ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಕಿರಿಯ ರೆಡ್‌ಕ್ರಾಸ್‌ ಘಟಕ ಶುರು


Team Udayavani, Mar 26, 2021, 4:39 PM IST

ಜಿಲ್ಲೆಯ ಪ್ರೌಢಶಾಲೆಗಳಲ್ಲಿ  ಕಿರಿಯ ರೆಡ್‌ಕ್ರಾಸ್‌ ಘಟಕ ಶುರು

ಕೋಲಾರ: ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಗಳಲ್ಲಿ ಕಿರಿಯ ರೆಡ್‌ಕ್ರಾಸ್‌ ಘಟಕ ಸ್ಥಾಪಿಸುವಂತೆ ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಂಬಂಧಿಸಿದ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ ಸೂಚನೆನೀಡಲಾಗಿದೆ. ತಿಂಗಳ ಅಂತ್ಯದ ವೇಳೆಗೆ ಜಿಲ್ಲೆಯಾದ್ಯಂತ ಎಲ್ಲಾ ಪ್ರೌಢ ಶಾಲೆಗಳಲ್ಲಿ ಭಾರತೀಯಕಿರಿಯ ರೆಡ್‌ಕ್ರಾಸ್‌ ಘಟಕ ಆರಂಭಿಸಲಾಗುವುದು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.

ತಮ್ಮ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯಶಾಖೆಯ ಜ್ಯೂನಿಯರ್‌ ರೆಡ್‌ ಕ್ರಾಸ್‌ ಉಪ ಸಮಿತಿಯ ಸದಸ್ಯ ಜಿ.ಶ್ರೀನಿವಾಸ್‌ ನೇತೃತ್ವದಲ್ಲಿ ಭೇಟಿಮಾಡಿದ್ದ ನಿಯೋಗದೊಂದಿಗೆ ಅವರುಮಾತನಾಡಿದರು.

ಘಟಕದ ಸದಸ್ಯತ್ವದ ಪಡೆಯಿರಿ: ಸರ್ಕಾರದ ಆದೇಶದಂತೆ ಪ್ರತಿಯೊಂದು ಪ್ರೌಢ ಶಾಲೆಯುಪ್ರತಿವರ್ಷ 100 ರೂ. ಸದಸ್ಯತ್ವ ಶುಲ್ಕ ನೀಡಿಘಟಕದ ಸದಸ್ಯತ್ವದ ಪಡೆಯಬೇಕಾಗಿದೆ. ಇದೇರೀತಿ 08, 09 10ನೇ ತರಗತಿ ವಿದ್ಯಾರ್ಥಿಯಿಂದ10 ರೂ. ಸಂಗ್ರಹಿಸಿ, 4 ರೂ. ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಗೆ ಪಾವತಿಸಿ, ಉಳಿದ 6 ರೂ. ಗಳನ್ನುಶಾಲೆಯ ಕಿರಿಯ ರೆಡ್‌ಕ್ರಾಸ್‌ ಚಟುವಟಿಕೆಗಳಿಗೆಉಪಯೋಗಿಸಿಕೊಳ್ಳಲಾಗುವುದು. ಈ ಮೂಲಕವಿದ್ಯಾರ್ಥಿಗಳಲ್ಲಿ ಮಾನವೀಯತೆ, ಸಹಕಾರ,ಸಹೋದರತ್ವ, ರಾಷ್ಟ್ರಪ್ರೇಮ ಮೂಡಿಸಲು ಶಿಕ್ಷಕರು ನೆರವಾಗಬೇಕು ಎಂದರು.

ಸಾಮಾಜಿಕ ಅಭಿವೃದ್ಧಿ: ಕಿರಿಯ ರೆಡ್‌ಕ್ರಾಸ್‌ ಜಿಲ್ಲೆಯ ಎಲ್ಲಾ ಪ್ರೌಢ ಶಾಲೆಗಳಲ್ಲಿ ಸದೃಢಪಡಿಸುವದೃಷ್ಟಿಯಿಂದ ಯುದ್ಧ ಸಮಯದಲ್ಲಿ ಗಾಯಗೊಂಡಸೈನಿಕನಿಗೆ ಹಾರೈಕೆ, ನೈಸರ್ಗಿಕ ವಿಪತ್ತು,ವಿಕೋಪಗಳು ಸಂಭವಿಸಿದಾಗ ಪರಿಹಾರ ಕಾರ್ಯ,ಆರೋಗ್ಯದ ಬಗ್ಗೆ ಅರಿವು ಮತ್ತು ಶಿಕ್ಷಣ,ರಕ್ತನಿಧಿಗಳು, ಅಂಗವಿಕಲರಿಗೆ ಸಾಧನ ಸಲಕರಣೆಗಳವಿತರಣೆ, ಪ್ರಥಮ ಚಿಕಿತ್ಸೆ ಸೇರಿದಂತೆ ಹತ್ತು ಹಲವುಸಮಾಜಿಕ ಅಭಿವೃದ್ಧಿಗಾಗಿ ರೆಡ್‌ಕ್ರಾಸ್‌ ಶಾಲೆಗಳಲ್ಲಿಕಿರಿಯ ರೆಡ್‌ಕ್ರಾಸ್‌ ಚಟುವಟಿಕೆಗಳನ್ನು ಪ್ರಮುಖಯಶಸ್ವಿ ಕಾರ್ಯವನ್ನಾಗಿ ನಿರ್ವಹಿಸುತ್ತಾ ಬಂದಿದೆ. ಇದೇ ರೀತಿ ಜಿಲ್ಲೆಯ ಪ್ರತಿ ಪ್ರೌಢಶಾಲಾ ಘಟಕದ ಒಬ್ಬರಿಗೆ ಮುಂದಿನ ದಿನಗಳಲ್ಲಿ ಸಂಪನ್ಮೂಲ ತರಬೇತಿ ನೀಡಲಾಗುವುದು ಎಂದರು.

ನಿಯೋಗದಲ್ಲಿ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಜಿಲ್ಲಾ ಡೆಪುÂಟಿ ಚೇರ್ಮನ್‌ ಆರ್‌. ಶ್ರೀನಿವಾಸನ್‌, ಜಿಲ್ಲಾ ಕಾರ್ಯಕ್ರಮ ಜಾರಿ ಅಧಿಕಾರಿ ಡಾ.ಶರಣು ಗ ‌ಬ್ಬೂರ್‌, ಜಿಲ್ಲಾ ದೈಹಿಕಶಿಕ್ಷಣ ಪರಿವೀಕ್ಷಕ ಮಂಜುನಾಥ್‌, ಕೆಜಿಎಫ್‌ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್‌ಬಾಬು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.