ಕೋಚಿಮುಲ್‌, ಪುರಸಭೆ ಚುನಾವಣೆ ಭರಾಟೆ

ಕಾಂಗ್ರೆಸ್ ಆಕಾಂಕ್ಷಿ ಪಟ್ಟಿ ರೆಡಿ ಶಾಸಕ

Team Udayavani, May 5, 2019, 9:42 AM IST

kolar-tdy-1

ಮಾಲೂರು: ಲೋಕಸಭೆ ಚುನಾವಣೆ ಫ‌ಲಿತಾಂಶ ಗೊಳ್ಳುವ ಮುನ್ನವೇ ನಗರ ಸ್ಥಳೀಯ ಸಂಸ್ಥೆ ಪ್ರಕಟ ಹಾಗೂ ಕೋಚಿಮಲ್‌ಗೆ ಚುನಾವಣೆ ಘೋಷಣೆ ನಲ್ಲಿ ರಾಜಕೀಯ ಚಟುವಟಿಕೆಯಾಗಿದ್ದು, ತಾಲೂಕುಗಳು ಮತ್ತೆ ಗರಿಗೆದರಿವೆ. ಜಿಲ್ಲೆಯ ಹಾಲು ಒಕ್ಕೂಟ,
ಪುರಸಭೆ ಚುನಾವಣೆ ಘೋಷಣೆ ಮಾಡಲಾಗಿದ್ದು, ಪಕ್ಷಗಳು ತಮ್ಮ ರಾಜಕೀಯ ಚಟುವಟಿಕೆಗಳನ್ನುಗೊಳಿಸಿವೆ. ಕಾಂಗ್ರೆಸ್‌ ತನ್ನ ಪಕ್ಷದ ಚುರುಕು ಅಕಾಂಕ್ಷಿಗಳ ಸಭೆ ನಡೆಸುವ ಮೂಲಕ ಪುರಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಪಟ್ಟಣದ ದಲ್ಲಿ ಶಾಸಕ ಕೆ.ವೈ. ಶ್ರೀರಂಗಂ ಕಲ್ಯಾಣ ಮಂಟಪ ನಂಜೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಸಮ್ಮುಖ ದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿದೆ.

ಪುರಸಭಾ ಚುಕ್ಕಾಣಿ ಮುಖ್ಯ: ಸಭೆಯಲ್ಲಿ ಶಾಸಕ ಕೆ. ವೈ.ನಂಜೇಗೌಡ ಮಾತನಾಡಿ, ಕಳೆದ ಎರಡು ಬಾರಿ ಬಿಜೆಪಿ ಪುರಸಭೆ ಅಡಳಿತದ ಚುಕ್ಕಾಣಿ ಹಿಡಿದಿತ್ತು. ಹೀಗಾಗಿ ಪಕ್ಷದ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳದೇ, ಆಕಾಂಕ್ಷಿಗಳ ಹೆಸರನ್ನು ನೋಂದಾಯಿಸುವ ಜೊತೆಗೆ ವರಿಷ್ಠರು ಟಿಕೆಟ್‌ ನೀಡುವ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಾಗಿದೆ. ಚುನಾವಣೆ ದಿನಗಳ ತೀರಾವಕಾಶ ಕಡಿಮೆ ಇದ್ದು, ಹೆಚ್ಚು ಗೊಂದಲಗಳಿಗೆ ಅವಕಲ್ಪಿಸದಿರುವಂತೆ ಸೂಚಿಸಿದರು.

ಮೈತ್ರಿಧರ್ಮ ಪಾಲನೆಗೆ ಸಿದ್ಧ: ಕಾಂಗ್ರೆಸ್‌ ಮತ್ತು ಎಸ್‌ ಮೈತ್ರಿ ಅಡಿಯಲ್ಲಿ ಪುರಸಭಾ ಚುನಾವಣೆ ಜೆಡಿ ನಡೆಸಲು ವರಿಷ್ಠರು ಸೂಚಿಸಿದ್ದಲ್ಲಿ ಪಾಲನೆ ಮಾಡಲು ವಿ. ವಿದ್ದು, ಜೆಡಿಎಸ್‌ ತಾಲೂಕು ಅಧ್ಯಕ್ಷ ಎಚ್‌. ಸಿದ್ಧ ಚಂದ್ರಶೇಖರಗೌಡ ನೇತೃತ್ವದಲ್ಲಿ ಮೈತ್ರಿ ಅಭ್ಯರ್ಥಿ ಕಣಕ್ಕೆ ಇಳಿಸುವ ಮೂಲಕ ಚುನಾವಣೆ ಎದುರಿಸಲಾಗುವುದು. ಈ ಬಗ್ಗೆ ಇದುವರೆಗೂ ವರಿಷ್ಠರು ಯಾವುದೇ ಅದೇಶ ನೀಡಿಲ್ಲ ಎಂದು ಹೇಳಿದರು.

ಜೆಡಿಎಸ್‌ ಚಿಹ್ನೆ ಅಡಿ ಶಾಸಕರಾಗಿದ್ದ ಮಂಜುನಾಥ್‌ ಗೌಡ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಧರ್ಮ ಪಾಲಿಸದೇ ಬಿಜೆಪಿ ಅಭ್ಯರ್ಥಿ ಪರ ಮೈತ್ರಿ ಪರೋಕ್ಷವಾಗಿ ಚುನಾವಣೆ ನಡೆಸಿದ್ದಾರೆ. ಪ್ರಸ್ತುತ ಪುರಸಭೆ ಚುನಾವಣೆಯಲ್ಲಿಯೂ ಅದನ್ನೇ ಮುಂದುವರಿಸುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡಬೇಕಾಗಿದೆ
ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಸಿ.ರಾಜಣ್ಣ, ನಾರಾಯಪ್ಪ, ಕೆಪಿಸಿಸಿ ಕಾರ್ಯದರ್ಶಿ ಸಿ.ಲಕ್ಷ್ಮೀ ಟಿ.ಮುನಿಯಣ್‌, ಟಿ.ಎಂ.ಅಶೋಕ್‌ ಕುಮಾರ್‌, ಆರ್‌.ಸಿ.ಅಪ್ಪಾಜಿಗೌಡ, ಕುಪ್ಪೂರು ಚನ್ನರಾಯಪ್ಪ ಇದ್ದರು.

ಟಾಪ್ ನ್ಯೂಸ್

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.