ಟೊಮೆಟೋ ವಹಿವಾಟಿಗೆ ಹೆಚ್ಚುವರಿ ಭೂಮಿ ನೀಡಿ


Team Udayavani, May 6, 2021, 4:58 PM IST

Give extra land for tomato trading

ಕೋಲಾರ: ಟೊಮೆಟೋ ಸುಗ್ಗಿ ಪ್ರಾರಂಭಆಗುತ್ತಿರುವುದರಿಂದ ಕೋಲಾರ ಕೃಷಿ ಉತ್ಪನ್ನಮಾರುಕಟ್ಟೆ ಸಮಿತಿಗೆ ಹೆಚ್ಚುವರಿ ಜಮೀನನ್ನುಮಂಜೂರು ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಡಾ.ಸೆಲ್ವಮಣಿಗೆ ಮಾಜಿ ಸಚಿವ ಆರ್‌.ವರ್ತೂರುಪ್ರಕಾಶ್‌ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಅವರು, ದೇಶದಲ್ಲೇ2ನೇ ಅತಿ ದೊಡ್ಡ ಪ್ರಮುಖ ಟೊಮೆಟೋಮಾರುಕಟ್ಟೆ ಕೋಲಾರದ್ದಾಗಿದ್ದು, ಇಲ್ಲಿನಪ್ರಾಂಗಣದ ವಿಸ್ತೀರ್ಣ ಕೇವಲ 18 ಎಕರೆ 31ಗುಂಟೆ ಇದ್ದು, ಸ್ಥಳಾವಕಾಶ ಕೊರತೆ ಇದೆ. ಈತಾಲೂಕಿನ ರೈತರಲ್ಲದೆ, ಚಿಕ್ಕಬಳ್ಳಾಪುರ,ತುಮಕೂರು, ಬೆಂಗಳೂರು ಗ್ರಾಮಾಂತರ,ಚಿತ್ರದುರ್ಗದಿಂದ ಟೊಮೊಟೋ ಬರುತ್ತದೆ. ಇಲ್ಲಿನಟೊಮೊಟೋ ಹೊರ ದೇಶಕ್ಕೂ ರಫ್ತು ಆಗುತ್ತದೆಎಂದು ಹೇಳಿದರು.

4000 ಜನರ ಸೇರುತ್ತಾರೆ: ಸುಗ್ಗಿ ಸಮಯದಲ್ಲಿದಿನವಹಿ 30 ಸಾವಿರ ಕ್ವಿಂಟಲ್‌ಗ‌ಳಿಗೂ ಹೆಚ್ಚುಟೊಮೊಟೋ ಮಾರುಕಟ್ಟೆ ಪ್ರಾಂಗಣಕ್ಕೆ ಬರುತ್ತದೆ.ರೈತರು ಟೊಮೊಟೋ ಶೇಖರಿಸಲು ಸ್ಥಳವಿಲ್ಲದೆರಸ್ತೆಯಲ್ಲಿ ಹಾಕಿಕೊಳ್ಳುತ್ತಾರೆ. ವರ್ಷಪೂರ್ತಿಟೊಮೊಟೋ ಆವಕವಿರುತ್ತದೆ. ಜೂನ್‌ನಿಂದ ಡಿಸೆಂಬರ್‌ ತಿಂಗಳವರೆಗೂ ಟೊಮೊಟೋ ಸುಗ್ಗಿಕಾಲ ಆಗಿರುತ್ತದೆ. ರೈತರು, ಖರೀದಿದಾರರು,ಹಮಾಲರು, ವಾಹನ ಚಾಲಕರು, ಕ್ಲೀನರ್‌ಗಳು,ಸಾರ್ವಜನಿಕರು ಹೀಗೆ ಹಗಲು ರಾತ್ರಿ 4000 ಜನರಓಡಾಟ ಇರುತ್ತದೆ. ಇದರಿಂದ ಪ್ರಾಂಗಣದಲ್ಲಿ ಕಿಕ್ಕಿರಿದ ಜನಸಂದಣಿ ಮತ್ತು ವಾಹನ ದಟ್ಟಣೆಇರುತ್ತದೆ ಎಂದು ತಿಳಿಸಿದರು.

