ಕಸ ಸಂಗ್ರಹಕ್ಕೆ ಬೀದಿಗಿಳಿದ ಅಧ್ಯಕ್ಷರು


Team Udayavani, Mar 6, 2021, 3:49 PM IST

ಕಸ ಸಂಗ್ರಹಕ್ಕೆ ಬೀದಿಗಿಳಿದ ಅಧ್ಯಕ್ಷರು

ಮಾಲೂರು: ಪಟ್ಟಣ ಪ್ರದೇಶದಲ್ಲಿ ಕಸದ ವಿಲೇವಾರಿ ದಿನದಿಂದ ದಿನಕ್ಕೆ ಜಠಿಲವಾಗು ತ್ತಿದ್ದು, ಪುರಸಭೆ ರೂಪಿಸುತ್ತಿರುವ ಕಾರ್ಯ ಕ್ರಮ ಗಳಿಂದಲೂ ನಿರ್ವಹಣೆ ಸಾಧ್ಯವಾಗದ ಪರಿಸ್ಥಿತಿಯಲ್ಲಿ ಪುರಸಭೆಯ ಅಧ್ಯಕ್ಷ ಎನ್‌.ವಿ.ಮುರಳೀಧರ ಅವರೇ ಆಟೋ ಟಿಪ್ಪರ್‌ನೊಂದಿಗೆ ಪೇಟೆಯ ಬೀದಿ ಗಳಲ್ಲಿ ಕಸ ಸಂಗ್ರಹಕ್ಕೆ ರಸ್ತೆಗಿಳಿದ ಪ್ರಸಂಗ ಪಟ್ಟಣದಲ್ಲಿ ನಡೆಯಿತು.

ಪಟ್ಟಣದ ಪೇಟೆ ಬೀದಿಗಳಲ್ಲಿನ ಅಂಗಡಿಗಳು ಮತ್ತು ಫ‌ುಟ್‌ಪಾತ್‌ ಅಂಗಡಿಗಳ ಮಾಲೀಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚುವ ವೇಳೆಗೆ ದಿನದಲ್ಲಿ ತಮ್ಮ ತಮ್ಮ ಅಂಗಡಿಗಳಲ್ಲಿ ಸಂಗ್ರಹವಾಗುವ ಕಸವನ್ನು ರಸ್ತೆಗೆ ಸುರಿದು ಬೀಗ ಹಾಕಿಕೊಂಡು ಹೋಗುವ ವಾಡಿಕೆ ಸಾಮಾನ್ಯವಾಗಿದೆ. ಪುರಸಭೆಯಿಂದ ಅನೇಕ ಬಾರಿ ಮಾಹಿತಿ ನೀಡಿ ಉಚಿತವಾಗಿ ಕಸ ಸಂಗ್ರಹಣೆ ಡಬ್ಬಗಳನ್ನು ಕೊಟ್ಟ ಅಂಗಡಿಗಳಲ್ಲಿ ಸಂಗ್ರಹವಾಗುವ ಕಸವನ್ನು ಬೆಳಗ್ಗೆ ಸಂಜೆ ರಾತ್ರಿ ಬರುವ ಪುರಸಭೆಯ ಆಟೋಟಿಪ್ಪರ್‌ಗೆ ಹಾಕುವಂತೆ ಮಾಡಿದ ಮನವಿಗಳು ವಿಫಲವಾದ ಕಾರಣಗಳಿಂದ ಗುರು ವಾರ ರಾತ್ರಿ 8ರ ಸುಮಾರಿಗೆ ಪುರಸಭೆಅಧ್ಯಕ್ಷ ಎನ್‌.ವಿ.ಮುರಳೀಧರ ಅವರೇ ನೇರವಾಗಿ ಟಿಪ್ಪರ್‌ನೊಂದಿಗೆ ಕೈಯಲ್ಲಿ ಲೌಡ್‌ಸ್ಪೀಕರ್‌ ಹಿಡಿದು ಕಸ ಸಂಗ್ರಹಕ್ಕೆ ಮುಂದಾದರು.

ರಸ್ತೆಯ ಮೇಲಿದ್ದ ಫ‌ುಟ್‌ಪಾತ್‌ ಅಂಗಡಿಗಳನ್ನು ಹಿಂದೆ ಸರಿಸುವ ಕೆಲಸ ಮಾಡಿದರು. ಪ್ರತಿನಿತ್ಯ ದಿನದಲ್ಲಿ ಮೂರು ಬಾರಿ ಪೇಟೆ ಬೀದಿಯಲ್ಲಿ ಪುರಸಭೆಯ ಆಟೋ ಟಿಪ್ಪರ್‌ ಗಳಲ್ಲಿ ಕಸ ಸಂಗ್ರಹ ಕೆಲಸವಾಗಲಿದ್ದು,ಅಂಗಡಿಗಳ ಮಾಲೀಕರು ಕಸವನ್ನು ಪುರಸಭೆ ವಾಹನಗಳಿಗೆ ಹಾಕುವಂತೆ ಮನವಿ ಮಾಡಿದರು.

ಈ ಹಿಂದೆ ಅಧ್ಯಕ್ಷ ಎನ್‌ .ವಿ.ಮುರಳೀಧರ ನಡೆಸಿದ ಪ್ಲಾಸ್ಟಿಕ್‌ನಿಯಂತ್ರಣ ಅಂದೋಲನ ಸಾಕಷ್ಟುಪ್ರಮಾಣದಲ್ಲಿ ಯಶಸ್ವಿಯಾಗಿದ್ದು, ಪ್ರಸ್ತುತಕಸ ಸಂಗ್ರಹಣಾ ಜಾಗೃತಿಯೂ ಸಹಕಾರಿಯಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.