ಮಧ್ಯವರ್ತಿಗಳ ಹಾವಳಿ ತಡೆಗೆ ಆಗ್ರಹ


Team Udayavani, Jul 10, 2021, 8:24 PM IST

kolara news

ಬಂಗಾರಪೇಟೆ: ತಾಲೂಕು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಇಸಿ,ಕ್ರಯಪತ್ರದ ನಕಲು ಪಡೆಯಲು ಹಣನೀಡಬೇಕಿದೆ. ಇದೇನು ಸರ್ಕಾರಿ ಕಚೇರಿನಾ,ಮಧ್ಯವರ್ತಿಗಳ ಕಚೇರಿನಾ ಎಂದು ರಾಜ್ಯರೈತಸಂಘಜಿಲ್ಲಾಧ್ಯಕ್ಷಮರಗಲ್‌ ಶ್ರೀನಿವಾಸ್‌ಪ್ರಶ್ನಿಸಿದರು.

ತಾಲೂಕು ಕಚೇರಿ ಮುಂದೆ ಪ್ರತಿಭಟನೆಮಾಡಿ ಮಾತನಾಡಿದ ಅವರು,ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿನಡೆಯುತ್ತಿರುವಭ್ರಷ್ಟಾಚಾರತಡೆಯಬೇಕು.ಮಧ್ಯವರ್ತಿಗಳು ಇಲ್ಲದಿದ್ದರೆ ಯಾವುದೇಕೆಲಸಗಳು ಆಗುತ್ತಿಲ್ಲ. ಬಿ-ಖರಾಬ್‌,ಗೋಮಾಳ, ಗುಂಡುತೋಪುಗಳಿಗೆ ನಕಲಿದಾಖಲೆ ಸೃಷ್ಟಿಸಿ ಕ್ರಯಗಳು ಹೇಗೆಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನಡೆಯುತ್ತಿರುವ ಮಧ್ಯವರ್ತಿಗಳಹಾವಳಿ, ಭ್ರಷ್ಟಾಚಾರ ವಿರುದ್ಧ ತಹಶೀಲ್ದಾರ್‌ಅವರುಕೂಡಲೇಕಾನೂನುಕ್ರಮ ಜರುಗಿಸಿರೈತರ, ಬಡವರ ಹಿತದೃಷ್ಟಿಯಿಂದಸರ್ಕಾರದ ನಿಗದಿ ಮಾಡಿರುವ ನಿರ್ದಿಷ್ಟಶುಲ್ಕವನ್ನುಕೂಡಲೇಕಚೇರಿಮುಂಭಾಗದಲ್ಲಿಬರೆಯಿಸಬೇಕು ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಪ್ರಕಾಶ್‌, ಜಿಲ್ಲಾ ಉಪಾಧ್ಯಕ್ಷ ಸ್ವಸ್ತಿಕ್‌ಶಿವು,ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಬಮ್ರಹಾನ್‌, ತಾಲೂಕು ಅಧ್ಯಕ್ಷ ಐತಾಂಡಹಳ್ಳಿಅಮರೇಶ್‌,ನಾಯಕರಹಳ್ಳಿ ವೆಂಕಟರಾಮಪ್ಪ,ಮಂಜುನಾಥ, ಹರೀಶ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.