ಗಂಗಮಾಂಬ ದೇವಿ ಬ್ರಹ್ಮ ರಥೋತ್ಸವ
Team Udayavani, Feb 2, 2020, 4:12 PM IST
ಶ್ರೀನಿವಾಸಪುರ: ಬಿರುಬಿಸಿಲಿನ ನಡುವೆಯೂ ತಾಲೂಕಿನ ಕೂಳಗುರ್ಕಿ ಪ್ರಸಿದ್ಧ ಗಂಗಮಾಂಬ ದೇವಿ ಬ್ರಹ್ಮ ರಥೋತ್ಸವ ನಡೆಯಿತು.
ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೂಳಗುರ್ಕಿ ಗ್ರಾಮದ ಹೊರವಲಯದಲ್ಲಿ ನೆಲೆಸಿರುವ ದೇವಿ ಬ್ರಹ್ಮ ರಥೋತ್ಸವದಲ್ಲಿ ನೆರೆ ಆಂಧ್ರ ಸೇರಿದಂತೆ ತಾಲೂಕಿನ ಸೋಮಯಾಜಲಹಳ್ಳಿ, ಅಡವಿ ಚಂಬಕೂರು, ಗುಂತವಾರಿಪಲ್ಲಿ, ಪುರ್ನಪಲ್ಲಿ, ಬ್ರಾಹ್ಮಣರಪಲ್ಲಿ, ಕೋಟಬಲ್ಲಪಲ್ಲಿ, ಜೊನ್ನಪಲ್ಲಿ, ನೆರ್ನಹಳ್ಳಿ, ಓಜಲಹಳ್ಳಿ,
ಕೊರೆಹಳ್ಳಿ, ಮಲೆಪಲ್ಲಿ ಸೇರಿದಂತೆ 30ಕ್ಕೂ ಹೆಚ್ಚು ಗ್ರಾಮಗಳ ಜನರು ಪಾಲ್ಗೊಂಡಿದ್ದರು. ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಪಾನಕ, ಕೋಸಂಬರಿ ಸಹ ಭಕ್ತರಿಗೆ ಹಂಚಲಾಯಿತು. ರಥೋತ್ಸವಕ್ಕೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಜಿಲ್ಲಾ ಪಂಚಾಯ್ತಿ ಸದಸ್ಯ ತೂಪಲ್ಲಿ ಆರ್. ನಾರಾಯಣಸ್ವಾಮಿ, ತಹಶೀಲ್ದಾರ್ ಸುಜಾತಾ ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