ಇಂದಿನಿಂದ ಕೋಲಾರ-ವೈಟ್‌ ಫೀಲ್ಡ್ ರೈಲು ಸಂಚಾರ


Team Udayavani, Dec 23, 2019, 2:21 PM IST

kolar-tdy-1

ಕೋಲಾರ: ಸಂಸದ ಎಸ್‌.ಮುನಿಸ್ವಾಮಿ ಎರಡು ತಿಂಗಳ ಹಿಂದೆ ಪ್ರಕಟಿಸಿದಂತೆ ಕೋಲಾರ ಮತ್ತು ವೈಟ್‌ ಫೀಲ್ಡ್ ನಿಲ್ದಾಣಗಳ ನಡುವೆ ಚಿಕ್ಕಬಳ್ಳಾಪುರ ಮಾರ್ಗವಾಗಿ ಹೊಸ ರೈಲು ಸಂಚಾರ ಡಿ.23ರಿಂದ ಆರಂಭವಾಗಲಿದೆ. 06543 ಮತ್ತು 06544 ಸಂಖ್ಯೆಯ  ರೈಲುಗಳ ಸಂಚಾರ ಪ್ರತಿ ನಿತ್ಯವೂ ಕೋಲಾರ ಮತ್ತು ವೈಟ್‌ಫೀಲ್ಡ್  ನಡುವೆ ಸಂಚರಿಸಲಿದೆ.

ಭಾನುವಾರ ಹೊರತುಪಡಿಸಿ ಪ್ರತಿ ದಿನವೂ ಬೆಳಗ್ಗೆ 7.30 ಕ್ಕೆ ಕೋಲಾರವನ್ನು ಬಿಡುವ ರೈಲು ಬೆಳಗ್ಗೆ 10.55ಕ್ಕೆ ವೈಟ್‌ಫೀಲ್ಡ್  ತಲುಪುತ್ತದೆ. ಹಾಗೆಯೇ ಮಧ್ಯಾಹ್ನ 4.15ಕ್ಕೆ ವೈಟ್‌ಫೀಲ್ಡ್  ಬಿಡುವ ರೈಲು ರಾತ್ರಿ 7.40 ಕ್ಕೆ ಕೋಲಾರ ನಿಲ್ದಾಣವನ್ನು ತಲುಪುತ್ತದೆ.

ಹೆಚ್ಚುವರಿಯಾಗಿ ಓಡಾಟ: ಬಂಗಾರಪೇಟೆಯಿಂದ ಆರಂಭವಾಗುವ ರೈಲುಗಳ ಸಂಚಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ನಡುವೆ ಬೆಳಗ್ಗೆ ಆರಂಭವಾಗಿ ಕಂಟೋನ್ಮೆಂಟ್‌ ನಿಲ್ದಾಣ ಹಾಗೂ ಮೆಜೆಸ್ಟಿಕ್‌ ನಿಲ್ದಾಣ  ಗಳನ್ನು ತಲುಪುತ್ತಿವೆ. ಇವುಗಳ ನಡುವೆ ಹೆಚ್ಚುವರಿಯಾಗಿ ಈ ಹೊಸ ರೈಲು ನಿತ್ಯವೂ ಕೋಲಾರ ಮತ್ತುವೈಟ್‌ ಫೀಲ್ಡ್  ನಡುವೆ ಸಂಚರಿಸಲಿದೆ.

ಹಲವು ವರ್ಷಗಳ ಬೇಡಿಕೆ: ಕೋಲಾರ ಮತ್ತು ವೈಟ್‌ ಫೀಲ್ಡ್  ನಡುವೆ ನೇರ ಸಂಪರ್ಕ ಕಲ್ಪಿಸಬೇಕೆಂಬ ಬೇಡಿಕೆ ಕೋಲಾರ ಜಿಲ್ಲೆಯ ಜನರಿಂದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಕೋಲಾರ ವೈಟ್‌ಫೀಲ್ಡ್  ನಡುವೆ ಹೊಸ ರೈಲು ಮಾರ್ಗ ಅಳವಡಿಸಲು ಸರ್ವೇ ಕಾರ್ಯವು ಪೂರ್ಣಗೊಂಡಿದೆ. ಆದರೆ, ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಿಕ್ಕಬಳ್ಳಾಪುರ ಮಾರ್ಗವಾಗಿ ಕೋಲಾರ – ವೈಟ್‌ ಫೀಲ್ಡ್  ನಡುವೆ ರೈಲುಗಳ ಸಂಚಾರವನ್ನು ಆರಂಭಿಸಲಾಗುತ್ತಿದೆ.

ಕಾಟ್ರಾ ರೈಲು ಸ್ಥಗಿತ: ಲೋಕಸಭಾ ಚುನಾವಣೆಗೂ ಮುನ್ನ ಯಶವಂತಪುರ ನಿಲ್ದಾಣದಿಂದ ಜಮ್ಮು ಕಾಶ್ಮೀರದ ಕಾಟ್ರಾ ರೈಲ್ವೆ ನಿಲ್ದಾಣದವರೆಗೂ ವಾರಕ್ಕೊಮ್ಮೆ ಪ್ರತಿ ಗುರುವಾರ ಕೋಲಾರ ಚಿಕ್ಕಬಳ್ಳಾಪುರ ಮಾರ್ಗವಾಗಿ ವಿಶೇಷ ನಿಜಾಮಾಬಾದ್‌ ಎಕ್ಸ್‌ಪ್ರೆಸ್‌ ಸಂಚರಿಸುತ್ತಿತ್ತು. ಆದರೆ, ಪ್ರಾಯೋಗಿಕವಾಗಿ ಮೂರು ನಾಲ್ಕು ತಿಂಗಳ ಸಂಚಾರದ ನಂತರ ಇಲಾಖೆಯು ನಿಜಾಮಾಬಾದ್‌ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ನಿಲ್ಲಿಸಿಬಿಟ್ಟಿತು. ಇದು ಜೋಡಿ ಜಿಲ್ಲೆಯ ರೈಲ್ವೆ ಪ್ರಯಾಣಿಕರ ಆಕ್ರೋಶಕ್ಕೂ ತುತ್ತಾಗಿತ್ತು. ಇದೀಗ ಸ್ಥಳೀಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಹೊಸ ರೈಲು ಸಂಚಾರ ಆರಂಭವಾಗುತ್ತಿದ್ದು, ಇದನ್ನು ಇಲಾಖೆಯು ಸ್ಥಗಿತಗೊಳಿಸದಂತೆ ನಿಯಮಿತವಾಗಿ ವೇಳಾಪಟ್ಟಿಗೆ ತಕ್ಕಂತೆ ಸಂಚರಿಸುವಂತೆ ಮಾಡಿದರೆ ಪ್ರಯಾಣಿಕರು ನಿತ್ಯ ಸಂಚಾರಕ್ಕೆ ಅನುಕೂಲವಾಗುತ್ತದೆಯೆಂದು ರೈಲ್ವೆ ಪ್ರಯಾಣಿಕರು ಅಭಿಪ್ರಾಯಪಡುತ್ತಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.