಮಕಾತಿ ತರಬೇತಿ ಶಿಬಿರಕ್ಕೆ ಅಗತ್ಯ ನೆರವು ನೀಡುವುದಾಗಿಘೋಷಿಸಿದರು. ಪೊಲೀಸ್‌ ಅಧಿಕಾರಿ ರಾಷ್ಟ್ರಪತಿ ವಿಜೇತ ಬೆರಳಚ್ಚು ತಜ್ಞ ವಂದೇಮಾತರಂ ಸೋಮ ಶಂಕರ್‌ ಮಾತನಾಡಿ, ದೇಶಸೇವೆ ಮಾಡುವ ಅಪೂರ್ವ ಸೌಭಾಗ್ಯ ಕೆಲವರಿಗೆ ಮಾತ್ರವೇ ಸಿಗುತ್ತದೆ. ತರಬೇತಿ ಶಿಬಿರಕ್ಕೆ ಬಂದಿರುವ ಪ್ರತಿಯೊಬ್ಬರೂ ಸೇನೆಗೆ ನೇಮಕಾತಿಯಾಗಿ ದೇಶ ಸೇವೆ ಮಾಡಬೇಕು ಎಂದರು.

ಕೋಲಾರ ಕ್ರೀಡಾ ಸಂಘದ ಹಿರಿಯ ಕ್ರೀಡಾ ಪಟು ಪುರುಷೋತ್ತಮ್‌, ಮಾಜಿ ಯೋಧರಾದ ಕೃಷ್ಣಮೂರ್ತಿ ಹಾಗೂ ಸಿಬಿಐ ಸುರೇಶ್‌, ಮಲ್ಲಿಕಾರ್ಜುನ್‌ ಮಾತನಾಡಿ, ಕೋಲಾರ ಜಿಲ್ಲೆಯ ಯುವಕರು ಸೇನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಪರಮವೀರ ಚಕ್ರ ಪ್ರಶಸ್ತಿಗೆ ಭಾಜನರಾಗ ಬೇಕೆಂಬ ಸದುದ್ದೇಶದಿಂದ ಈ ಶಿಬಿರವನ್ನು ಸ್ವಯಂ ಪ್ರೇರಿತವಾಗಿ ದೈಹಿಕ ಹಾಗೂ ಲಿಖೀತ ಪರೀಕ್ಷೆ ತರ ಬೇತಿ ನೀಡುವ ಮೂಲಕ ನಡೆಸುತ್ತಿರುವುದಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಕೆ.ಎಸ್‌.ಗಣೇಶ್‌,ಕೋಲಾರ ಕ್ರೀಡಾ ಸಂಘದ ಅಧ್ಯಕ್ಷ ಸಾಮಾ ಅನಿಲ್‌, ಖಜಾಂಚಿ ಕೃಷ್ಣನ್‌, ಜಯಪ್ರಕಾಶ್‌, ಮಂಜುನಾಥ್‌, ಹರೀಶ್‌ ಹಾಜರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.