ಕೆಜಿಎಫ್ ಗೆ  ಎಪಿಎಂಸಿ, ಟಿಎಪಿಸಿಎಂಎಸ್‌ ಮಂಜೂರು ಮಾಡಿ


Team Udayavani, Jul 3, 2021, 8:45 PM IST

kolara news

ಕೋಲಾರ: ಪ್ರತ್ಯೇಕ ತಾಲೂಕು ಆಗಿರುವಕೆಜಿಎಫ್‌ಗೆ ಕೂಡಲೇ ಎಪಿಎಂಸಿ, ಟಿಎಪಿಸಿಎಂಎಸ್‌,ಪಿಸಿಆರ್‌ಡಿ ಬ್ಯಾಂಕ್‌ ಮಂಜೂರು ಮಾಡುವಂತೆಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ಗೆಶಾಸಕಿ ರೂಪಕಲಾ ಮನವಿ ಮಾಡಿದರು.

ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಮನವಿಸಲ್ಲಿಸಿರುವ ಅವರು, ಕೆಜಿಎಫ್‌ ಅನ್ನು ಹೊಸತಾಲೂಕಾಗಿಘೋಷಿಸಿ 4 ವರ್ಷ ಉರುಳಿದೆ. ಇನ್ನೂತಾಲೂಕಿನಲ್ಲಿ ಇರಬೇಕಾದ ಕೃಷಿ ಉತ್ಪನ್ನಮಾರುಕಟ್ಟೆ, ತಾಲೂಕು ಸೊಸೈಟಿ, ಪಿಸಿಆರ್‌ಡಿಬ್ಯಾಂಕ್‌ ಪ್ರತ್ಯೇಕಗೊಳಿಸಿಲ್ಲ ಎಂದು ಸಚಿವರಗಮನಕ್ಕೆ ತಂದರು.

50 ಎಕರೆ ಜಾಗಕ್ಕೆ ಮನವಿ: ಕೆಜಿಎಫ್ ಗಡಿತಾಲೂಕಾಗಿದ್ದು, ಇಲ್ಲೊಂದು ದೊಡ್ಡ ಎಪಿಎಂಸಿಮಾರುಕಟ್ಟೆ ಸ್ಥಾಪಿಸುವ ಮೂಲಕ ಇಲ್ಲಿನ ರೈತರುತಮ್ಮ ಉತ್ಪನ್ನಗಳನ್ನು ಕೋಲಾರಕ್ಕೆ ಸಾಗಿಸುವಸಾಗಣೆ ವೆಚ್ಚ ತಗ್ಗಿಸಬೇಕಿದೆ. ಹೀಗಾಗಿ 50 ಎಕರೆಗುರುತಿಸಿ ಮಂಜೂರು ಮಾಡುವ ಕುರಿತುಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕೋಲಾರ ಎಪಿಎಂಸಿ ವಿಸ್ತರಣೆಗೆ ಮನವಿ: ಈವೇಳೆ ಕೋಲಾರ ಎಪಿಎಂಸಿ ಕುರಿತು ಗಮನ ಸೆಳೆದರೂಪಕಲಾ, ಕೋಲಾರ ಟೊಮೆಟೋ ಮಾರುಕಟ್ಟೆಏಷ್ಯಾದಲ್ಲೇ ದೊಡ್ಡದೆಂಬ ಖ್ಯಾತಿ ಇದೆ. ಆದರೆ,ಟೊಮೆಟೋ ಸೀಸನ್‌ ಬಂದರೆ ಜಾಗವಿಲ್ಲದೇಎಲ್ಲೆಂದರಲ್ಲಿ ರಾಶಿ ಹಾಕುವುದು, ವಾಹನಗಳಒತ್ತಡ ಉಂಟಾಗಿ ಅನೇಕ ಸಮಸ್ಯೆ ಉದ್ಭವವಾಗುತ್ತಿವೆ ಎಂದು ಹೇಳಿದರು.

ಟೊಮೆಟೋ ಸೀಸನ್‌ ಆಗಿರುವ ಈಗ ಬೆಲೆಕುಸಿತದಿಂದ ರೈತ ಕಂಗಾಲಾಗಿದ್ದಾನೆ. ಒಂದೆರಡುದಿನಗಳಿಂದ ಬೆಲೆ ಸ್ವಲ್ಪ ಮಟ್ಟಿಗೆ ಸುಧಾರಣೆಯತ್ತಸಾಗಿದೆ. ಆದರೆ, ಮಾರುಕಟ್ಟೆಯಲ್ಲಿ ಜಾಗವಿಲ್ಲದೇರೈತರು, ವ್ಯಾಪಾರಿಗಳಿಗೆ ತೊಂದರೆಯಾಗಿದೆಎಂದರು.ಈ ಮಾರುಕಟ್ಟೆಗೆ ತಾವೇ ಖುದ್ದು ಭೇಟಿ ಕೊಟ್ಟುಮಾರುಕಟ್ಟೆ ವಿಸ್ತರಣೆಗೆ ಕೂಡಲೇ ತಾತ್ಕಾಲಿಕಪರಿಹಾರ ನೀಡಿ,

ನಂತರ 100 ಎಕರೆ ಪ್ರದೇಶದಲ್ಲಿಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.ಸಚಿವರ ಭರವಸೆ: ಮನವಿಗೆ ಸ್ಪಂದಿಸಿದ ಸಚಿವಸೋಮಶೇಖರ್‌, ಕೃಷಿ ಉತ್ಪನ್ನ ಮಾರಾಟ ಇಲಾಖೆಪ್ರಧಾನ ಕಾರ್ಯದರ್ಶಿ ಕರೀಗೌಡರನ್ನುದೂರವಾಣಿಯಲ್ಲಿ ಸಂಪರ್ಕಿಸಿ ಕೆಜಿಎಫ್‌ನಲ್ಲಿಎಪಿಎಂಸಿ ಮಾರುಕಟ್ಟೆ ಸ್ಥಾಪನೆಗೆ ಸೂಕ್ತ ಪ್ರಸ್ತಾವನೆಸಲ್ಲಿಸಲು ಸೂಚಿಸಿದರು. ಪಿಸಿಆರ್‌ಡಿ ಬ್ಯಾಂಕ್‌,ಟಿಎಪಿಸಿಎಂಎಸ್‌ ಸ್ಥಾಪನೆ ಕುರಿತು ಸಹಕಾರಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯಕ್ರಮಕೈಗೊಳ್ಳುವ ಭರವಸೆ ನೀಡಿದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.