ಅವಳಿ ಜಿಲ್ಲೆಗಳಲ್ಲಿ ಮೊದಲ ಹಂತ ಬಿರುಸು


Team Udayavani, Dec 16, 2020, 4:54 PM IST

ಅವಳಿ ಜಿಲ್ಲೆಗಳಲ್ಲಿ ಮೊದಲ ಹಂತ ಬಿರುಸು

ಕೋಲಾರ: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ ಕೋಲಾರ, ಮಾಲೂರು ಹಾಗೂ ಶ್ರೀನಿವಾಸಪುರತಾಲೂಕುಗಳ ಗ್ರಾಪಂ ಚುನಾವಣೆಯ 85 ಪಂಚಾಯ್ತಿಗಳ 1520 ಸ್ಥಾನಗಳ ಪೈಕಿ 118 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು,ಅಧಿಕೃತ ಘೋಷಣೆ ಬಾಕಿ ಇದೆ. ಉಳಿದ 1402 ಸ್ಥಾನಗಳಿಗಾಗಿ 3555 ಮಂದಿ ಕಣದಲ್ಲಿದ್ದಾರೆ. ಜಿಲ್ಲೆಯ ಮೊದಲ ಹಂತದ ಗ್ರಾಪಂ

ಚುನಾವಣೆಯಲ್ಲಿ ಒಟ್ಟು 5701 ನಾಮಪತ್ರಗಳುಸಲ್ಲಿಕೆಯಾಗಿದ್ದು, ನಾಮಪತ್ರಗಳ ಪರಿಶೀಲನೆಯನಂತರ 35 ನಾಮಪತ್ರಗಳು ತಿರಸ್ಕೃತ ಗೊಂಡಿದ್ದು, 5686 ನಾಮಪತ್ರಗಳು ಕ್ರಮಬದ್ಧವಾಗಿದ್ದವು. ನಾಮಪತ್ರಗಳ ವಾಪಸಾತಿಯ ನಂತರ ಅಂತಿಮ ವಾಗಿಕಣದಲ್ಲಿ 3555 ಮಂದಿಉಮೇದುವಾರರು ಉಳಿದುಕೊಂಡಿದ್ದಾರೆ. 118 ಮಂದಿ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ.

ಕೋಲಾರ ತಾಲೂಕಿನ 32 ಪಂಚಾಯ್ತಿಗಳ 569 ಸ್ಥಾನಗಳಿಗೆ 59 ಅವಿರೋಧ ಆಯ್ಕೆಯಾಗಿದ್ದು,ಉಳಿಕೆ ಸ್ಥಾನಗಳಿಗೆ1336 ಉಮೇದುವಾರಿಕೆ ಸಲ್ಲಿಕೆಯಾಗಿವೆ. ಮಾಲೂರು ತಾಲೂಕಿನ 28 ಪಂಚಾಯ್ತಿಗಳ 505 ಸ್ಥಾನಗಳಿಗೆ 43 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, 1243 ನಾಮ ಪತ್ರಗಳುಕಣದಲ್ಲಿವೆ. ಶ್ರೀನಿವಾಸಪುರ ತಾಲೂಕಿನ 25 ಪಂಚಾಯ್ತಿಗಳ 446 ಸ್ಥಾನಗಳಿಗೆ 16 ಅವಿ ರೋಧ ಆಯ್ಕೆಯಾಗಿದ್ದು,976 ಮಂದಿ ಕಣದಲ್ಲಿ ಉಳಿದುಕೊಂಡಿದ್ದಾರೆ. ಪರಿಶಿಷ್ಟ ಜಾತಿಯಿಂದ 547 ಪುರುಷರು,562 ಮಹಿಳೆಯರು ಸೇರಿದಂತೆ ಒಟ್ಟು1109 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡದಿಂದ 99 ಪುರುಷರು, 201ಮಹಿಳೆಯರು ಸೇರಿದಂತೆ ಒಟ್ಟು 300 ಮಂದಿನಾಮಪತ್ರ ಸಲ್ಲಿಸಿದ್ದಾರೆ. ಹಿಂದುಳಿದ ಅ ವರ್ಗ ದಿಂದ74 ಪುರುಷರು,181 ಮಹಿಳೆಯರು ಸೇರಿ ದಂತೆ ಒಟ್ಟು 255ಮಂದಿನಾಮಪತ್ರ ಸಲ್ಲಿಸಿದ್ದಾರೆ. ಹಿಂ.ವರ್ಗದಿಂದ51ಪುರುಷರು,4ಮಹಿಳೆಯರು ಸೇರಿ ಒಟ್ಟು 55 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ವರ್ಗದಿಂದ 1104 ಪುರುಷರು,732 ಮಹಿಳೆಯರು ಸೇರಿದಂತೆ ಒಟ್ಟು 1836 ಮಂದಿ ನಾಮಪತ್ರ ಸಲ್ಲಿಸಿ ಅಂತಿಮವಾಗಿ ಕಣದಲ್ಲಿದ್ದಾರೆ.ಒಟ್ಟಾರೆ ಚುನಾವಣಾಕಣದಲ್ಲಿ 1875 ಪುರುಷರು ಹಾಗೂ 1680 ಮಹಿಳೆಯರು ಸೇರಿದಂತೆ ಒಟ್ಟು 3555 ಮಂದಿ ಚುನಾವಣಾ ಕಣದಲ್ಲಿದ್ದಾರೆ.

