3ನೇ ಅಲೆಯಿಂದ ಪಾರಾಗಲು ಲಸಿಕೆ ಪಡೆಯಿರಿ


Team Udayavani, Jun 11, 2021, 7:24 PM IST

Get the vaccine

ಬಂಗಾರಪೇಟೆ: ಕೊರೊನಾ 3ನೇ ಅಲೆಬರುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ.ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿಲಸಿಕೆ ಪಡೆಯಬೇಕು ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಮಾವಳ್ಳಿ, ಕಾರಹಳ್ಳಿ,ಚಿಕ್ಕಅಂಕಂಡಹಳ್ಳಿ ಮತ್ತು ಸೂಲಿಕುಂಟೆಗ್ರಾಪಂ ಕೇಂದ್ರಗಳಲ್ಲಿ ಹಮ್ಮಿಕೊಂಡಿದ್ದಕೋವಿಡ್‌ ನಿಯಂತ್ರಣ, ಕುಂದುಕೊರತೆಸಭೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣಪ್ರದೇಶದಲ್ಲಿ ಕೊರೊನಾ ನಿಯಂತ್ರಿಸಲುಆಶಾ, ಅಂಗನವಾಡಿ ಕಾರ್ಯಕರ್ತೆಯರುಮತ್ತು ಕಾರ್ಯಪಡೆಯ ಕಾರ್ಯ ಶ್ಲಾಘನೀಯ. ಅವರ ಜೊತೆಗೆ ಪಂಚಾಯ್ತಿ ಸದಸ್ಯರು, ಸಿಬ್ಬಂದಿ ಪರಿಶ್ರಮದಿಂದ ಗ್ರಾಮಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆಎಂದು ಹೇಳಿದರು.

ಕೊರೊನಾ ಮೊದಲ ಅಲೆಯಲ್ಲಿಕೆಲವೇ ಕೆಲವು ಮಂದಿ ಮೃತರಾಗಿದ್ದರು.ಆದರೆ, 2ನೇ ಅಲೆಯಲ್ಲಿ ಮನೆಯ ದುಡಿಯುವ ಕೈಯನ್ನೇ ನಾವು ಕಳೆದುಕೊಂಡಿದ್ದೇವೆ. ಜೀವ ಇದ್ದರೆ ಜೀವನ. ಕೊರೊನಾದಿಂದ ಪ್ರಾಣವನ್ನು ಕಾಪಾಡಿಕೊಳ್ಳ ಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿಲಸಿಕೆ ಯನ್ನು ಪಡೆಯಬೇಕು. ಕೆಲವರಲ್ಲಿಲಸಿಕೆ ಹಾಕಿಸಿಕೊಂಡರೆ ಅಡ್ಡಪರಿಣಾಮಬೀರುತ್ತದೆ ಎಂದು ತಪ್ಪು ಕಲ್ಪನೆ ಇದೆ. ಆದರೆ,ಲಸಿಕೆಯಿಂದ ಯಾವುದೇ ತೊಂದರೆಇರುವುದಿಲ್ಲ. ಅದನ್ನು ಪಡೆದರೆ ಮಾತ್ರಪಾರಾಗಬಹುದು ಎಂದು ಎಚ್ಚರಿಸಿದರು.

ಲಕ್ಷಣ ಕಂಡು ಬಂದರೆ ವೈದ್ಯರಸಂಪರ್ಕಿಸಿ: ಮುಂಬರುವ ದಿನಗಳಲ್ಲಿಲಾಕ್‌ಡೌನ್‌ ಸಡಿಲವಾದರೂ ಜನರುಕಡ್ಡಾಯವಾಗಿ ಕೋವಿಡ್‌ ನಿಯಮಪಾಲಿಸಬೇಕು. ಒಂದು ವೇಳೆ ಸೋಂಕಿನಲಕ್ಷಣಗಳು ಕಂಡು ಬಂದರೆ ಕೂಡಲೇವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಪಡೆಯಬೇಕು ಎಂದರು.

ಬೇರೆ ವೈದ್ಯರ ನಿಯೋಜಿಸಿ: ಮಾವಳ್ಳಿಆರೋಗ್ಯ ಕೇಂದ್ರದ ವೈದ್ಯರು ಸರಿಯಾಗಿಸೇವೆ ಸಲ್ಲಿಸುತ್ತಿಲ್ಲ, ಮಧ್ಯಾಹ್ನಕ್ಕೆ ಕೇಂದ್ರವನ್ನು ಬಂದ್‌ ಮಾಡುತ್ತಾರೆ ಎಂದುಗ್ರಾಮಸ್ಥರು ದೂರು ಸಲ್ಲಿಸಿ, ಬೇರೆ ವೈದ್ಯರನ್ನು ನಿಯೋಜನೆ ಮಾಡುವಂತೆ ಶಾಸಕರಿಗೆಮನವಿ ಮಾಡಿದರು. ತಾಪಂ ಇಒ ವೆಂಕಟೇಶಪ್ಪ, ತಹಶೀ ಲ್ದಾರ್‌ ದಯಾ ನಂದ್‌,ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಕೆ. ನಾರಾಯಣಸ್ವಾಮಿ, ಮಾವಳ್ಳಿ ಗ್ರಾಪಂ ಅಧ್ಯಕ್ಷೆಶಶಿಕಲಮ್ಮ, ಉಪಾಧ್ಯಕ್ಷೆ ರಾಧಮ್ಮ ಮುನಿರಾಜು, ಚಿಕ್ಕಅಂಕಂಡಹಳ್ಳಿ ಅಧ್ಯಕ್ಷ ಹರೀಶ್‌ಕುಮಾರ್‌, ಉಪಾಧ್ಯಕ್ಷೆ ನಗೀನಾ ತಾಜ್‌,ಕಾರಹಳ್ಳಿ ಅಧ್ಯಕ್ಷೆ ವೆಂಕಟರಾಜಮ್ಮ, ಉಪಾಧ್ಯಕ್ಷ ಶ್ರೀನಿವಾಸ, ನೋಡಲ್‌ ಅಧಿ ಕಾರಿ ಗಳಾದಶಿವಾರೆಡ್ಡಿ, ಅಸೀಫ್ವುಲ್ಲಾ, ಪಿಡಿಒ ಗಳಾದಚಿತ್ರಾ, ಸುರೇಶ್‌ ಬಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.