ಹಿಂದಿನ ತಹಶೀಲ್ದಾರರಿಂದ ಅಕ್ರಮ: ತನಿಖೆಗೆ ಒತ್ತಾಯ


Team Udayavani, Dec 16, 2020, 4:43 PM IST

ಹಿಂದಿನ ತಹಶೀಲ್ದಾರರಿಂದ ಅಕ್ರಮ: ತನಿಖೆಗೆ ಒತ್ತಾಯ

ಬಂಗಾರಪೇಟೆ: ಭೂ ರಹಿತ ಬಡವರಿಗೆ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿರುವ ರೈತರ ಜಮೀನನ್ನು ಪರಿಶೀಲಿಸಿದನಂತರ ಸಮಿತಿಯಲ್ಲಿಬಡವರಿಗೆ ನೀಡಬೇಕಾದ ಸಾಗುವಳಿ ಚೀಟಿಗಳು ಲಕ್ಷಲಕ್ಷಕ್ಕೆ ಸಾರ್ವಜನಿಕವಾಗಿ ಮಾರಾಟವಾಗುತ್ತಿವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.

ರೈತ ಸಂಘದಿಂದ ಧರಣಿ ಮಾಡಿ ತಹಶೀಲ್ದಾರ್‌ ಎಂ.ದಯಾನಂದ್‌ ಕಂದಾಯ ಸಚಿವರಿಗೆ ಮನವಿನೀಡಿ ಮಾತನಾಡಿದ, ತಹಶೀಲ್ದಾರ್‌ ಜಯಣ್ಣ,ಸತ್ಯಪ್ರಕಾಶ್‌ ಅವಧಿಯಲ್ಲಿ ತಾಲೂಕಿನಾ ದ್ಯಂತಆಗಿರುವ ಭೂ ಹಗರಣ ಮತ್ತು ಸಾಗುವಳಿ ಚೀಟಿದಂಧೆಯನ್ನು ಸಿಬಿಐಗೆ ಒಪ್ಪಿಸಿ ಪ್ರತಿ ಹಳ್ಳಿಯಜಾನುವಾರುಗಳಿಗೆ 25 ಎಕರೆ ಗೋಮಾಳ ಮೀಸಲಿಡಬೇಕೆಂದು ಆಗ್ರಹಿಸಿದರು.

ಹೆಸರಿಗೆ ಮಾತ್ರ ಬಡವರು ಮಂಜೂರು ಮಾತ್ರ ದೊಡ್ಡ ದೊಡ್ಡ ರಿಯಲ್‌ ಎಸ್ಟೇಟ್‌ ಹಾಗೂ ಜನಪ್ರತಿನಿಧಿಗಳ ಪಾಲಾಗಿದೆ. ಜಿಲ್ಲಾದ್ಯಂತ ತಹಶೀಲ್ದಾರ್‌ ಜಯಣ್ಣ ಕೆಲಸ ನಿರ್ವಹಿಸಿರುವ ಸ್ಥಳಗಳಲ್ಲಿ ನಡೆದಿರುವ ಭೂ ಹಗರಣ ಹಾಗೂ ಅಕ್ರಮ ಸಾಗುವಳಿ ಚೀಟಿ ದಂಧೆ ಇಡೀ ಕಂದಾಯ ಹಾಗೂ ಜಿಲ್ಲಾಡಳಿತವನ್ನೇ ಬೆಚ್ಚಿ ಬೀಳಿಸುತ್ತದೆ ಎಂದರು.

ತಾಲೂಕು ಅಧ್ಯಕ್ಷ ಐತಂಡಹಳ್ಳಿ ಮಂಜುನಾಥ ಮಾತನಾಡಿ, ತಾಲೂಕಿನಲ್ಲಿ ಕೆಲಸ ನಿರ್ವಹಿಸಿದಂತಹ ದಿವಂಗತ ಸತ್ಯಪ್ರಕಾಶ್‌ ಅವಧಿಯಲ್ಲಿ ಸಾವಿರಾರು ಎಕೆರೆ ಅಕ್ರಮ ಮಂಜೂರು ಮಾಡುವ ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ. ನಂತರ ಕೆಲಸ ನಿರ್ವಹಿಸುತ್ತಿದ್ದ ಜಯಣ್ಣನವರು ಕಾಮ ಸಮುದ್ರ, ಬೂದಿಕೋಟೆ, ಕಸಬಾ ಹೋಬಳಿಗಳಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನುಗಳನ್ನು ಜನ ಪ್ರತಿನಿಧಿಗಳಿಗೆ ಹಾಗೂ ಅವರ ಬೆಂಬಲಿಗರಿಗೆ ಮತ್ತು ರಿಯಲ್‌ ಎಸ್ಟೇಟ್‌ ಉದ್ದಿಮೆಗಳಿಗೆ ಮಂಜೂರು ಮಾಡಿರುವ ಆರೋಪಗಳು ಹೆಚ್ಚಾಗಿರುವುದರಿಂದ ವಿಶೇಷ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ತಹಶೀಲ್ದಾರ್‌ ಜಯಣ್ಣ ಹಾಗೂ ಸತ್ಯಪ್ರಕಾಶ್‌ಅವಧಿಯಲ್ಲಿ ಆಗಿರುವ ಭೂ ಹಗರಣ ಮತ್ತು ಅಕ್ರಮ ಸಾಗುವಳಿ ಚೀಟಿ ದಂಧೆಯನ್ನು ಸಿಬಿಐಗೆ ಒಪ್ಪಿಸಿ ಅದರಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಪ್ರತಿ ಹಳ್ಳಿ ಜಾನು ವಾರುಗಳು ಮೇಯಿಸಲು 25 ಎಕರೆ ಗೋಮಾಳಜಮೀನು ಮೀಸಲಿಡಬೇಕು.ಜೊತೆಗೆ ಭೂ ಹಗರಣವನ್ನು ಒಂದು ತಿಂಗಳ ಒಳಗೆ ಸಿಬಿಐಗೆ ಒಪ್ಪಿಸದೆ ಹೋದರೆ ಬಂಗಾರಪೇಟೆ ತಾಲೂಕು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐತಂಡಹಳ್ಳಿ ಮುನ್ನಾ, ಹಸಿರು ಸೇನೆ ತಾಲೂಕು ಅಧ್ಯಕ್ಷ ಚಾಂದ್‌ ಪಾಷ, ಯುವ ಮುಖಂಡ ಕಿರಣ್‌, ಸ್ವಸ್ತಿಕ್‌ ಶಿವು, ಜಮೀರ್‌ಪಾಷ, ನವಾಜ್‌, ಜಾವಿದ್‌, ಗೌಸ್‌ಪಾಷ, ಮಹಮದ್‌ ಷೋಯಿಬ್‌ ಇತರರಿದ್ದರು.

ಹಿಂದಿನ ತಹಶೀಲ್ದಾರ್‌ ಅವಧಿಯಲ್ಲಿ ನಡೆದಿರುವ ಭೂ ಹಗರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ನಿಮ್ಮ ಮನವಿಯನ್ನು ದೂರು ಎಂದು ಪರಿಗಣಿಸಿ ಪರಿಶೀಲನೆನಡೆಸುವ ಜೊತೆಗೆ ಸರ್ಕಾರಕ್ಕೆ ನಿಮ್ಮ ಮನವಿಯನ್ನುಕಳುಹಿಕೊಡಲಾಗುವುದು. ಎಂ.ದಯಾನಂದ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.