ಸಿಬಿಐ ಸೋಗಿನಲ್ಲಿ 1 ಕೆ.ಜಿ. ಚಿನ್ನ ದರೋಡೆ


Team Udayavani, Mar 2, 2022, 2:03 PM IST

ಸಿಬಿಐ ಸೋಗಿನಲ್ಲಿ 1 ಕೆ.ಜಿ. ಚಿನ್ನ ದರೋಡೆ

ಕೋಲಾರ: ಸಿಬಿಐ ಅಧಿಕಾರಿಗಳೆಂದು ಮನೆಗೆ ನುಗ್ಗಿದ ಐವರು ಮನೆಯಲ್ಲಿದ್ದವರಿಗೆ ಗನ್‌ಪಾಯಿಂಟ್‌ ತೋರಿಸಿ 20 ಲಕ್ಷ ನಗದು ಮತ್ತು1 ಕೆ.ಜಿ. ಚಿನ್ನ ದರೋಡೆ ಮಾಡಿರುವ ಘಟನೆ ಇಲ್ಲಿನ ಸಿ.ಭೈರೇಗೌಡ ನಗರದ ಮನೆಯಲ್ಲಿ ಸೋಮವಾರ ರಾತ್ರಿ ಜರುಗಿದೆ.

ಬೈರೇಗೌಡ ಬಡಾವಣೆಯ ವ್ಯಾಪಾರಿಹಾಗೂ ಫೈನಾನ್ಸ್‌ ವ್ಯವಹಾರ, ಎಪಿಎಂಸಿ ಮಾಜಿಅಧ್ಯಕ್ಷ ರಮೇಶ್‌ ಎಂಬುವರ ಮನೆಗೆ ಐದುಜನರ ಗುಂಪೊಂದು ನಾವು ಸಿಬಿಐ ಅ ಕಾರಿಗಳು,ಐಟಿ ಅಧಿಕಾರಿಗಳು ಎಂದು ಹೇಳಿಕೊಂಡು ಸಂಜೆ 8 ಗಂಟೆ ಸಮಯದಲ್ಲಿ ಮನೆಗೆಬಂದಿದ್ದಾರೆ. ಈ ವೇಳೆ ಆಗಷ್ಟೇ ಮನೆಗೆ ಬಂದಿದ್ದ ರಮೇಶ್‌ ಮನೆಯ ಬಾಗಿಲು ತೆಗೆಯುತ್ತಿದ್ದಂತೆಅವರ ಮೊಬೈಲ್‌ಗ‌ಳನ್ನು ಕಿತ್ತುಕೊಂಡು ಒಳ ನುಗ್ಗಿದ ಐವರ ತಂಡ ತಾವು ಅಧಿಕಾರಿಗಳೆಂದು ಹೇಳಿ ಹೆದರಿಸಿ ಅವರನ್ನು ಕೂರಿಸಿ ಮನೆಯಎಲ್ಲಾ ಲಾಕರ್‌ಗಳ ಬೀಗದ ಕೀಗಳನ್ನು ಪಡೆದುಮನೆಯಲ್ಲಿದ್ದ ಹಣ ಒಡವೆಗಳನ್ನು ತೆಗೆದುಕೊಂಡಿದ್ದಾರೆ. ಈ ವೇಳೆಅನುಮಾನಗೊಂಡ ಪ್ರಶ್ನೆ ಮಾಡಿದ್ದಕ್ಕೆರಿವಾಲ್ವಾರ್‌ ತೋರಿಸಿ ಕೈಕಾಲು ಕಟ್ಟಿ, ಕುತ್ತಿಗೆ ಬಳಿ ಚಾಕು ಇಟ್ಟು ಹೆದರಿಸಿದ್ದಾರೆ.

