ಚಿನ್ನದ ಅದಿರು ಸಂಸ್ಕರಣೆಗೆ ಅಡ್ಡಿ


Team Udayavani, Aug 23, 2018, 6:10 AM IST

gold-mine-company.jpg

ಹಟ್ಟಿ ಚಿನ್ನದ ಗಣಿ: ಚಿನ್ನದ ಗಣಿ ಕಂಪನಿಯಲ್ಲಿ ಅದಿರು ಸಂಸ್ಕರಿಸಿ ಚಿನ್ನ ಉತ್ಪಾದಿಸುವ ಸಾಗ್‌ ಆ್ಯಂಡ್‌ ಬಾಲ್‌ ಮಿಲ್‌ನ ಪ್ರಮುಖ ಸಲಕರಣೆಗಳಾದ ಲೈನರ್‌ಗಳು ವಿಫಲವಾಗುತ್ತಿರುವುದರಿಂದ ವಾರದಿಂದ ಅದಿರು ಸಂಸ್ಕರಣೆ ಪದೇ ಪದೆ ಸ್ಥಗಿತಗೊಳ್ಳುತ್ತಿದೆ.

ಭೂ ಕೆಳಮೈಯಿಂದ ಚಿನ್ನದ ಅದಿರು ಹೊರತಂದರೂ ಅದನ್ನು ಮಿಲ್‌ನಲ್ಲಿ ಸಂಸ್ಕರಿಸಿದಾಗ ಮಾತ್ರ ಚಿನ್ನ ಉತ್ಪಾದನೆಯಾಗುತ್ತದೆ. ಅದಿರು ಸಂಸ್ಕರಣೆಗಾಗಿ ದಶಕದ ಹಿಂದೆ ಗಣಿ ಆಡಳಿತ ವರ್ಗ 68 ಕೋಟಿ ರೂ. ವೆಚ್ಚದಲ್ಲಿ ಸಾಗ್‌ ಆ್ಯಂಡ್‌ ಬಾಲ್‌ ಮಿಲ್‌ ನಿರ್ಮಿಸಿದೆ. ಪ್ರತಿ ಗಂಟೆಗೆ 100 ಟನ್‌ ಅದಿರು ಸಂಸ್ಕರಿಸುವ ಸಾಮರ್ಥ್ಯದ ಮಿಲ್‌ 24 ಗಂಟೆ ಕಾರ್ಯ ನಿರ್ವ ಹಿಸುತ್ತದೆ. ಕಾಲಕಾಲಕ್ಕೆ ಕೆಲವು ಸಲಕರಣೆ ಬದಲಾಯಿಸುವುದು ಸಹಜ. ಹೀಗೆ ಸಲಕರಣೆ ಗಳನ್ನು ಬದಲಾಯಿಸುವಾಗ ಹೊಸದಾಗಿ ತಂದಿರುವ ಸಲಕರಣೆಗಳು ಕಳಪೆ ಮಟ್ಟದ್ದಾಗಿವೆ ಎಂಬ ದೂರುಗಳು ಕಾರ್ಮಿಕರಿಂದ ಕೇಳಿ ಬಂದಿವೆ.

ಸಾಗ್‌ ಆ್ಯಂಡ್‌ ಬಾಲ್‌ ಮಿಲ್‌ ಕಾರ್ಯನಿರ್ವಹಿಸಲು ಲೈನರ್‌ಗಳು ಅಗತ್ಯ. ಅವುಗಳು ಸವೆದಾಗ ಬದಲಾಯಿಸುವುದು ಸಾಮಾನ್ಯ. ಒಂದು ಬಾರಿ ಅಳವಡಿಸಿದಾಗ ಅವುಗಳು ಕನಿಷ್ಠ ಒಂದು ವರ್ಷದವರೆಗೆ ಬಾಳಿಕೆ ಬರಬೇಕು. ಆದರೆ, ಇತ್ತೀಚೆಗೆ ತರಿಸಲಾದ ಲೈನರ್‌ಗಳು ಅಳವಡಿಸಿದ ವಾರದಲ್ಲೇ ವಿಫಲವಾಗುತ್ತಿವೆ ಎನ್ನಲಾಗಿದೆ. ಕಂಪನಿ ಮೂಲಗಳ ಪ್ರಕಾರ ಆ.5ರಂದು 300 ಹೊಸ ಲೈನರ್‌ ಅಳವಡಿಸಿ ಪ್ರಾರಂಭಿಸಲಾಗಿತ್ತು. 

ಆ.17ರ ನಂತರ ಆ ಹೊಸ ಲೈನರ್‌ಗಳು ವಿಫಲಗೊಂಡು ಕಳಚಿ ಬೀಳುತ್ತಿವೆ. ಪರಿಣಾಮ ಅದಿರು ಸಂಸ್ಕರಣೆ ಸ್ಥಗಿತಗೊಳ್ಳುತ್ತಿದೆ. ಹಳೆ ಲೈನರ್‌ಗಳ ಬಳಕೆ: ಲೈನರ್‌ಗಳ ವಿಫಲತೆಯಿಂದ ಮಿಲ್‌ ಡೆಯದಂತಾಗಿದೆ. ಸವೆದಿವೆ ಎಂದು ಬಿಸಾಡಿದ್ದ ಹಳೆಯ ಲೈನರ್‌ಗಳನ್ನೇ ಮರು ಜೋಡಿಸಿ ಅದಿರು ಸಂಸ್ಕರಣೆ ಪ್ರಯತ್ನ ನಡೆಸಲಾಗಿದೆ. 

ಕಮಿಷನ್‌ ಆಸೆಗಾಗಿ ಕಳಪೆ ಮಟ್ಟದ ಲೈನರ್‌ ತರಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಸಾಗ್‌ ಆ್ಯಂಡ್‌ ಬಾಲ್‌ ಮಿಲ್‌ಗೆ ಒಂದು ಬಾರಿ ಎಲ್ಲ ವಿಭಾಗಗಳು ಸೇರಿದಂತೆ ಒಟ್ಟು 300ಕ್ಕೂ ಅಧಿಕ ಲೈನರ್‌ಗಳನ್ನು ಅಳವಡಿಸಲು ಅದರ ಖರೀದಿ,ಜೋಡಣೆ ವೆಚ್ಚ ಸೇರಿ 2 ಕೋಟಿಗೂ ಅಧಿಕ ವೆಚ್ಚ ತಗಲುತ್ತದೆ ಎನ್ನಲಾಗಿದೆ. ಕಳಪೆ ಮಟ್ಟದ ಸಲಕರಣೆ ಖರೀದಿಸಿ ಗಣಿ ಕಂಪನಿಗೆ ನಷ್ಟ ಉಂಟು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.