ಅಕ್ಕ-ತಂಗಿಗೆ ತಾಳಿ ಕಟ್ಟಿದ್ದವನ ಮೇಲೆ ಕೇಸು!


Team Udayavani, May 17, 2021, 10:51 AM IST

incident held at mulabagilu

ಮುಳಬಾಗಿಲು: ಅಕ್ಕ-ತಂಗಿಗೆ ಒಂದೇ ಮಂಟಪದಲ್ಲಿ ತಾಳಿ ಕಟ್ಟುವ ಮೂಲಕ ಎಲ್ಲರ ಗಮನ ಸೆಳೆದಿದ್ದಯುವಕ, ಬಾಲಕಿ ಮದುವೆಯಾಗಿದ್ದಾನೆ ಎಂದು ಸಿಡಿಪಿಐ ನೀಡಿದ ದೂರಿನಂತೆ ನಂಗಲಿ ಠಾಣೆಯಲ್ಲಿ 7ಮಂದಿ ಮೇಲೆ ಕೇಸು ದಾಖಲಿಸಿದ್ದು, ಬಂಧನ ಭೀತಿಯಿಂದ ಆರೋಪಿಗಳೆಲ್ಲರೂ ಪರಾರಿಯಾಗಿದ್ದಾರೆ.

ತಾಲೂಕಿನ ಮುದಿಗೆರೆ ಮ.ಗಡ್ಡೂರು ಗ್ರಾಪಂವ್ಯಾಪ್ತಿಯ ಚಿನ್ನಬಾಲೇಪಲ್ಲಿ ಗ್ರಾಮದ ದೊಡ್ಡಲಕ್ಷ್ಮಮ್ಮ ಮತ್ತು ಚಿಕ್ಕಚನ್ನರಾಯಪ್ಪ ಅವರ ಪುತ್ರ ಉಮಾಪತಿ,ತಿಮ್ಮರಾವುತನಹಳ್ಳಿ ಗ್ರಾಪಂ ವ್ಯಾಪ್ತಿಯ ವೇಗಮಡಗುಗ್ರಾಮದ ನಾಗರಾಜಪ್ಪ ಮತ್ತು ರಾಣೆಮ್ಮ ದಂಪತಿಯಪುತ್ರಿಯರಾದ ಸುಪ್ರಿಯಾ ಮತ್ತು ಲಲಿತಾ ಅವರೊಂದಿಗೆ ಮೇ 7ರಂದು ಚಿನ್ನಬಾಲೇಪಲ್ಲಿ ಗ್ರಾಮದ ಚನ್ನರಾಯಸ್ವಾಮಿ ದೇಗುಲದಲ್ಲಿ ಸರಳವಾಗಿ ವಿವಾಹವಾಗಿದ್ದರು.

ವೈರಲ್‌ ಆಗಿದ್ದ ಫೋಟೋ: ಅಂತೆಯೇ ಮೇ 7ರಂದು ವೇಗಮಡಗು ಗ್ರಾಮದಲ್ಲಿ ವಧುವಿನ ಮನೆಯಲ್ಲಿ ಆರತಕ್ಷತೆ ನಡೆದಿದ್ದು, ಆಮಂತ್ರಣ ಪತ್ರಿಕೆಯಲ್ಲಿವರನು ಇಬ್ಬರು ಯುವತಿಯರ ಜೊತೆ ವಿವಾಹವಾಗಿರುವ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.

ಇದನ್ನೂ ಓದಿ:ಟಗ್ ಸಿಬ್ಬಂದಿ ರಕ್ಷಣಾ ಕಾರ್ಯ: ಕೋಸ್ಟ್ ಗಾರ್ಡ್ ಡಿಐಜಿ ಜತೆ ಕೋಟ, ಕಟೀಲ್, ಡಿಸಿ ಚರ್ಚೆ

