ಕೋಲಾರ; ವಿನಾಶದ ಅಂಚಿಗೆ ಸಾಗುತ್ತಿರುವ ಮಾಸ್ತಿ ಕಲ್ಲು ರಕ್ಷಿಸಿ


Team Udayavani, May 19, 2023, 12:34 PM IST

ಕೋಲಾರ; ವಿನಾಶದ ಅಂಚಿಗೆ ಸಾಗುತ್ತಿರುವ ಮಾಸ್ತಿ ಕಲ್ಲು ರಕ್ಷಿಸಿ

ಮಾಸ್ತಿ: ಮಾಸ್ತಿ ಸೇರಿದಂತೆ ಗ್ರಾಮದ ಹೊರವಲ ಯದ ಕೆಲವು ಪ್ರದೇಶಗಳಲ್ಲಿ ಇತಿಹಾಸ ಸಾರು ವಂತಹ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳು ಇಂದು ವಿನಾಶದ ಅಂಚಿಗೆ ಸಾಗುತ್ತಿದ್ದು, ವಿನಾಶದ ಅಂಚಿಗೆ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ.

ಮಾಸ್ತಿ ಸೇರಿದಂತೆ ಗ್ರಾಮದ ಹೊರವಲಯದ ಹಲವು ಪ್ರದೇಶಗಳಲ್ಲಿ ಗಣ ಇತಿಹಾಸ ಸಾರುವ ಪುರಾತನ ಕಾಲದ ಇತಿಹಾಸವುಳ್ಳ ಅದೆಷ್ಟೋ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳಿದ್ದು, ಪ್ರಸ್ತುತ ಹತ್ತಾರು ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳು ಮಾತ್ರ ಕಾಣಸಿಗುತ್ತಿವೆ. ಇಂದು ಅವು ವಿನಾಶದ ಅಂಚಿಗೆ ಸಾಗುತ್ತವೆ.

ಇತಿಹಾಸ ಸಾರುವ ಮಾಸ್ತಿ ಕಲ್ಲು: ದೇಶ, ನಾಡು, ಕುಟುಂಬಕ್ಕಾಗಿ ಕೊನೆಗೆ ತನ್ನಪತಿಗಾಗಿ ಪ್ರಾಣ ನೀಡಿದ ವೀರರ ನೆನಪಿನಲ್ಲಿರು ವೀರಗಲ್ಲುಗಳು ಪವಿತ್ರ ಮಹಿಳೆಯರ ಮಹಾಸತಿಗಳ ಕಲ್ಲುಗಳು ಹಲವಾರು ಕಡೆ ಕಾಣಸಿಗುತ್ತವೆ. ಹಾಗೂ ಅನೇಕ ಕಡೆಗಳಲ್ಲಿ ರಾಜ, ಮಹಾರಾಜರ ಆಳ್ವಿಕೆಯಲ್ಲಿ ಕೆತ್ತಿಸಲಾದ ಶಾಸನ, ವೀರಗಲ್ಲೂ, ಮಾಸ್ತಿ ಕಲ್ಲು ಸೇರಿದಂತೆ ದೇವರ ಮೂರ್ತಿಗಳುಳ್ಳ ಕಲ್ಲುಗಳು ಇವೆ. ಅದರಂತೆಯೇ ಮಾಸ್ತಿ ಸೇರಿದಂತೆ ಗ್ರಾಮದ ಹಲವು ಕಡೆ ಕೆಲವ ಪ್ರದೇಶಗಳಲ್ಲಿ ಗಣ ಇತಿಹಾಸ ಸಾರುವ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲು ಗಳು ಪೊದೆಗಳಲ್ಲಿ ಹಾಗೂ ಮಣ್ಣಿನೊಳಗೆ ಮುಚ್ಚಿ ಹೋಗಿ ಹಾಳಾಗುತ್ತಿವೆ.

