15ರೊಳಗೆ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ  


Team Udayavani, May 1, 2022, 3:21 PM IST

Untitled-1

ಕೋಲಾರ: ಭಾರತೀಯ ಜನತಾ ಪಕ್ಷದ ವಿವಿಧ ಪ್ರಕೋಷ್ಠಗಳ ಜಿಲ್ಲಾ ಮಟ್ಟದ ಸಮಾವೇಶ ಮೇ 15ರೊಳಗೆ ನಡೆಯಲಿದ್ದು, 8-10 ದಿನದಲ್ಲಿ ಪ್ರಕೋಷ್ಠಗಳ ಜಿಲ್ಲಾ ಮತ್ತು ಮಂಡಲ ಸಮಿತಿಗಳನ್ನು ಪೂರ್ಣಗೊಳಿಸಬೇಕು ಎಂದು ಸಮಾವೇಶ ದ ಜಿಲ್ಲಾ ಉಸ್ತುವಾರಿ ಹಾಗೂ ಬಿಎಂಟಿಸಿ ಉಪಾ ಧ್ಯಕ್ಷ ಎಂ.ಆರ್‌.ವೆಂಕಟೇಶ್‌ ಜಿಲ್ಲಾ ಸಂಚಾಲಕರು, ಸಹಸಂಚಾಲಕರಿಗೆ ಸೂಚಿಸಿದರು.

ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕಿದ್ದು, ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವುದರಿಂದ 24 ಪ್ರಕೋಷ್ಠಗಳನ್ನು ಬಲಪಡಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಮುಖಂಡರು ಭಾಗಿ: ಕೇಂದ್ರ ಮತ್ತು ರಾಜ್ಯದ ಯೋಜನೆಗಳು ನಿರ್ದಿಷ್ಟ ಗ್ರಾಮ, ವ್ಯಕ್ತಿಗೆ ಪರಿಣಮಕಾರಿಯಾಗಿ ತಲುಪಿಸಲು ಇವು ಸಹಕಾರಿ. ಹೀಗಾಗಿಯೇ ಕೇಂದ್ರ ನಾಯಕರ ಸಲಹೆಯಂತೆ ಸಮಾವೇಶ ಆಯೋಜಿಸುತ್ತಿದ್ದು, ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪಕ್ಷದ ಸಂಘಟನೆಗೆ ಅಗತ್ಯ ಕ್ರಮ: ಸಮಾವೇಶ ದಿನವಿಡೀ ನಡೆಯಲಿದ್ದು, ಬೆಳಗ್ಗೆ ರಾಜ್ಯ ನಾಯಕರು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಂಜೆ ಸಮಾರೋಪ ಸಮಾರಂಭ ನಡೆಯುತ್ತದೆ. ರಾಜ್ಯಾದ್ಯಂತ ಜಿಲ್ಲಾ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಂಡ್ಯ ಉಸ್ತುವಾರಿಯೂ ನಾನೇ ಇರುವುದರಿಂದ ಅಲ್ಲಿ ಈಗಾಗಲೇ ಪೂರ್ವಭಾವಿ ಸಭೆ ಮುಗಿಸಲಾಗಿದೆ. ಜಿಲ್ಲೆಯ ಎಲ್ಲಾ ಪ್ರಕೋಷ್ಠಗಳ ವರದಿ ರಾಜ್ಯ ನಾಯಕರಿಗೆ ತಲುಪಿಸಲಾಗುವುದು. ಅವರು ಪಕ್ಷದ ಸಂಘಟನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್‌. ವೇಣುಗೋಪಾಲ್‌ ಮಾತನಾಡಿ, ವಿಶ್ವದಲ್ಲೆ ಹೆಚ್ಚು ಅಂದರೆ 18 ಕೋಟಿ ಸದಸ್ಯರನ್ನು ಹೊಂದಿರುವ ಪಕ್ಷ ಬಿಜೆಪಿ. 70ವರ್ಷ ರಾಷ್ಟ್ರವನ್ನಾಳಿದ ಕಾಂಗ್ರೆಸ್‌ಗಿಂತ ಹತ್ತು ಪಟ್ಟು ಹೆಚ್ಚು ಸದಸ್ಯತ್ವ ಹೊಂದಿದೆ. 7 ಮೋರ್ಚಾ, 24 ಪ್ರಕೋಷ್ಠಗಳಿದ್ದು, ಸಂಘಟನೆ ಬಲಿಷ್ಠವಾದರೆ ಜಿಲ್ಲೆಯಲ್ಲಿ ಕನಿಷ್ಠ 4ರಿಂದ 5 ಶಾಸಕರನ್ನು ಗೆಲ್ಲಿಸಿಕೊಳ್ಳಬಹುದಾಗಿದೆ ಎಂದರು.

ಮುಖಂಡರಾದ ರಾಜ್ಯ ಸಂಚಾಲಕ ಹೂಡಿ ವಿಜಯಕುಮಾರ್‌, ಹಾಲು ಉತ್ಪಾದಕರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ವೆಂಕಟೇಶಗೌಡ, ಕಾರ್ಯಾಲಯ ಕಾರ್ಯದರ್ಶಿ ರಾಜೇಶ್‌ ಸಿಂಗ್‌, ಮುಖಂಡರಾದ ಮಾಲೂರು ಬಿ.ಆರ್‌. ವೆಂಕಟೇಶ್‌, ಯಲ್ದೂರು ಪದ್ಮನಾಭ, ಹೊಳಲಿ ಹೊಸೂರು ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.