ಪತಿ ಪರಾರಿ: ಮನೆ ಮುಂದೆ ಪತ್ನಿ ಧರಣಿ


Team Udayavani, Jul 31, 2019, 4:50 PM IST

kolar-tdy-4

ಗೌರಿಬಿದನೂರು ತಾಲೂಕು ಉಚ್ಚೋದನಹಳ್ಳಿಯ ಪತಿ ವಿಶ್ವನಾಥ ಮನೆ ಮುಂದೆ ಧರಣಿ ನಡೆಸುತ್ತಿರುವ ಪತ್ನಿ ಭಾರತಿ.

ಗೌರಿಬಿದನೂರು: ಪ್ರೀತಿಸಿ ನಂಬಿಸಿ ವಿವಾಹವಾಗಿ ಮೂರು ತಿಂಗಳು ಪತ್ನಿ ಜೊತೆ ವಾಸವಿದ್ದ ಪತಿ, ಬಳಿಕ ಮನೆಯಿಂದ ಪರಾರಿಯಾಗಿದ್ದು ಪತಿಯನ್ನು ಹುಡುಕಿಕೊಡ ಬೇಕೆಂದು ಆಗ್ರಹಿಸಿ ಮನೆಯ ಮುಂದೆ ಪತ್ನಿ ಧರಣಿ ಸತ್ಯಾಗ್ರಹ ನಡೆಸಿರುವ ಘಟನೆ ಗೌರಿಬಿದ ನೂರು ತಾಲೂಕು ಉಚ್ಚೇದನಗಳ್ಳಿ ಗ್ರಾಮದಲ್ಲಿ ನಡೆದಿದೆ.

ಉಚ್ಚೋದನಹಳ್ಳಿಯ ವಿಶ್ವನಾಥ (39) ಬೆಂಗಳೂರಿನ ಬ್ಯಾಟರಾಯನ ಪುರದಲ್ಲಿ ಉದ್ಯೋಗ ನಿಮಿತ್ತ ವಾಸ ವಾಗಿದ್ದರು. ನೆರೆ ಮನೆಯಲ್ಲಿದ್ದ ಕಸ್ತೂರಿಬಾ ನಗರದ ಭಾರತಿ (35) ಪರಿಚಯವಾಗಿ ಪರಸ್ಪರ ಪ್ರೀತಿಸಿ ಏಪ್ರಿಲ್ 3 ರಂದು ಬೆಂಗಳೂರಿನಲ್ಲಿ ವಿವಾಹ ವಾಗಿದ್ದರು.

3 ತಿಂಗಳ ಕಾಲ ಜೊತೆಯಲ್ಲಿ ವಾಸವಿದ್ದ ವಿಶ್ವನಾಥ್‌ ಜುಲೈ 3ರಂದು ದಿಢೀರನೆ ಕಾಣೆಯಾ ಗಿದ್ದು, ಇದರಿಂದ ಗಾಬರಿಗೊಂಡ ಭಾರತಿ ಹಿಂದೊಮ್ಮೆ ಉಚ್ಚೋದನ ಹಳ್ಳಿಗೆ ಬಂದು ಪತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಆದರೆ ಆಗ ಯಾವುದೇ ಸುಳಿವು ದೊರೆತಿರ ಲಿಲ್ಲ. ಇದರಿಂದ ಆಕ್ರೋಶಗೊಂಡ ಭಾರತಿ ತನ್ನ ಸಹೋದರಿ, ತಾಯಿ ಯೊಂದಿಗೆ ಪತಿ ವಿಶ್ವನಾಥನ ಮನೆಯ ಮುಂದೆ ಸೋಮವಾರ ಧರಣಿ ಸತ್ಯಾಗ್ರಹ ಪ್ರಾರಂಭಿಸಿ ದರು. ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಮಹಿಳಾಪರ ಸಂಘಟನೆ ಕಲ್ಪನಾ, ನವ್ಯ, ಲಕ್ಷ್ಮೀಧರಣಿ ನಿರತ ಭಾರ ತಿಗೆ ಬೆಂಬಲ ವ್ಯಕ್ತಪಡಿಸಿ ದರು. ಮನವೊಲಿಸಿ ಸತ್ಯಾಗ್ರಹ ಅಂತ್ಯ ಗೊಳಿಸಿ ಗ್ರಾ.ಠಾಣೆಗೆ ದೂರು ನೀಡಿದ್ದು, ಕಾನೂನು ಹೋರಾಟಕ್ಕೆ ತಾವು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಧರಣಿ ನಿರತ ಭಾರತಿ ಮಹಿಳಾ ಸಂಘಟನೆ ಕಲ್ಪನಾ ಮನೆ ಯಲ್ಲಿ ಆಶ್ರಯ ಪಡೆದಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.