ಜಿಲ್ಲಾ ಕೇಂದ್ರದಲ್ಲಿ ಪೊಲೀಸರ ನಡೆಯಿಂದ ಮಾಂಸಾಹಾರಿಗಳಿಗೆ ನಿರಾಸೆ


Team Udayavani, Apr 26, 2021, 3:43 PM IST

incident held at kolara

ಕೋಲಾರ: ವಾರಾಂತ್ಯ ಕರ್ಫ್ಯೂ ವೇಳೆ ನಗರದಲ್ಲಿಭಾನುವಾರ ಕುರಿ, ಕೋಳಿ ಮಾಂಸ, ಮೀನುಮಾರಾಟಕ್ಕೆ ಪೊಲೀಸರು ಅವಕಾಶ ನೀಡದೇ ಇದ್ದಿದ್ದುಮಾಂಸಾಹಾರಿಗಳಿಗೆ ನಿರಾಸೆ ಮೂಡಿಸಿತು.ಬೆಂಗಳೂರು ಸೇರಿದಂತೆ ಜಿಲ್ಲೆ ಮತ್ತು ರಾಜ್ಯದಹಲವೆಡೆ ಭಾನುವಾರ ಮಾಂಸ, ಕೋಳಿ ಮತ್ತುಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಖರೀದಿಸಲು ಕೋವಿಡ್‌ ಕಠಿಣ ನಿಯಮಗಳಮಾರ್ಗಸೂಚಿ ಪ್ರಕಾರ ಬೆಳಗ್ಗೆ  6 ರಿಂದ 10 ರವರೆಗೆಅವಕಾಶ ಸರಕಾರ ಕಲ್ಪಿಸಿತ್ತು. ಆದರೆ, ಕೋಲಾರನಗರದಲ್ಲಿ ಮಾತ್ರ ಮಹಾವೀರ ಜಯಂತಿನೆಪವೊಡ್ಡಿ ಪೊಲೀಸರು ಬೆಳಗ್ಗೆಯಿಂದಲೇ ಕೋಳಿ,ಮಾಂಸ ಮತ್ತು ಮೀನು ಮಳಿಗೆಗಳನ್ನುತೆರೆಯಲು ಅವಕಾಶ ನೀಡಲಿಲ್ಲ.

ಇದರಿಂದಭಾನುವಾರದ ಮಾಂಸ ಖರೀದಿಸಲು ಮಾರುಕಟೆ rಗೆಬಂದಿದ  ನೂರಾರು ಮಂದಿ ನಿರಾಸೆಅನುಭವಿಸಬೇಕಾಯಿತು.ಲಾಕ್‌ಡೌನ್‌ ಸಂದರ್ಭದಲ್ಲಿ ಯಾವುದೇಜಯಂತಿ ಅಚರಿಸಲು ಅವಕಾಶವಿಲ್ಲ. ಆಚರಿಸದಜಯಂತಿ ನೆಪವೊಡ್ಡಿ ಮಾಂಸ ಮಳಿಗೆಗಳನ್ನುಮುಚ್ಚಿಸುತ್ತಿರುವ ಕುರಿತು ಮಾಂಸದಂಗಡಿಮಾಲಿಕರು ಹಾಗೂ ಸಾರ್ವಜನಿಕರು ಪೊಲೀಸರನ್ನುಪ್ರಶ್ನಿಸಿದರೂ ಪ್ರಯೋಜನವಾಗಲಿಲ್ಲ. ಇದರಿಂದಕೋಲಾರ ನಗರದ ನೂರಾರು ಮಾಂಸದಮಳಿಗೆಗಳನ್ನು ಬಲವಂತವಾಗಿ ಮುಚ್ಚಿಸಲಾಯಿತು.

