ನಿರಂತರ ಅಧ್ಯಯನದಿಂದ ಜ್ಞಾನ, ಕೌಶಲ್ಯ ವೃದ್ಧಿ

ಎಸ್‌ಡಿಸಿ ಕಾಲೇಜಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಡಾ.ವೇಣುಗೋಪಾಲ್

Team Udayavani, May 4, 2019, 11:08 AM IST

kolar-tdy-7–…

ಕೋಲಾರ ಎಸ್‌ಡಿಸಿ ಕಾಲೇಜ್‌ ಆಫ್‌ ಆರ್ಟ್ಸ್, ಕಾಮರ್ಸ್‌, ಸೈನ್ಸ್‌ ಅಂಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬೆಂಗಳೂರು ವಿವಿ ಕುಲಪತಿ ಡಾ.ವೇಣುಗೋಪಾಲ್ ಪದವಿ ಪ್ರದಾನ ಮಾಡಿದರು.

ಕೋಲಾರ: ನಿರಂತರ ಅಧ್ಯಯನದ ಮೂಲಕ ಜ್ಞಾನವನ್ನು ಇಂದಿನ ಅವಶ್ಯಕ ತೆಗೆ ಅನುಗುಣವಾಗಿ ಕೌಶಲ್ಯವನ್ನಾಗಿಸಿ ಕೊಳ್ಳುವ ಚತುರತೆ ಬೆಳೆಸಿಕೊಂಡರೆ ಮಾತ್ರ ಸಾಧಕರಾಗಿ ಹೊರಹೊಮ್ಮಲು ಸಾಧ್ಯ ಎಂದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಆರ್‌.ವೇಣುಗೋಪಾಲ್ ವಿದ್ಯಾರ್ಥಿಗ ಳಿಗೆ ಸಲಹೆ ನೀಡಿದರು.

ನಗರ ಹೊರವಲಯದ ದಾನಮ್ಮ ಚನ್ನಬಸವಯ್ಯ ಕಾಲೇಜ್‌ ಆಫ್‌ ಆರ್ಟ್ಸ್, ಕಾಮರ್ಸ್‌, ಸೈನ್ಸ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಮಾಹಿತಿಯನ್ನು ಜ್ಞಾನವನ್ನಾಗಿಸಿಕೊಂಡು ಅವಶ್ಯ ಕೌಶಲ್ಯವನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ನಿಮ್ಮನ್ನೇ ಹುಡುಕಿ ಕೊಂಡು ಬರುತ್ತದೆ ಎಂದು ಸಲಹೆ ನೀಡಿದರು.

ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಾಹಿತಿಗಳು ಕೈಬೆರಳ ತುದಿಯಲ್ಲೇ ಸಿಗುತ್ತದೆ. ಇದನ್ನು ಜ್ಞಾನವನ್ನಾಗಿಸಿಕೊ ಳ್ಳುವ ಜಾಣ್ಮೆ ವಿದ್ಯಾರ್ಥಿಗಳು ಪಡೆದುಕೊ ಳ್ಳಬೇಕು. ಹಿಂದಿನ ಕೆಲ ದಶಕಗಳಿಗೆ ಹೋಲಿಸಿದರೆ ತಂತ್ರಜ್ಞಾನ ಸಾವಿರಪಟ್ಟು ಬೆಳೆದಿದೆ. ಜೈವಿಕ ತಂತ್ರಜ್ಞಾನ, ವೈದ್ಯ ಕೀಯ ಕ್ಷೇತ್ರಗಳಲ್ಲಿನ ಆವಿಷ್ಕಾರದಿಂದ ಕೃತಕ ಅಂಗಾಂಗಗಳ ಸೃಷ್ಟಿ ಸಾಧ್ಯವಾಗಿದೆ. ಇಂದು ಕಲಿತಿರುವ ಕೋರ್ಸ್‌ ನಾಳೆ ಪ್ರಯೋಜನಕ್ಕೆ ಬರುವುದಿಲ್ಲ.

ಆದ್ದರಿಂದ ಕಲಿಕೆ ನಿರಂತರವಾಗಿದ್ದರೆ ಮಾತ್ರವೇ ಜೀವನದ ಪ್ರತಿ ಹಂತದಲ್ಲೂ ಯಶಸ್ಸು ಸಿಗಲು ಸಾಧ್ಯ ಎಂದು ಹೇಳಿದರು.

ಕೇವಲ ಪದವೀಧರನಾದರೆ ಪ್ರಯೋ ಜನವಿಲ್ಲ. ಉದ್ಯೋಗಕ್ಕೆ ಅರ್ಜಿ ಸಲ್ಲಿಸು ವಾಗ ಪದವಿಯ ಅರ್ಹತೆ ಬೇಕಾಗುತ್ತದೆ. ನಂತರ ಲಿಖೀತ ಪರೀಕ್ಷೆ, ಸಂದರ್ಶನ ಎದುರಿಸಲು ಸನ್ನದ್ಧರಾಗ ಬೇಕು. ಪದವಿ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಇಂದಿ ನಿಂದ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೇಳಿದರು.

ಎಸ್‌ಡಿಸಿ ಎಜುಕೇಷನ್‌ ಟ್ರಸ್ಟ್‌ನ ಕಾರ್ಯದರ್ಶಿ ಉಷಾ ಗಂಗಾಧರ ಅಧ್ಯ ಕ್ಷತೆ ವಹಿಸಿದ್ದರು. ಬೆಂಗಳೂರು ವಿವಿ ಕುಲಸಚಿವ ಡಾ.ಬಿ.ಕೆ.ರವಿ, ಬೆಂಗಳೂರು ಉತ್ತರ ವಿವಿಯ ಕುಲಸಚಿವ ಪ್ರೊ.ಎಂ.ಎಸ್‌.ರೆಡ್ಡಿ ಹಾಜರಿದ್ದರು.

ಎಸ್‌ಡಿಸಿ ಪ್ರಿನ್ಸಿಪಾಲ್ ಪ್ರೊ.ಕೆ.ಪುಷ್ಪ ಲತಾ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಎಸ್‌ಡಿಸಿ ಬಂಗಾರ ಪೇಟೆಯ ಪ್ರಿನ್ಸಿಪಾಲ್ ಪ್ರೊ.ಜಗದೀಶ್‌, ಮುಳಬಾಗಿಲಿನ ಪ್ರಿನ್ಸಿಪಾಲ್ ಸೈಫುಲ್ಲಾ ಖಾನ್‌, ಶಿಕ್ಷಣ ಸಂಸ್ಥೆಯ ಟ್ರಸ್ಟಿ ತ್ರಿಶೂಲ್ ಹಾಜರಿದ್ದರು.

ಬೆಂಗಳೂರು ವಿವಿಯಿಂದ ಬಿಕಾಂನಲ್ಲಿ ರ್‍ಯಾಂಕ್‌ ಪಡೆದಿರುವ ಎನ್‌.ಸುನಿತಾ ಸೇರಿದಂತೆ ಇತರೆ ಕೋರ್ಸ್‌ಗಳಲ್ಲಿ ರ್‍ಯಾಂಕ್‌ ಪಡೆದ, ಪ್ರತಿಭಾವಂತ ವಿದ್ಯಾ ರ್ಥಿಗಳನ್ನು ಪುರಸ್ಕರಿಸಲಾಯಿತು. ಎಸ್‌ಡಿಸಿ ಕೋಲಾರ, ಬಂಗಾರಪೇಟೆ ಮತ್ತು ಮುಳಬಾಗಿಲಿನ ಕಾಲೇಜುಗಳಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.