ಮಂಜೂರಾತಿ ನಿರೀಕ್ಷೆ: ಕೋಲಾರ ತಾಲೂಕುವಕ್ಕಲೇರಿ ಹೋಬಳಿ ಚೆಲುವನಹಳ್ಳಿ ಗ್ರಾಮದಸರ್ವೇ ನಂ. 74ರಲ್ಲಿ 30.04 ಎಕರೆ ಮಂಗಸಂದ್ರಗ್ರಾಮದ ಸರ್ವೆ ನಂ.90ರಲ್ಲಿ 29.30 ಎಕರೆಜಮೀನನ್ನು ಮಂಜೂರಾತಿ ಪಡೆಯಲುಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದು,ಈ ಗ್ರಾಮಗಳ ಸರ್ವೇ ನಂ. ಅರಣ್ಯ ಇಲಾಖೆಹಾಗೂ ಕೆರೆ ಅಂಗಳ ಪ್ರದೇಶವಾಗಿದೆ.

ಆದರಿಂದಜಮೀನು ಮಂಜೂರಾಗಿಲ್ಲ. ಪ್ರಸ್ತುತಕಪರಸಿದ್ಧನಹಳ್ಳಿ ಗ್ರಾಮದ ಸರ್ವೇ ನಂ.8ರಲ್ಲಿನ33.12 ಎಕರೆ ಜಮೀನು ಹಾಗೂ ಮಡೇರಹಳ್ಳಿಗ್ರಾಮದ ಸರ್ವೇ ನಂ.35ರಲ್ಲಿನ 50 ಎಕರೆಜಮೀನನ್ನು ಮಾರುಕಟ್ಟೆ ಸಮಿತಿಗೆ ಮಂಜೂರುಮಾಡಲು ಈಗಾಗಲೇ ಡೀಸಿಗೆ ಪ್ರಸ್ತಾವನೆಸಲ್ಲಿಸಿದ್ದು, ಮಂಜೂರಾತಿ ನಿರೀಕ್ಷಿಸ ಲಾಗಿದೆ ಎಂದುಹೇಳಿದರು.ಈ ಬಾರಿ ಕೆ.ಸಿ. ವ್ಯಾಲಿ ನೀರು ಕೆರೆಗೆಬಂದಿರುವುದರಿಂದ ರೈತರು ಹೆಚ್ಚಿನ ಟೊಮೊಟೋ ಬೆಳೆದಿದ್ದಾರೆ.

ಇದರಿಂದ ಆವಕ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತದೆ ಹಾಗೂ ಕೋವಿಡ್‌-19 2ನೇ ಅಲೆ ಇರುವುದರಿಂದ ಇದನ್ನು ನಿಯಂತ್ರಿಸುವ ಸಲುವಾಗಿ ರೈತರ ಉತ್ಪನ್ನಗಳಿಗೆ ಸ್ಪರ್ಧಾತ್ಮಕಧಾರಣೆ ಆಗಲು ಅನುಕೂಲವಾಗುವಂತೆರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಯಾವುದಾದೂ ಸೂಕ್ತ ಸರ್ಕಾರಿ ಜಮೀನನನ್ನು ಮಂಜೂರುಮಾಡಿಕೊಡಲು ಸೂಕ್ತ ಕ್ರಮ ವಹಿಸುವಂತೆ ಕೋರಲಾಗಿದೆ ಎಂದರು.ನಿಯೋಗದಲ್ಲಿ ಎಪಿಎಂಸಿ ಸದಸ್ಯರಾದ ವಿ.ಅಪ್ಪಯ್ಯಪ್ಪ, ಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್‌, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್‌.ಅರುಣ್‌ ಪ್ರಸಾದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.