ನಿರಂತರ ಅಧ್ಯಯನದಿಂದ ಜ್ಞಾನ, ಕೌಶಲ್ಯ ವೃದ್ಧಿ

ಎಸ್‌ಡಿಸಿ ಕಾಲೇಜಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಡಾ.ವೇಣುಗೋಪಾಲ್

Team Udayavani, May 4, 2019, 11:08 AM IST

kolar-tdy-7–…

ಕೋಲಾರ ಎಸ್‌ಡಿಸಿ ಕಾಲೇಜ್‌ ಆಫ್‌ ಆರ್ಟ್ಸ್, ಕಾಮರ್ಸ್‌, ಸೈನ್ಸ್‌ ಅಂಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬೆಂಗಳೂರು ವಿವಿ ಕುಲಪತಿ ಡಾ.ವೇಣುಗೋಪಾಲ್ ಪದವಿ ಪ್ರದಾನ ಮಾಡಿದರು.

ಕೋಲಾರ: ನಿರಂತರ ಅಧ್ಯಯನದ ಮೂಲಕ ಜ್ಞಾನವನ್ನು ಇಂದಿನ ಅವಶ್ಯಕ ತೆಗೆ ಅನುಗುಣವಾಗಿ ಕೌಶಲ್ಯವನ್ನಾಗಿಸಿ ಕೊಳ್ಳುವ ಚತುರತೆ ಬೆಳೆಸಿಕೊಂಡರೆ ಮಾತ್ರ ಸಾಧಕರಾಗಿ ಹೊರಹೊಮ್ಮಲು ಸಾಧ್ಯ ಎಂದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಆರ್‌.ವೇಣುಗೋಪಾಲ್ ವಿದ್ಯಾರ್ಥಿಗ ಳಿಗೆ ಸಲಹೆ ನೀಡಿದರು.

ನಗರ ಹೊರವಲಯದ ದಾನಮ್ಮ ಚನ್ನಬಸವಯ್ಯ ಕಾಲೇಜ್‌ ಆಫ್‌ ಆರ್ಟ್ಸ್, ಕಾಮರ್ಸ್‌, ಸೈನ್ಸ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಮಾಹಿತಿಯನ್ನು ಜ್ಞಾನವನ್ನಾಗಿಸಿಕೊಂಡು ಅವಶ್ಯ ಕೌಶಲ್ಯವನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ನಿಮ್ಮನ್ನೇ ಹುಡುಕಿ ಕೊಂಡು ಬರುತ್ತದೆ ಎಂದು ಸಲಹೆ ನೀಡಿದರು.

ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಾಹಿತಿಗಳು ಕೈಬೆರಳ ತುದಿಯಲ್ಲೇ ಸಿಗುತ್ತದೆ. ಇದನ್ನು ಜ್ಞಾನವನ್ನಾಗಿಸಿಕೊ ಳ್ಳುವ ಜಾಣ್ಮೆ ವಿದ್ಯಾರ್ಥಿಗಳು ಪಡೆದುಕೊ ಳ್ಳಬೇಕು. ಹಿಂದಿನ ಕೆಲ ದಶಕಗಳಿಗೆ ಹೋಲಿಸಿದರೆ ತಂತ್ರಜ್ಞಾನ ಸಾವಿರಪಟ್ಟು ಬೆಳೆದಿದೆ. ಜೈವಿಕ ತಂತ್ರಜ್ಞಾನ, ವೈದ್ಯ ಕೀಯ ಕ್ಷೇತ್ರಗಳಲ್ಲಿನ ಆವಿಷ್ಕಾರದಿಂದ ಕೃತಕ ಅಂಗಾಂಗಗಳ ಸೃಷ್ಟಿ ಸಾಧ್ಯವಾಗಿದೆ. ಇಂದು ಕಲಿತಿರುವ ಕೋರ್ಸ್‌ ನಾಳೆ ಪ್ರಯೋಜನಕ್ಕೆ ಬರುವುದಿಲ್ಲ.

ಆದ್ದರಿಂದ ಕಲಿಕೆ ನಿರಂತರವಾಗಿದ್ದರೆ ಮಾತ್ರವೇ ಜೀವನದ ಪ್ರತಿ ಹಂತದಲ್ಲೂ ಯಶಸ್ಸು ಸಿಗಲು ಸಾಧ್ಯ ಎಂದು ಹೇಳಿದರು.

ಕೇವಲ ಪದವೀಧರನಾದರೆ ಪ್ರಯೋ ಜನವಿಲ್ಲ. ಉದ್ಯೋಗಕ್ಕೆ ಅರ್ಜಿ ಸಲ್ಲಿಸು ವಾಗ ಪದವಿಯ ಅರ್ಹತೆ ಬೇಕಾಗುತ್ತದೆ. ನಂತರ ಲಿಖೀತ ಪರೀಕ್ಷೆ, ಸಂದರ್ಶನ ಎದುರಿಸಲು ಸನ್ನದ್ಧರಾಗ ಬೇಕು. ಪದವಿ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಇಂದಿ ನಿಂದ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೇಳಿದರು.

ಎಸ್‌ಡಿಸಿ ಎಜುಕೇಷನ್‌ ಟ್ರಸ್ಟ್‌ನ ಕಾರ್ಯದರ್ಶಿ ಉಷಾ ಗಂಗಾಧರ ಅಧ್ಯ ಕ್ಷತೆ ವಹಿಸಿದ್ದರು. ಬೆಂಗಳೂರು ವಿವಿ ಕುಲಸಚಿವ ಡಾ.ಬಿ.ಕೆ.ರವಿ, ಬೆಂಗಳೂರು ಉತ್ತರ ವಿವಿಯ ಕುಲಸಚಿವ ಪ್ರೊ.ಎಂ.ಎಸ್‌.ರೆಡ್ಡಿ ಹಾಜರಿದ್ದರು.

ಎಸ್‌ಡಿಸಿ ಪ್ರಿನ್ಸಿಪಾಲ್ ಪ್ರೊ.ಕೆ.ಪುಷ್ಪ ಲತಾ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಎಸ್‌ಡಿಸಿ ಬಂಗಾರ ಪೇಟೆಯ ಪ್ರಿನ್ಸಿಪಾಲ್ ಪ್ರೊ.ಜಗದೀಶ್‌, ಮುಳಬಾಗಿಲಿನ ಪ್ರಿನ್ಸಿಪಾಲ್ ಸೈಫುಲ್ಲಾ ಖಾನ್‌, ಶಿಕ್ಷಣ ಸಂಸ್ಥೆಯ ಟ್ರಸ್ಟಿ ತ್ರಿಶೂಲ್ ಹಾಜರಿದ್ದರು.

ಬೆಂಗಳೂರು ವಿವಿಯಿಂದ ಬಿಕಾಂನಲ್ಲಿ ರ್‍ಯಾಂಕ್‌ ಪಡೆದಿರುವ ಎನ್‌.ಸುನಿತಾ ಸೇರಿದಂತೆ ಇತರೆ ಕೋರ್ಸ್‌ಗಳಲ್ಲಿ ರ್‍ಯಾಂಕ್‌ ಪಡೆದ, ಪ್ರತಿಭಾವಂತ ವಿದ್ಯಾ ರ್ಥಿಗಳನ್ನು ಪುರಸ್ಕರಿಸಲಾಯಿತು. ಎಸ್‌ಡಿಸಿ ಕೋಲಾರ, ಬಂಗಾರಪೇಟೆ ಮತ್ತು ಮುಳಬಾಗಿಲಿನ ಕಾಲೇಜುಗಳಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.