ದೇವರ ಕಲ್ಲುಗಳಿಗೆ ಪೂಜೆ: ಕೆಲವು ಕಡೆ ಹೊಲ, ಗದ್ದೆ, ಜಮೀನುಗಳಲ್ಲಿರುವ ವೀರಗಲ್ಲು ಹಾಗೂ ದೇವರ ಕಲ್ಲುಗಳಿಗೆ ಪೂಜೆ ಸಹ ಸಲ್ಲಿಸುತ್ತಿರುವುದು ಇಂದಿಗೂ ಕಂಡು ಬರುತ್ತಿದೆ. ಆದರೆ ಇಂತಹ ವೀರಗಲ್ಲು ಹಾಗೂ ಮಾಸ್ತಿ ಕಲ್ಲುಗಳ ರಕ್ಷಣೆಗೆ ಸಂಬಂಧ ಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸುತ್ತಿಲ್ಲ. ಆದ್ದರಿಂದ ಇಂದು ಅವು ಸಂಪೂರ್ಣವಾಗಿ ಹಾಳಾಗುವ ಹಂತ ತಲುಪಿದ್ದು, ಇತಿಹಾಸ ತಜ್ಞರು ಇದರ ಬಗ್ಗೆ ಪರಿಶೀಲಿಸಿ, ತನಿಖೆ ನಡೆಸಬೇಕಾಗಿದೆ. ಸರ್ಕಾರದ ಪುರಾತತ್ವ ಇಲಾಖೆ ಇತ್ತ ಕಡೆ ಗಮನ ಹರಿಸಿ ವಿನಾಶದ ಅಂಚಿಗೆ ಸಾಗುತ್ತಿರುವ ಮಾಸ್ತಿ ಹಾಗೂ ವೀರಗಲ್ಲು ಗಳನ್ನು ರಕ್ಷಿಸಿದೆ.

ಮಾಸ್ತಿ ಭಾಗದಲ್ಲಿ ಇತಿಹಾಸ ಸಾರುವ ಪುರಾತನ ಕಾಲದ ಅದೆಷ್ಟೋ ಮಾಸ್ತಿ, ವೀರಗಲ್ಲು ಹಾಗೂ ವಿವಿಧ ದೇವರ ಮೂರ್ತಿಗಳುಳ್ಳ ವಿಗ್ರಹಗಳಿವೆ. ಆದರೆ ಪ್ರಸ್ತುತ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿವೆ. ಇಂದು ಅವು ಹಾಳಾಗುತ್ತಿವೆ. ಇವುಗಳನ್ನು ಒಂದು ಕಡೆ
ಶೇಖರಣೆ ಮಾಡಿ, ಮುಂದಿನ ಪೀಳಿಗೆಗೆ ಇದನ್ನು ಪರಿಚಯಿಸುವುದು ನನ್ನ ಮಹ ದಾಸೆಯಾಗಿದೆ. ಸಂಭಂದಪಟ್ಟ ಇಲಾಖೆ
ಇದನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಗೂ ಉಳಿಸುವ ಅಗತ್ಯವಿದೆ.
●ಮಾಸ್ತಿ ಕೃಷ್ಣಪ್ಪ, ಸಾಹಿತಿ

*ಮಾಸ್ತಿ ಎಂ.ಮೂರ್ತಿ

ಟಾಪ್ ನ್ಯೂಸ್

Asian Games: ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ ಠಾಕೂರ್

Asian Games: ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ ಠಾಕೂರ್

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

10-fusion-college-campus

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್‌

9-fusion-camparison

UV Fusion: ಹೋಲಿಕೆಯೆಂಬ ವಿಷದ ಮಾಲಿಕೆ

shobha

Cauvery issue; ಕೇಂದ್ರ ಸರ್ಕಾರವು ರಾಜ್ಯದ ರೈತರ ಪರವಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-16

ರಾಗಿ ಬೆಳೆಗೆ ಯೂರಿಯಾ ರಸಗೊಬ್ಬರದ ಕೊರತೆ!

Kolar: ಆಸ್ತಿ ಮೌಲ್ಯ ಪರಿಷ್ಕರಣೆ ಭಾರೀ ದುಬಾರಿ!

Kolar: ಆಸ್ತಿ ಮೌಲ್ಯ ಪರಿಷ್ಕರಣೆ ಭಾರೀ ದುಬಾರಿ!

Kolara: ಜಿಲ್ಲೆಯಲ್ಲಿ ಸಂಪೂರ್ಣ ಸಾಕ್ಷರತಾ ಗುರಿ ವಿಫಲ!

Kolara: ಜಿಲ್ಲೆಯಲ್ಲಿ ಸಂಪೂರ್ಣ ಸಾಕ್ಷರತಾ ಗುರಿ ವಿಫಲ!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

tdy-15

Land: ಪರರ ಪಾಲಾಗಿರುವ ಪೊಲೀಸ್‌ ಠಾಣೆ ಜಮೀನು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Asian Games: ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ ಠಾಕೂರ್

Asian Games: ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ ಠಾಕೂರ್

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

tdy-5

Road mishap: ಕಾರಿಗೆ ಬೈಕ್‌ ಡಿಕ್ಕಿ: ಹೆಲ್ಮೆಟ್‌ ಧರಿಸದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.