ಪದವಿ ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ

ಜನಸೇವೆ ಜೊತೆಗೆ ವಕೀಲರಾಗುವ ಬಯಕೆ

Team Udayavani, Jun 1, 2019, 10:49 AM IST

kolar-tdy-2..

ಮಾಲೂರು ವಾರ್ಡ್‌ ಸಂಖ್ಯೆ 27ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯ ಸಾಧಿಸಿದ ಬಿ.ಎ.ವಿದ್ಯಾರ್ಥಿನಿ ಸುಮಿತ್ರಾ ಅವರನ್ನು ಮುಖಂಡರು ಅಭಿನಂದಿಸಿದರು.

ಮಾಲೂರು: ಪುರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ವಿದ್ಯಾಭ್ಯಾಸದ ದಿನಗಳಲ್ಲಿಯೇ 19ರ ಕಾಲೇಜು ಪೋರಿಯೊಬ್ಬಳು ರಾಜಕೀಯಕ್ಕೆ ಇಳಿದು ಅಚ್ಚರಿ ಮೂಡಿಸಿದ್ದಾಳೆ.

ಪಟ್ಟಣದ ವಾರ್ಡ್‌ ಸಂಖ್ಯೆ 27ರ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಜಯ ಸಾಧಿಸಿರುವ ಪಿ.ಸುಮಿತ್ರಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿ. ಕಳೆದ ಅವಧಿಯಲ್ಲಿ ತನ್ನ ತಂದೆ ಪಚ್ಚಪ್ಪ ಇದೇ ವಾರ್ಡ್‌ ನಿಂದ ಜೆಡಿಎಸ್‌ ಸದಸ್ಯರಾಗಿದ್ದರು. ಈ ಬಾರಿ ಮೀಸಲಾತಿ ಬದಲಾವಣೆಯಿಂದ ತಂದೆಯ ಶಿಫಾ ರಸ್ಸಿನಿಂದ ಸಿಕ್ಕ ಅವಕಾಶ ಬಳಸಿಕೊಂಡ ಸುಮಿತ್ರಾ 393 ಮತ ಪಡೆದು ಗೆಲುವು ಸಾಧಿಸಿದ್ದಾರೆ.

ವಕೀಲರಾಗುವ ಆಸೆ: ಈ ವೇಳೆಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಪಿ.ಸುಮಿತ್ರಾ, ರಾಜಕಾರಣಕ್ಕೆ ಬರುವ ಬಗ್ಗೆ ಕನಸು ಮನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಪದವಿಯ ನಂತರ ಕಾನೂನು ಪದವಿಯನ್ನು ಪಡೆದು ವಕೀಲಿ ವೃತ್ತಿಯನ್ನು ಆರಂಭಿಸುವ ಮಹತ್ವದ ಕನಸ್ಸು ಹೊಂದಿದ್ದೇನೆ. ಕಾಲೇಜಿನಿಂದ ಮನೆಗೆ ಬರುವ ವೇಳೆಗೆ ತಂದೆಯವರ ಮಾತಿಗೆ ಮರು ಮಾತನಾಡದೆ ಬಿಜೆಪಿ ಬಿ ಫಾರಂನೊಂದಿಗೆ ಚುನಾವಣೆಗೆ ಸ್ಪರ್ಧಿಸಿದೆ ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ತಂದೆಯವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಪ್ರಭಾವಿತರಾದ ಇಂದಿರಾ ನಗರದ ವಾಸಿಗಳು ತಮ್ಮ ಮೇಲೆ ವಿಶ್ವಾಸವಿಟ್ಟು ಚುನಾವಣೆಯಲ್ಲಿ ಅಧಿಕ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಅವರ ಅಶೋತ್ತರಗಳಿಗೆ ಚ್ಯುತಿಯಾಗದಂತೆ ಅಭಿವೃದ್ಧಿ ಮಾಡುತ್ತೇನೆ. ಜನಸೇವೆಗೆ ಸಿಕ್ಕ ಅವಕಾಶ ಬಳಕೆ ಮಾಡಿಕೊಳ್ಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಪುರಸಭಾ ಸಾಮಾನ್ಯ ಸಭೆಗಳಲ್ಲಿ ಮಹಿಳಾ ಸದಸ್ಯರು ಮಾತನಾಡುವುದಿಲ್ಲ ಎಂಬ ಮಾತಿದೆ. ಈ ಬಗ್ಗೆ ಸುಮಿತ್ರಾ ಅಭಿಪ್ರಾಯ ಸಂಗ್ರಹಿಸಿದಾಗ, ಮುಂದಿನ ಸಭೆಗಳಲ್ಲಿ ಗಮನಿಸಿ ಸಭೆಗಳಲ್ಲಿ ಗಂಭೀರವಾಗಿ ಚರ್ಚಿಸಿ ನನ್ನ ಜನತೆಗೆ ಬೇಕಾಗಿರುವ ಸೌಲಭ್ಯ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆಯಲ್ಲಿ ಮಾಜಿ ಸದಸ್ಯ ಪಚ್ಚಪ್ಪ ಮಾತನಾಡಿ, ಕ್ಷೇತ್ರದ ಜನರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಕಿರಿಯ ಪುತ್ರಿ ಸುಮಿತ್ರಾ ಅವರನ್ನು ಕಣಕ್ಕೆ ಇಳಿಸಿದ್ದೆ. ಕಾಲೇಜು ವಿದ್ಯಾರ್ಥಿನಿಯಾದ್ರೂ ಜನರು ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.

ಇದೇ ರೀತಿಯಲ್ಲಿ 2003 ಪುರಸಭಾ ಚುನಾವಣೆಯಲ್ಲಿ ವಾರ್ಡ್‌ 4ರಿಂದ ಕೋಮಲಾ ಎಂಬ ಟಿಸಿಎಚ್ ವಿದ್ಯಾರ್ಥಿನಿಯನ್ನು ಗೆಲ್ಲಿಸಿದ್ದು, ಐದು ವರ್ಷಗಳ ಅಡಳಿತದ ನಂತರ ಕೋಮಲಾ ಅವರ ಪ್ರಸ್ತುತ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.