ಮಾವು ಬೆಳೆಗಾರರಲ್ಲಿ ಸಂತಸ
Team Udayavani, Feb 1, 2021, 11:36 AM IST
ಮುಳಬಾಗಿಲು: ಈ ಬಾರಿ ತಾಲೂಕಿನಲ್ಲಿ ವಿಶೇಷವಾಗಿ ಮಾವಿನ ಮರಗಳು ಚಿಗುರಿ ಎಲೆಗಳೇ ಕಾಣಿಸದಷ್ಟರ ಮಟ್ಟಿಗೆ ಹೂವಿನಿಂದ ತುಂಬಿರುವ ಮಾವಿನ ಮರಗಳು ಹೂವಿನ ತೋಟ ಗಳಂತೆ ಕಂಗೊಳಿಸುತ್ತಿರುವುದರಿಂದ ಬೆಳೆಗಾರರ ಮುಖದಲ್ಲಿ ಸಂತಸ ಮೂಡಿದೆ.
ತಾಲೂಕಿನಲ್ಲಿ ಸುಮಾರು 30 ಸಾವಿರ ಎಕರೇ ಪ್ರದೇಶದಲ್ಲಿ ಬೆಳೆಯಲಾಗಿರುವ ಮಾವಿನ ಮರಗಳು ಚಿಗುರಿ ಹಸುರಿನ ಎಲೆಗಳೇ ಕಾಣದಷ್ಟು ಮಟ್ಟಿಗೆ ಯಥೇತ್ಛವಾಗಿ ಹೂವಿನಿಂದ ಕಂಗೊಳಿಸುತ್ತಿದ್ದು ಬಾದಾಮಿ, ಬೆಂಗಳೂರು, ನೀಲಂ, ಬೈಗಾನ್ಪಲ್ಲಿ, ರಸಪೂರಿ, ಮಲ್ಲಿಕಾ ಸೇರಿದಂತೆ ಅನೇಕ ತಳಿಗಳುಳ್ಳ ಮಾವುಗಳು ಕಣ್ಮನ ಸೆಳೆಯುತ್ತಿದೆ.
ಇದನ್ನೂ ಓದಿ:ಈ ಬಾರಿಯ ಅಧಿವೇಶನದಲ್ಲಿ ಯಾವುದೇ ಹೊಸ ಬಿಲ್ ಮಂಡನೆ ಮಾಡಲ್ಲ: ರಾಜ್ಯ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!