ಗರ್ಭಕೋಶ ಶಸ್ತ್ರ ಚಿಕಿತ್ಸೆ; ಮಹಿಳೆ ಸಾವು, ಧರಣಿ
Team Udayavani, Jun 10, 2021, 7:04 PM IST
ಚಿಂತಾಮಣಿ: 2ನೇ ಮಗು ಬೇಕೆಂದು ಗರ್ಭಕೋಶಶಸ್ತ್ರಚಿಕಿತ್ಸೆ ಮಡಿಸಿಕೊಂಡ 26 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಕುಟುಂಬಸ್ಥರು ಆಸ್ಪತ್ರೆಯಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.
ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಪಂ ವ್ಯಾಪ್ತಿಯಗುಡಸಲಹಳ್ಳಿ ಗ್ರಾಮದ ಗೌರಮ್ಮ(26) ಮೃತ ಮಹಿಳೆ.ಗೌರಮ್ಮ ಪತಿ ಸಿವಿಲ್ ಎಂಜಿನಿಯರ್ ಆಗಿಶಿಡ್ಲಘಟ್ಟದಲ್ಲಿ ಕೆಲಸ ನಿರ್ವಸುತ್ತಿದ್ದರು. ಗೌರಮ್ಮಗೆಹೆಣ್ಣು(3)ಮಗುವಿದ್ದು, ಎರಡನೇಯ ಮಗುಬೇಕೆಂದು ಗರ್ಭಕೋಶ ಶಸ್ತ್ರಚಿಕಿತ್ಸೆಗಾಗಿ ನಗರದ ಆರ್ಎಸ್ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಕಳೆದ ಜೂ. 6 ರಂದು ಆಸ್ಪತ್ರೆಗೆ ದಾಖಲಾಗಿದ್ದು ಜೂ 7ರಂದು ವೈದ್ಯರ ಸಲಹೆಯಂತೆ ಶಸ್ತ್ರ ಚಿಕಿತ್ಸೆಯಶಸ್ವಿಯಾಗಿ ನಡೆದಿದೆ. ಆದರೆ ನಂತರ ಗೌರಮ್ಮಉಸಿರಾಟದ ತೊಂದರೆಯಿಂದ ಪರಿತಪಿಸಿದ್ದಾರೆ.ಆರ್ಎಸ್ಎಲ್ ಆಸ್ಪತ್ರೆಯ ವೈದ್ಯಾಧಿಕಾರಿಗಳೇಅವರನ್ನು ಹೊಸಕೋಟೆಯ ಎಂವಿಜೆಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆಫಲಕಾರಿಯಾಗದೆ ಸೋಮವಾರತಡರಾತ್ರಿ ಗೌರಮ್ಮ ಮೃತರಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸುವ ಆಸ್ಪತ್ರೆಯವೈದ್ಯಾಧಿಕಾರಿ ಜೈರಾಜ್, ಗರ್ಭಕೋಶದಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದುಶಸ್ತ್ರಚಿಕಿತ್ಸೆಯಲ್ಲಿ ಯಾವುದೇತೊಂದರೆಯಾಗಿಲ್ಲ ಉಸಿರಾಟದ ತೊಂದರೆಯೇಸಾವಿಗೆ ಕಾರಣ ಎಂದಿದ್ದಾರೆ. ನಗರದ ಆರ್ಎಸ್ಎಲ್ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದಲ್ಲೆ ಈ ದುರ್ಘಟನೆಸಂಭವಿಸಿದೆ ಎಂದು ಆರೋಪಿಸಿ ಆಕ್ರೋಶಗೊಂಡ ಕುಟುಂಬಸ್ಥರು ನಗರದ ಆರ್ಎಸ್ಎಲ್ ಆಸ್ಪತ್ರೆಯ ಮುಂಭಾಗ ದಲ್ಲಿಶವವನ್ನು ಇಟ್ಟು ಕೆಲಕಾಲ ಪ್ರತಿಭಟನೆನಡೆಸಿದರು.
ಈ ವೇಳೆ ನಗರದ ಸರ್ಕಲ್ಇನ್ಸ್ ಪೆಕ್ಟರ್ ಆನಂದ ಕುಮಾರ್ ಸ್ಥಳಕ್ಕೆಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನಹೇಳಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಭರವಸೆ ನೀಡಿದ ಮೇಲೆ ವಿರುದ್ಧಕಾನೂನು ಕ್ರಗಿಸಲಾಗುವುದು ಎಂದು ಭರವಸೆನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್