ಬಳಿಕ ಮನೆಯಲ್ಲಿದ್ದವರ ಕೈಕಾಲು ಕಟ್ಟಿಹಾಕಿದ ಆ ಗ್ಯಾಂಗ್‌ ಮನೆಯಲ್ಲಿದ್ದ ಸುಮಾರು 20 ಲಕ್ಷ ರೂ. ಹಣ ಸೇರಿದಂತೆಮನೆಯಲ್ಲಿದ್ದ ಲಕ್ಷಾಂತರ ರೂ. ಬೆಲೆ ಬಾಳುವವಸ್ತುಗಳು, ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗದ್ದಾರೆ. ಅವರು ಹೊರಡುವವೇಳೆಗೆ ರಮೇಶ್‌ ಹಾಗೂ ಅವರ ಮನೆಯವರುಕಿರುಚುಕೊಂಡಿದ್ದಾರೆ ಆದರೂ ಅಕ್ಕಪಕ್ಕದಮನೆಯವರು ಬರುವಷ್ಟರಲ್ಲಿ ಅವರು ತಾವುಬಂದಿದ್ದ ಕಾರ್‌ನಲ್ಲಿ ಪರಾರಿಯಾಗಿದ್ದಾರೆ.

ಸಿಸಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆ: ಬಳಿಕ ರಮೇಶ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಎಸ್ಪಿ ದೇವರಾಜು ಸ್ಥಳಕ್ಕೆ ನಗರ ಠಾಣಾ ಪೊಲೀಸರಿಗೆ ಮೊದಲೇ ಸ್ಥಳಕ್ಕೆ ಬಂದುಮನೆಯವರಿಂದ ಮಾಹಿತಿ ಕಲೆ ಹಾಕಿದ್ದರು.ಅಲ್ಲದೆ ಇಡೀ ಬಡಾವಣೆಯನ್ನೆಲ್ಲಾ ಸುತ್ತಾಡಿಆರೋಪಿಗಳ ಸುಳಿವಿಗಾಗಿ ಹಡುಕಾಡಿದ್ದಾರೆ, ಆರೋಪಿಗಳು ಕೃತ್ಯ ಎಸಗುವ ಮುನ್ನ ಬಡಾವಣೆಯಲ್ಲಿ ಫೈಲ್‌? ಹಿಡಿದುಕೊಂಡು ಓಡಾಡಿರುವ ದೃಶ್ಯಗಳು ಬಡಾವಣೆಯ ಬೇರೆಬೇರೆ ಮನೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ.

ಜೊತೆಗೆ ಅಲ್ಲಿ ಬಂದಿದ್ದ ಅಷ್ಟೂ ಜನ ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರೆಂದುಹೇಳಲಾಗುತ್ತಿದ್ದು, ಆರೋಪಿಗಳ ಬಗ್ಗೆ ಸಾಕಷ್ಟು ಮಹತ್ವದ ಮಾಹಿತಿಯನ್ನು ಕಲೆಹಾಕಿದ್ದಾರೆ.ಶ್ರೀಮಂತರ ಬಡಾವಣೆ, ಸುರಕ್ಷಿತ ಬಡಾವಣೆ, ಸಾಕಷ್ಟು ಸೌಲಭ್ಯಗಳಿವೆ ಎಂದುಕೊಂಡಿದ್ದಬೈರೇಗೌಡ ಬಡಾವಣೆಯಲ್ಲಿ ದೊಡ್ಡಇಲಾಖೆಗಳ ಹೆಸರೇಳಿಕೊಂಡು ಬಂದಿರುವಖದೀಮ ಕಳ್ಳರು ಲಕ್ಷಾಂತರ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ.

ಆರೋಪಿಗಳು ಮನೆಗೆ ಬಂದಾಗಲೇ ಮಾಹಿತಿ ನೀಡುವ ಅವಕಾಶಗಳಿದ್ದರೆ, ಮಾಹಿತಿ ರವಾನಿಸಬಹುದಿತ್ತು. ಪ್ರಸ್ತುತ ಆರೋಪಿಗಳನ್ನು ಬೇಟೆಯಾಡಲು ಈಗಾಗಲೇ ನಾಲ್ವರು ಇನ್ಸ್ ಪೆಕ್ಟರ್ ಹಾಗೂ ಒಬ್ಬರು ಡಿವೈಎಸ್ಪಿಸಿಬ್ಬಂದಿಗಳ ತಂಡ ರಚನೆ ಮಾಡಿದ್ದುಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ,ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು.ದೇವರಾಜ್‌, ಎಸ್ಪಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.