ಚುನಾವಣೆ ರದ್ದು ಎಚ್ಚರಿಕೆ: ಗ್ರಾಪಂ ಚುನಾವಣೆಗಳಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಹರಾಜು ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕರಣಗಳು ಕಂಡು ಬಂದಿದ್ದು, ಸ್ಪರ್ಧಿಸುವ ಅಭ್ಯರ್ಥಿಗಳು ಒತ್ತಡ ಮತ್ತು ಆಮಿಷಗಳಿಗೆ ಬಲಿಯಾಗಿ ನಾಮಪತ್ರ ಹಿಂಪಡೆ ಯುತ್ತಿದ್ದಲ್ಲಿ ಅಂತ ಕ್ಷೇತ್ರಗಳಲ್ಲಿ ಅವಿರೋಧಆಯ್ಕೆಯಾದವರ ವಿರುದ್ಧ ಕಾನೂನಿನ ಕ್ರಮಜರುಗಿಸಲಾಗುವುದು. ಅಥವಾ ಅವಿರೋಧ ಆಯ್ಕೆಯನ್ನು ರದ್ದುಪಡಿಸಿ ಮರು ಚುನಾವಣೆ ಮಾಡಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಎಚ್ಚರಿಸಿದ್ದಾರೆ.

ವೀಕ್ಷಕರ ಅಗಮನ: ಕೋಲಾರ ಜಿಲ್ಲೆಯಲ್ಲಿಗ್ರಾಪಂ ಚುನಾವಣೆಗಳ ವೀಕ್ಷಕರಾಗಿ ಕೋಲಿಜಿಯೇಟ್‌ಅಂಡ್‌ಟೆಕ್ನಿಕಲ್‌ ಎಜುಕೇಷನ್‌ಡೈರೆಕ್ಟರೇಟ್‌ ಜಂಟಿ ನಿರ್ದೇಶಕ ಬಿ.ಪಿ.ವಿಜಯ್‌ಆಗಮಿಸಿದ್ದು,ಕೋಲಾರದಪ್ರವಾಸಿಮಂದಿರದಲ್ಲಿವಾಸ್ತವ್ಯ ಹೂಡಿದ್ದಾರೆ. ಇವರನ್ನು ನೀತಿ ಸಂಹಿತೆಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದೂರುಗಳಿಗಾಗಿ ದೂರವಾಣಿ 8884554706 ರಲ್ಲಿ ಅಥವಾ ಖುದ್ದಾಗಿ ಭೇಟಿ ಮಾಡಲು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.