ಪಶು ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿ ನೇಮಿಸಿ


Team Udayavani, Apr 18, 2021, 4:12 PM IST

Hire staff

ಮಾಸ್ತಿ: ಮಾಲೂರು ತಾಲೂಕಿನ ಪಶುಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂಸಿಬ್ಬಂದಿ ಕೊರತೆ ನೀಗಿಸಿ, ಪಶುಗಳಿಗೆಸಕಾಲಕ್ಕೆ ಚಿಕಿತ್ಸೆಯ ಸೌಲಭ್ಯ ಕಲ್ಪಿಸುವಮೂಲಕ ಹೈನೋದ್ಯಮವನ್ನುಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿ,ರೈತ ಸಂಘದಿಂದ ಮಾಸ್ತಿ ಪಶುವೈದ್ಯಾಧಿಕಾರಿಗಳ ಮೂಲಕಪಶುಪಾಲನಾ ಇಲಾಖೆ ಸಚಿವರಿಗೆಮನವಿ ಸಲ್ಲಿಸಲಾಯಿತು.ರೈತ ಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ ಮಾತನಾಡಿ,ಕೊರೊನಾದಿಂದ ಎಲ್ಲಾ ಕ್ಷೇತ್ರದಜನರು ಸಂಕಷ್ಟದಲ್ಲಿದ್ದಾರೆ. ಆದರೆ,ಹೈನೋದ್ಯಮ ಮಾತ್ರ ರೈತರ ಕೈ ಬಿಟ್ಟಿಲ್ಲ.

ಬೆಂಗಳೂರು ಸೇರಿದಂತೆ ಇನ್ನಿತರೆನಗರಗಳಿಂದ ಹಳ್ಳಿಗಳತ್ತ ಬಂದಅನೇಕರ ಜೀವನಕ್ಕೆ ಹೈನೋದ್ಯಮಪೂರಕವಾಗಿದೆ. ಹೈನೋದ್ಯಮಕ್ಕೆಬೇಕಾದ ಸೌಲಭ್ಯಗಳನ್ನು ಸರ್ಕಾರನೀಡಬೇಕು. ಪಶು ಆಸ್ಪತ್ರೆಗಳಲ್ಲಿವೈದ್ಯರು, ಸಿಬ್ಬಂದಿ ಕೊರತೆ ಇದೆ.ಇದರಿಂದ ರೈತರು ತಮ್ಮ ಪಶುಗಳಿಗೆಆರೋಗ್ಯದಲ್ಲಿ ಏರುಪೇರಾದಾಗಸಾಕಷ್ಟು ಪರದಾಡುವ ಪರಿಸ್ಥಿತಿಎದುರಾಗಿದೆ. ಹೀಗಾಗಿ ಕೂಡಲೇ ಈಸಮಸ್ಯೆ ಪರಿಹಾರಕ್ಕಾಗಿ ಮಾಲೂರುತಾಲೂಕಿನ ಪಶು ಇಲಾಖೆ ಆಸ್ಪತ್ರೆಗಳಲ್ಲಿವೈದ್ಯರು, ಸಿಬ್ಬಂದಿ ನೇಮಕ ಮಾಡಬೇಕುಎಂದು ಆಗ್ರಹಿಸಿದರು.

ಕ್ರಮ ಕೈಗೊಳ್ಳುವ ಭರವಸೆ: ಮನವಿಸ್ವೀಕರಿಸಿದ ಮಾಸ್ತಿ ಪಶು ಆಸ್ಪತ್ರೆಯವೈದ್ಯಾಧಿಕಾರಿ ಡಾ.ನಂದೀಶ್‌ಮಾತನಾಡಿ, ಸಿಬ್ಬಂದಿ ಕೊರತೆಯಿಂದಸಮರ್ಪಕ ಸೇವೆ ಕಷ್ಟವಾಗಿದೆ. ಈ ಬಗ್ಗೆಸರ್ಕಾರ ಗಮನಹರಿಸಿ, ಸಿಬ್ಬಂದಿನೇಮಕ ಮಾಡಿದರೆ ಗ್ರಾಮೀಣ ಜನತೆಗೆಅನುಕೂಲವಿದೆ. ಹಿರಿಯಅಧಿಕಾರಿಗಳಿಗೆ ತಮ್ಮ ಮನವಿ ತಲುಪಿಸಿ,ಕ್ರಮ ಕೈಗೊಳ್ಳುವುದಾಗಿ ಭರವಸೆನೀಡಿದರು.ವರದಾಪುರ ಗ್ರಾಮದ ರೈತಯಶವಂತ್‌ ಮಾತನಾಡಿದರು.

ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌,ತಾಲೂಕು ಅಧ್ಯಕ್ಷ ವೆಂಕಟೇಶ್‌,ಉಪಾಧ್ಯಕ್ಷ ಯಲ್ಲಪ್ಪ, ಪ್ರಧಾನಕಾರ್ಯದರ್ಶಿ ಹರೀಶ್‌, ಕೋಲಾರತಾಲೂಕು ಅಧ್ಯಕ್ಷ ಈಕಂಬಳ್ಳಿಮಂಜುನಾಥ್‌, ಮಾಸ್ತಿ ನಾಗರಾಜ್‌,ಸತೀಶ್‌, ನಾರಾಯಣಪ್ಪ, ಮುರುಗೇಶ್‌,ನಾರಾಯಣಸ್ವಾಮಿ, ಶ್ರೀನಿವಾಸರೆಡ್ಡಿ,ರೂಪೇಶ್‌, ಕುಡಿಯನೂರುರಾಮೇಗೌಡ, ವೆಂಕಟೇಶ್‌, ಆಂಜಿಹಾಜರಿದ್ದರು.

 

 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.