ಅವಕಾಶವೇ ಇರಲಿಲ್ಲ: ಮಾಧ್ಯಮಗಳಲ್ಲಿಬೆಂಗಳೂರು ಸೇರಿದಂತೆ ವಿವಿಧ ನಗರ ಪಟ್ಟಣಗಳಲ್ಲಿಮಾಂಸ ಖರೀದಿಗೆ ಜನ ಸಾಲುಗಟ್ಟಿ ನಿಂತ ದೃಶ್ಯಗಳುಪ್ರಸಾರವಾಗುತ್ತಿದ್ದರೂ, ಕೋಲಾರದಲ್ಲಿ ಮಾತ್ರಪೊಲೀಸರು ಇದಕ್ಕೆ ಅವಕಾಶವನ್ನೇ ನೀಡಲಿಲ್ಲ.

ತರಕಾರಿ ಖರೀದಿ: ನಗರದ ಅಮ್ಮವಾರಿಪೇಟೆ ವೃತ್ತದಬಳಿ ಇರುವ ಕೋಳಿ, ಮೀನು ಮತ್ತು ಮಾಂಸದಮಾರುಕಟ್ಟೆಯಲ್ಲಿ ಬೆಳಗ್ಗೆ ತೆರೆದಿದ್ದ ಒಂದೆರೆಡುಮಳಿಗೆಗಳನ್ನು ಪೊಲೀಸರು ಬಲವಂತದಿಂದಲೇಮುಚ್ಚಿಸಿದ್ದರಿಂದ, ಸಾರ್ವಜನಿಕರು ಮುಚ್ಚಿಸಿದಮಳಿಗೆಗಳನ್ನು ನೋಡಿ ತರಕಾರಿ ಖರೀದಿಗೆ ಮುಗಿಬೀಳಬೇಕಾಯಿತು.

ಹಳ್ಳಿಗಳತ್ತ ಮುಖ ಮಾಡಿದ ಜನ: ಕೆಲವರುನಗರದ ಹೊರವಲಯದಲ್ಲಿರುವ ಸುತ್ತಮುತ್ತಲಗ್ರಾಮಗಳಲ್ಲಿ ತೆರೆದಿದ್ದ ಮಾಂಸದ ಮಳಿಗೆಗಳಿಂದಮಾಂಸ ತರುವ ಪ್ರಯತ್ನವನ್ನು ಮಾಡಿದರು.ಏಕಾಏಕಿ ನೂರಾರು ಗ್ರಾಹಕರು ಗ್ರಾಮೀಣ ಭಾಗದಕಡೆ ತಿರುಗಿದ್ದರಿಂದ ವಿವಿಧ ಗ್ರಾಮಗಳಲ್ಲಿಯೇದಿನವಿಡೀ ಮಾರಾಟಕ್ಕೆ ಸಜ್ಜಾಗಿದ್ದ ಕೋಳಿ, ಕುರಿಮಾಂಸ ಒಂದೆರೆಡು ಗಂಟೆಗಳಲ್ಲಿಯೇ ಬಿಕರಿಯಾಗಿಅಲ್ಲಿಯೂ ಅಂಗಡಿಗಳನ್ನು ಮುಚ್ಚಲಾಯಿತು.ಇದರಿಂದ ಬಹುತೇಕ ಮಾಂಸಹಾರಿಗಳು ಅಲ್ಲಲ್ಲಿತೆರೆದಿದ್ದ ಕೋಳಿ ಮೊಟ್ಟೆ ಅಂಗಡಿಗಳಿಗೂ ಮುಗಿಬಿದ್ದರು. ಇದರಿಂದ ಕೋಳಿ ಮೊಟ್ಟೆಗಳು ಎಂದಿಗಿಂತಲೂ ಹೆಚ್ಚಿನ ವೇಗದಲ್ಲಿ ವ್ಯಾಪಾರವಾಗತೊಡಗಿತು.ಒಟ್ಟಿನಲ್ಲಿ ಕೋಲಾರ ನಗರದಲ್ಲಿ ಪೊಲೀಸರು ಮಹಾವೀರ ಜಯಂತಿ ನೆಪದಲ್ಲಿ ಮಾಂಸದಂಗಡಿ ಗಳನ್ನುಮುಚ್ಚಿಸಿದ್ದು, ಮಾಂಸದಂಗಡಿ ಮಾಲಿಕರು ಹಾಗೂಮಾಂಸಹಾರಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.