ತರಬೇತಿಗೆ 2 ತಿಂಗಳ ಹಸುಗೂಸುವಿನೊಂದಿಗೆ ಬಂದ ಗ್ರಾಪಂ ಸದಸ್ಯೆ!

ತಮಿಳುನಾಡು ಗಡಿ 45 ಕಿ.ಮೀ.ದೂರದಿಂದ ಪತಿಯೊಂದಿಗೆ ಆಗಮನ ­ಬಾಣಂತಿ ಸಂಧ್ಯಾಬಾಯಿ ಕರ್ತವ್ಯಪಾಲನೆಗೆ ಮೆಚ್ಚುಗೆ 

Team Udayavani, Feb 25, 2021, 7:13 PM IST

Tamilunadu

ಬಂಗಾರಪೇಟೆ: ಸರ್ಕಾರಿ ಸಭೆಗಳಿಗೇ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವುದೇ ಕಷ್ಟ. ಅಂತಹ ದ್ದರಲ್ಲಿ ಸುಮಾರು 45 ಕಿ.ಮೀ. ದೂರದ ತಮಿಳುನಾಡು ಗಡಿಯ ಹಳ್ಳಿಯೊಂದರ ಗ್ರಾಪಂ ಸದಸ್ಯೆ ತನ್ನ 2 ತಿಂಗಳ ಹಸುಗೂಸಿನೊಂದಿಗೆ ತರಬೇತಿ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದು ಎಲ್ಲರನ್ನೂ ನಿಬ್ಬೆರಗಾಗಿಸಿದೆ.

ಹೌದು, ಪಟ್ಟಣದ ತಾಪಂ ಸಭಾಂಗಣದಲ್ಲಿ ಮೈಸೂರಿನ ನಜೀರ್‌ ಸಾಬ್‌ ತರಬೇತಿ ಸಂಸ್ಥೆಯ ಮೂಲಕ ತಾಲೂಕಿನ 21 ಗ್ರಾಪಂಗಳ ಸದಸ್ಯರಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ 5 ದಿನ ತರಬೇತಿ ನಡೆಯಲಿದ್ದು ಮೂರು ದಿನ ಮುಕ್ತಾಯವಾಗಿದೆ.

ತಾಪಂನಿಂದ ಸಕಲ ವ್ಯವಸ್ಥೆ: ತಮಿಳುನಾಡು ನಾಡಿನ ಗಡಿ ಪ್ರದೇಶವಾದ ಬಂಗಾರಪೇಟೆ ತಾಲೂಕಿನ ಬಲ ಮಂದೆ ಗ್ರಾಪಂ ಸದಸ್ಯೆಯಾಗಿ ಹೊಸದಾಗಿ ಆಯ್ಕೆಯಾಗಿರುವ ಕನಮನಹಳ್ಳಿಯ ಸಂಧ್ಯಾಬಾಯಿ ಹಸುಗೂಸು ವಿನೊಂದಿಗೆ ಕಳೆದ ಮೂರು ದಿನಗಳಿಂದಲೂ ತರಬೇತಿ ಯಲ್ಲಿ ಭಾಗವಹಿಸುತ್ತಿದ್ದಾರೆ. ಇವರ ಪತಿ ಮನ್ನೋಜಿ ರಾವ್‌ ನಿತ್ಯ 45 ಕಿ.ಮೀ.ದೂರದಿಂದ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬರುತ್ತಾರೆ. ಇನ್ನೂ ಎರಡು ದಿನ ತರಬೇತಿ ನಡೆಯಲಿದೆ. ಬೆಳಗ್ಗೆ 10ರಿಂದ 4ರವರೆಗೂ ತರಬೇತಿ ನಡೆಯಲಿದ್ದು ಊಟದ ವ್ಯವಸ್ಥೆಯನ್ನು ತಾಪಂನಿಂದಲೇ ಮಾಡಲಾಗಿದೆ.

ತರಬೇತಿಯಲ್ಲಿ ಅಚ್ಚರಿ: ವಿವಿಧ ಸರ್ಕಾರಿ ಇಲಾಖೆ ಗಳಲ್ಲಿ ಅಧಿಕಾರಿ ಸಿಬ್ಬಂದಿ ಈ ರೀತಿ ಗರ್ಭಿಣಿಯಾದರೆ 9 ತಿಂಗಳು ರಜೆ ಘೋಷಣೆ ಮಾಡುವ ಪದ್ಧತಿಯಿದೆ. ರಾಜಕಾರಣಿಗಳು ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಯಾವುದೇ ರಜೆಯಾ ಗಲೀ ಅಥವಾ ವಿಶ್ರಾಂತಿಯಾಗಲಿ ಇರಲ್ಲ. ಆದರೆ, ಇಂತಹ ಪರಿಸ್ಥಿತಿಯಲ್ಲಿ 2ತಿಂಗಳ ಮಗುವಿನೊಂದಿಗೆ ಬಾಣಂತಿ ಸದಸ್ಯೆ ತರಬೇತಿಗೆ ಹಾಜರಾಗಿದ್ದು ಶಿಬಿರದಲ್ಲಿ ಅಚ್ಚರಿ ಮೂಡಿಸಿದೆ. ಪಂಚಾಯತ್‌ ರಾಜ್‌ ಇಲಾಖೆ ಯಲ್ಲಿನ ವಿವಿಧ ಯೋಜನೆಗಳ ವಿವರ ಸೇರಿ ಸ್ಥಳೀಯ ಸಂಸ್ಥೆಗಳ ಆಡಳಿತದ ಬಗ್ಗೆ ಅಪಾರ ಗೌರವ ಇಟ್ಟುಕೊಂಡು 2 ತಿಂಗಳ ಕೂಸಿನೊಂದಿಗೆ ತರಬೇತಿ ಶಿಬಿರಕ್ಕೆ ಆಗ ಮಿಸಿದ್ದು ಕಾರ್ಯಕ್ರಮಗಳಿಗೆ ಗೈರಾಗುವ ಅಧಿಕಾರಿ ಗಳು, ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ.

  • ಎಂ.ಸಿ.ಮಂಜುನಾಥ್

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.