ಮದುವೆ ಆಗಲು ಹೆಣ್ಣು ಸಿಗದೇಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ತಾಲೂಕಿನ ಯುವಕನೊಬ್ಬ ಒಂದೇ ಮಂಟಪದಲ್ಲಿ ಅಕ್ಕ-ತಂಗಿ ಇಬ್ಬರನ್ನೂ ವಿವಾಹವಾಗಿರುವುದು ಎಲ್ಲರ ಗಮನ ಸೆಳೆದಿತ್ತು.ಈಗ ಮದುವೆ ಆಗಿರುವ ಯುವತಿಯರಲ್ಲಿಲಲಿತಾ ಮೂಕಿ ಎನ್ನಲಾಗಿದೆ. ತನ್ನ ತಂಗಿಯನ್ನುಮದುವೆ ಯಾದರೆ ಮಾತ್ರ ಮದುವೆ ಆಗುತ್ತೇನೆಂದುಸುಪ್ರಿಯಾ ಪಟ್ಟು ಹಿಡಿದ ಕಾರಣ, ಇಬ್ಬರನ್ನು ಉಮಾಪತಿ ಮದುವೆ ಆಗಿದ್ದನು. ಆದರೆ, ಲಲಿತಾಗೆ ಇನ್ನೂ 16ವರ್ಷ ಎಂದು ಹೇಳಲಾಗುತ್ತಿದೆ.

ಅಧಿಕಾರಿಗಳು ಭೇಟಿ: ಯುವತಿಯರ ಜೊತೆವಿವಾಹ ವಾಗಿರುವ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮಾಧ್ಯಮಗಳಲ್ಲೂ ಸುದ್ದಿಪ್ರಕಟ ವಾಗಿತ್ತು. ಇದರಿಂದ ಎಚ್ಚೆತ್ತ ತಹಶೀಲ್ದಾರ್‌ರಾಜ ಶೇಖರ್‌, ಸಿಡಿಪಿಒ ರಮೇಶ್‌, ತಾಯಲೂರುಹೋಬಳಿ ಉಪ ತಹಶೀಲ್ದಾರ್‌ ಮಂಜುನಾಥ್‌,ರಾಜಸ್ವ ನಿರೀಕ್ಷಕ ಸತೀಶ್‌ರಾಜ್‌ ಮತ್ತು ಗ್ರಾಮ ಲೆಕ್ಕಿಗದೇವರಾಜ್‌ ಒಳಗೊಂಡ ಅಧಿಕಾರಿಗಳ ತಂಡ ವೇಗಮಡಗು ಗ್ರಾಮದ ಯುವತಿಯ ಮನೆಗೆ ಭೇಟಿನೀಡಿ ಕುಟುಂಬಸ್ಥರೊಂದಿಗೆ ಚರ್ಚಿಸಿ ಯುವತಿಯವಯಸ್ಸಿನ ದಾಖಲೆ ಪರಿಶೀಲಿಸಿದಾಗ ಲಲಿತಾ ಅಪ್ರಾಪ್ತೆಳೆಂದು ದೃಢಪಟ್ಟಿದೆ.

ಕೇಸು ದಾಖಲು: ಬಾಲಕಿಯೊಂದಿಗೆ ವಿವಾಹವಾಗಿರುವ ಉಮಾಪತಿ ಮತ್ತು ಅವರ ತಂದೆ ಚಿಕ್ಕಚನ್ನರಾಯಪ್ಪ, ತಾಯಿ ದೊಡ್ಡಲಕ್ಷ್ಮಮ್ಮ, ಬಾಲಕಿಯ ತಂದೆನಾಗರಾಜಪ್ಪ, ತಾಯಿ ರಾಣೆಮ್ಮ ಮತ್ತು ಬಾಲ್ಯವಿವಾಹದ ಲಗ್ನಪತ್ರಿಕೆ ಮುದ್ರಿಸಿದ ಮುಳಬಾಗಿಲುಗಾಯತ್ರಿ ಆಫ್ಸೆಟ್‌ ಪ್ರಿಂಟರ್ ಮಾಲಿಕ, ಚನ್ನರಾಯಸ್ವಾಮಿ ದೇಗುಲ ಅರ್ಚಕರ ವಿರುದ್ಧ ಬಾಲ್ಯವಿವಾಹನಿಷೇಧ ಹಾಗೂ ಪೋಕೊÕà ಕಾಯ್ದೆ ಅನ್ವಯ ಪ್ರಕರಣದಾಖಲಿಸುವಂತೆ ಸಿಡಿಪಿಒ ರಮೇಶ್‌ ನಂಗಲಿ ಠಾಣೆಗೆದೂರು ನೀಡಿದ್ದರು.

ಅದರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದುನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. 7ಆರೋಪಿಗಳ ಪತ್ತೆಗೆ ಪಿಎಸ್‌ಐ ಚೌಡಪ್ಪ ಮತ್ತು ಪೇದೆಗ‌ಳಾದ ಸುರೇಶ್‌, ಪ್ರಕಾಶ್‌, ಮಂಜುನಾಥ್‌,ಮೋಹನ್‌ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.