ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ


Team Udayavani, Jan 19, 2022, 1:22 PM IST

ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ

ಕೋಲಾರ: ಅತಿಥಿ ಉಪನ್ಯಾಸಕರ ವೇತನವನ್ನು ಕೇವಲ ಮೂರು ಸಾವಿರ ಮಾತ್ರ ಹೆಚ್ಚಿಸಿ ಮತ್ತೆನಿರುದ್ಯೋಗ ಸೃಷ್ಟಿಸಿದ ಸರ್ಕಾರದ ನಡೆ ಸರಿಯಲ್ಲ. ಈ ಕೂಡಲೇ ಆದೇಶ ರದ್ದುಗೊಳಿಸಿ ರಾಜ್ಯದ ಎಲ್ಲಾಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಡಾ.ಲಕ್ಷ್ಮೀದೇವಿ ಒತ್ತಾಯಿಸಿದರು.

ನಗರದ ನೀರಾವರಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಅತಿಥಿ ಉಪನ್ಯಾಸಕರ ಪ್ರತಿಭಟನೆಯ ನೇತೃತ್ವ ವಹಿಸಿಮಾತನಾಡಿದ ಅವರು, ಹಲವು ಬೇಡಿಕೆಗಳಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚುಸಹಾಯಧನವನ್ನು ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದೇವೆ ಎಂದು ಸರ್ಕಾರ ಹೇಳಿರುವುದು ಶುದ್ಧ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶುದ್ಧ ಸುಳ್ಳು: ಸಂಘದ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್‌ಬಾಬು ಮಾತನಾಡಿ, ಸರ್ಕಾರ ಕಳೆದ ಎರಡು ದಿನಗಳ ಹಿಂದೆ ಹೊರಡಿಸಿದ ಆದೇಶ ಅವೈಜ್ಞಾನಿಕವಾಗಿದೆ. ತಾಂತ್ರಿಕವಾಗಿ ಯೋಚನೆಮಾಡಿದರೆ ಒಬ್ಬರಿಗೆ 3 ಸಾವಿರ ರೂ. ಮಾತ್ರ ಹೆಚ್ಚುಮಾಡಿದ್ದಾರೆ. ಆದರೆ, 30, 32 ಸಾವಿರ ರೂ.ಕೊಡುತ್ತೇವೆ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವುದು ಶುದ್ಧ ಸುಳ್ಳು ಎಂದು ಆರೋಪಿಸಿದ್ದಾರೆ.ಸಂಘದ ಕಾರ್ಯದರ್ಶಿ ವಿ.ಬಿ.ಶಿವಣ್ಣ ಮಾತನಾಡಿ, ಇನ್ನು ಸರ್ಕಾರದ ತೀರ್ಮಾನದಲ್ಲಿ ಉದ್ಯೋಗ ಭದ್ರತೆ ಇಲ್ಲ. ಇದೊಂದು ಕಡೆ ಒಡೆದು ಆಳುವ ನೀತಿ. ಯಾರೂ ಕೂಡ ದೃತಿಗೆಡುವುದುಬೇಡ. ನಮ್ಮ ಹೋರಾಟ ಮುಂದುವರಿಯುತ್ತದೆ. 14 ಸಾವಿರ ಮಂದಿಗೂ ನ್ಯಾಯ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

ಬೇಸರದ ಸಂಗತಿ: ಉಪಾಧ್ಯಕ್ಷ ಡಾ.ಶರಣಪ್ಪ ಗಬ್ಬೂರು ಮಾತನಾಡಿ, ನಮ್ಮ ಮೂಲ ಬೇಡಿಕೆಯನ್ನೇ ಬಿಟ್ಟು ಸಂಬಳವನ್ನು ಮಾತ್ರ ಹೆಚ್ಚಿಗೆ ಮಾಡಿರುವುದು ಬೇಸರದ ಸಂಗತಿ. ಆದರೆ, ಅತಿಥಿ ಉಪನ್ಯಾಸಕರಿಗೆ ಬೇಕಿರುವುದು ಸಂಬಳ ಅಲ್ಲ. ಸೇವಾ ಭದ್ರತೆ.ಕಾಯಂ ಹಾಗೂ ಹೆಚ್ಚುವರಿ ಉಪನ್ಯಾಸಕರುಬಂದಾಗ ನಮ್ಮ ವೃತ್ತಿಯನ್ನೇ ತೊರೆಯಬೇಕಿದೆ, ಈ ಕ್ರಮ ಸರಿಯಲ್ಲ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನೂರ್‌ಅಹಮದ್‌, ಗೌರವಾಧ್ಯಕ್ಷ ಲಕ್ಷ್ಮೀನಾರಾಯಣ, ಪ್ರಧಾನ ಕಾರ್ಯದರ್ಶಿ ಶಿವ, ಡಾ.ಸರಿತಕುಮಾರಿಸೋಮಶೇಖರ್‌, ಶ್ರೀನಿವಾಸ್‌, ಚೇತನ, ಸುಮಿತ್ರಾ,ಪುಷ್ಪಾ, ಎಸ್‌.ರವಿ, ಶೋಭಾ, ಲಕ್ಷ್ಮೀದೇವಿ, ಕುಸುಮಾ, ರಾಜೇಶ್ವರಿ, ಕಾವ್ಯಾ, ಮಾಲತಿ, ಲಾವಣ್ಯಾ, ಮಮತಾ, ಸರಿತಾ, ಕುಸುಮಾ, ಜಲಜಾ, ಶಿಲ್ಪಾ,ಕವಿತಾ, ಗೌರಿ, ಡಾ.ರವೀಂದ್ರ, ಸಂದೀಪ್‌, ಪ್ರದೀಪ್‌,ಪ್ರಕಾಶ್‌, ಕಿಶೋರ್‌, ಬಾಲಾಜಿ, ಶಿವಶಂಕರ್‌,ಚಂಜಿಮಲೆ ಶ್ರೀನಿವಾಸ್‌, ಮುರುಳೀಧರ, ಹರೀಶ್‌,ನಾಗರಾಜ್‌, ಚಾಣಕ್ಯ, ಅಶೋಕ್‌, ಶಂಕರ್‌,ಮುಹಮ್ಮದ್‌ ಇಮ್ರಾನ್‌, ಗೀತಾ, ಸರಣ್ಯ, ಯಲ್ಲಪ್ಪ,ಮಂಜುಳಾ, ಮುನಿವೆಂಕಟಸ್ವಾಮಿ, ರಮೇಶ್‌,ಗೌರಿಪೇಟೆಯ ಸಾಮಾಜಿಕ ಕಾರ್ಯಕರ್ತ ಕೆ.ಎನ್‌. ರವೀಂದ್ರನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.