ಪಿಲ್ಲರ್‌ಗೆ ಸೀಮಿತ ಗುರುಭವನ

11 ವರ್ಷವಾದ್ರೂ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ: ಅಸಮಾಧಾನ

Team Udayavani, Sep 5, 2020, 3:21 PM IST

ಪಿಲ್ಲರ್‌ಗೆ ಸೀಮಿತ ಗುರುಭವನ

ಶ್ರೀನಿವಾಸಪುರ: ಪಟ್ಟಣದ ಎಂ.ಜಿ.ರಸ್ತೆ ಉತ್ತರ ದಿಕ್ಕಿನಲ್ಲಿ ಗುರುಭವನ ನಿರ್ಮಾಣಕ್ಕೆ ಅಡಿಪಾಯ ಹಾಕಿ, ಪಿಲ್ಲರ್‌ ನಿರ್ಮಿಸಿ 11 ವರ್ಷಗಳಾದ್ರೂ ಕಾಮಗಾರಿ ಈವರೆಗೂ ಪೂರ್ಣಗೊಳಿಸಿಲ್ಲ. ಇದರಿಂದ ಶಿಕ್ಷಕರು ಖಾಸಗಿ ಕಟ್ಟಡಗಳಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕಿದೆ.

ಶಿಕ್ಷಕರ ಸಾಮರಸ್ಯದ ಕೊರತೆಯೇ ಈ ಗುರುಭವನ ನನೆಗುದಿಗೆ ಬೀಳಲು ಕಾರಣ ಎಂಬ ಆರೋಪಿಗಳು ಕೇಳಿ ಬರುತ್ತಿವೆ. 2009 ಸೆ.17ರಂದು ಅಂದಿನ ಕೇಂದ್ರ ರೈಲ್ವೆ ಸಹಾಯಕ ಸಚಿವರಾಗಿದ್ದ ಕೆ.ಎಚ್‌.ಮುನಿಯಪ್ಪ, ಅಂದು ಕ್ಷೇತ್ರದ ಶಾಸಕರಾಗಿದ್ದಜಿ.ಕೆ.ವೆಂಕಟಶಿವಾರೆಡ್ಡಿ ಸೇರಿದಂತೆ ವೈ.ಎ.  ನಾರಾಯಣಸ್ವಾಮಿ, ಡಾ.ಶಿವ ಯೋಗಿಸ್ವಾಮಿ ಭವನ ನಿರ್ಮಾಣಕ್ಕೆ ಅದ್ಧೂರಿಯಾಗಿ ಶಂಕುಸ್ಥಾಪನೆ ನಡೆಸಿದ್ದರು.

ಅದಾದ ನಂತರ ಗುರುಭವನಕ್ಕೆ ಅಡಿ ಪಾಯ, ಪಿಲ್ಲರ್‌ಗಳನ್ನು ಹಾಕಲಾಯಿತು. ಆದರೆ, ಕಟ್ಟಡ ಕಟ್ಟುವ ಪ್ರಯತ್ನಕ್ಕೆ ಯಾರೂ ಮುಂದಾಗಲೇ ಇಲ್ಲ. ಹಣ, ಶಿಕ್ಷಕರಲ್ಲಿ ಹೊಂದಾಣಿಕೆ ಕೊರತೆ ಹೀಗೆ ಹಲವು ಕಾರಣಗಳಿಂದ ಕಾಮಗಾರಿ ನನೆಗುದಿಗೆ ಬೀಳುವಂತಾಯಿತು. ಶಿಕ್ಷಕರು ಕೆಲವು ಕಾರ್ಯಕ್ರಮಗಳನ್ನು ನಡೆಸಲು ಅಥವಾ ಶಾಲೆಗಳ ಕೆಲಸ ಮುಗಿದ ನಂತರ ಒಂದಿಷ್ಟು ವಿರಾಮ ಪಡೆಯಲು ಎಲ್ಲೂ ಜಾಗವಿಲ್ಲದೇ ವಾಣಿಜ್ಯ ಸಂಕೀರ್ಣಗಳ ಮುಂದೆ, ಅಶ್ವತ್ಥ ಕಟ್ಟೆಗಳ ಮೇಲೆ ಕುಳಿತು ಕಾಲ ಹಾಕುವಂತಾಗಿದೆ. ಭವನ ಪೂರ್ಣಗೊಳಿಸುವ ಪ್ರಯತ್ನ: ತಾಲೂಕಿನಲ್ಲಿ ಶಿಕ್ಷಕರ ಸಂಘಗಳು ಇದ್ದರೂ ಇಲ್ಲಿ ಕೇವಲ ಶಿಕ್ಷಕರು ಮಾತ್ರ ಎಂದೇ ಜನ ಗೌರವಿಸುವಂತಾಗಿದೆ.

ಶಿಕ್ಷಕರ ಸಂಘಗಳ ನಾಯಕರು ಆಯಾ ಚುನಾವಣಾ ಕಾಲಕ್ಕೆ ಬದಲಾಗುತ್ತಲೇ ಇದ್ದಾರೆ. ಶಿಕ್ಷಕರ ಸಂಘಕ್ಕೆ ಚುನಾವಣೆ ಮುಂದೆ ನಡೆಯಲಿದೆ. ಆದರೂ ಪ್ರಸ್ತುತ ಶಿಕ್ಷಕರ ಸಂಘದ ಅಧ್ಯಕ್ಷರಾಗಿರುವ ಜಿ. ಎನ್‌.ಗೋವಿಂದರೆಡ್ಡಿ ಅವರು ಗುರು ಭವನ ಪೂರ್ಣಗೊಳಿಸುವ ಪ್ರಯತ್ನ ಮಾಡಲಿದ್ದೇವೆಂಬ ಮಾತನ್ನು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.