ರೈತರ ಹಾಲಿನ ಖರೀದಿ ದರ ಕನಿಷ್ಠ 30ರೂ.ಗೆ ಏರಿಸಿ


Team Udayavani, Dec 3, 2021, 2:56 PM IST

milk rate

ಕೋಲಾರ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿ ವೃದ್ಧಿ ಸಂಘದಿಂದ ಕೋಚಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ವಿಟ್ಟಪ್ಪನಹಳ್ಳಿ ವೆಂಕಟೇಶ್‌, ಹಾಲಿನ ಖರೀದಿ ದರ ಕನಿಷ್ಠ 30 ರೂ.ಗೆ ಏರಿಕೆ ಮಾಡಬೇಕು.

ಸಂಘಗಳಿಗೆ ನೀಡುವ ನಿರ್ವಹಣೆ ವೆಚ್ಚವನ್ನು 1 ರೂ. ಹೆಚ್ಚಿಸಬೇಕು. ಸಂಘಗಳ ಸಿಬ್ಬಂದಿ ವರ್ಗಕ್ಕೆ ಕೋಚಿಮುಲ್‌ ವಿಮೆ ಮುಂದುವರಿಸಬೇಕು ಎಂದು ಆಗ್ರಹಿಸಿದರು. ಕೋಚಿಮುಲ್‌ ವಿಮೆ ಅವಧಿ ಮುಗಿದಿದ್ದು, ನಂತರ ಮರಣ ಹೊಂದಿದ ಸಿಬ್ಬಂದಿಗೆ ದತ್ತಿಯಿಂದ 2 ಲಕ್ಷ ರೂ. ಸಹಾಯಧನ ನೀಡಬೇಕು. ಅಲ್ಲದೆ, ಹಾಲು ಉತ್ಪಾದಕರಿಗೂ ಕೋಚಿಮುಲ್‌ ವಿಮೆ ಮುಂದುವರಿಸಬೇಕೆಂದು ಒತ್ತಾಯಿಸಿದರು.

ಬಿಎಂಸಿ ನಿರ್ವಹಣೆ ವೆಚ್ಚ ಹೆಚ್ಚಿಸಿ: ಡೀಸೆಲ್‌ ಮತ್ತು ವಿದ್ಯುತ್‌ ದರ ನಿರಂತರ ಏರಿಕೆ ಆಗುತ್ತಿರುವುದ ರಿಂದ ಬಿಎಂಸಿ ನಿರ್ವಹಣೆ ವೆಚ್ಚವನ್ನು ಸಾಮರ್ಥ್ಯಕ್ಕೆ ಅನುಗುಣವಾಗಿ 70 ಪೈಸೆ, 75 ಪೈಸೆ ಹಾಗೂ 80 ಪೈಸೆಗೆ ಏರಿಕೆ ಮಾಡಬೇಕು. ಪ್ರಾಥಮಿಕ ಸಂಘ ಗಳಲ್ಲಿ ನಿವೃತ್ತಿ ಆದ ಸಿಬ್ಬಂದಿಗೆ ನೀಡುವ ಧನವನ್ನು ಪಕ್ಕದ ಬಮೂಲ್‌ನಂತೆಯೇ ಸಮನಾಂತರ ವಾಗಿ ಅವರ ಹುದ್ದೆ, ಸೇವೆಗೆ ಅನುಗುಣವಾಗಿ ಸಹಾಯಕರಿಗೆ 2 ಲಕ್ಷ ರೂ., ಹಾಲು ಪರೀಕ್ಷಕರಿಗೆ 3 ಲಕ್ಷ ರೂ., ಕಾರ್ಯದರ್ಶಿಗೆ 5 ಲಕ್ಷ ರೂ. ನೀಡಬೇಕೆಂದು ಆಗ್ರಹಿಸಿದರು.

ಧರಣಿ ಸತ್ಯಾಗ್ರಹ ಮಾಡಿ: ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗೆ ನೀಡುವ ವೇತನ ಹಾಗೂ ಬಿಎಂಸಿ ಭತ್ಯೆ ಒಕ್ಕೂಟದ ಸುತ್ತೋಲೆಯಂತೆ ನೇರವಾಗಿ ಸಿಬ್ಬಂದಿ ಬ್ಯಾಂಕ್‌ ಖಾತೆಗೆ ಪಾವತಿಸಬೇಕು. ಈ ಎಲ್ಲ ಬೇಡಿಕೆ ಈಡೇರಿಸಬೇಕು, ಇಲ್ಲವಾದಲ್ಲಿ ಒಕ್ಕೂಟದ ಮುಂದೆ ಹಾಲು ಉತ್ಪಾದಕರೊಂದಿಗೆ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 ಉಗ್ರ ಹೋರಾಟ: ತಾವು ವ್ಯವಸ್ಥಾಪಕರಾಗಿ ಬಂದ ವೇಳೆ ಮನವಿ ನೀಡಿದ್ದರೂ ಈವರೆಗೂ ಯಾವುದೇ ಸಭೆಗಳಲ್ಲಿ ವಿಚಾರ ಚರ್ಚೆ ಮಾಡದಿರುವುದು ಖಂಡನೀಯ. ಕೂಡಲೇ ಚರ್ಚೆ ನಡೆಸಿ ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌, ಈ ಬಗ್ಗೆ ಚರ್ಚಿಸಿ ಸಾಧ್ಯವಾದಷ್ಟು ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಉಪಾಧ್ಯಕ್ಷ ಮಿಂಡಹಳ್ಳಿ ಮುನಿ ರಾಜು, ಮುಖಂಡರಾದ ಶಿಡ್ಲಘಟ್ಟ ಗೋವಿಂದ ರಾಜು, ಆರ್‌.ಶ್ರೀರಾಮರೆಡ್ಡಿ, ಚಿಕ್ಕಬಳ್ಳಾಪುರ ನರ ಸಿಂಹಮೂರ್ತಿ, ಬಚ್ಚರೆಡ್ಡಿ, ದೇವರಾಜು, ಅತ್ತಿಕುಂಟೆ ಜೆ.ಆಂಜನೇಯರೆಡ್ಡಿ, ಪಾಳ್ಯ ಶ್ರೀನಿವಾಸಶೆಟ್ಟಿ, ವಕ್ಕಲೇರಿ ನಾಗರಾಜ್‌, ಮದನಹಳ್ಳಿ ರಮೇಶ್‌, ಮಿಟ್ಟಮಾಲಹಳ್ಳಿ ಮಂಜುನಾಥ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.