ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆಗೆ ಅಂತ್ಯ ಆಡಲು ಸಿದ್ದರಾಗಿರಿ


Team Udayavani, Jul 11, 2021, 8:44 PM IST

kolara news

ಬಂಗಾರಪೇಟೆ: ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರದೌರ್ಜನ್ಯ ದಬ್ಟಾಳಿಕೆ ಅಂತ್ಯ ಹಾಡಲು ಹಾಗೂಅಭಿವೃದ್ಧಿ ಹಿತದೃಷ್ಟಿಯಿಂದ ಈ ಬಾರಿ ನಡೆಯುವಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ಜಿಲ್ಲಾಬಿಜೆಪಿ ಉಪಾಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯಬಿ.ವಿ.ಮಹೇಶ್‌ ಹೇಳಿದರು.

ತಾಲೂಕಿನ ಕಾಮಸಮುದ್ರ ಜಿಪಂ ಕ್ಷೇತ್ರದವ್ಯಾಪ್ತಿಯ ತೊಪ್ಪನಹಳ್ಳಿ ಗ್ರಾಮದಲ್ಲಿ ಮುಂಬರುವಜಿಪಂ ಹಾಗೂ ತಾಪಂ ಚುನಾವಣೆಗೆ ಕ್ಷೇತ್ರದಕಾರ್ಯಕರ್ತರನ್ನು ಸಜ್ಜುಗೊಳಿಸಲು ಹಾಗೂಮುಖಂಡರ ಅಭಿಪ್ರಾಯ ಪಡೆಯಲು ಕರೆದಿದ್ದಸಭೆಯಲ್ಲಿ ಮಾತನಾಡಿದರು.

ದಬ್ಟಾಳಿಕೆ ಕೊನೆಗಾಣಿಸಿ: ಕಳೆದ 8 ವರ್ಷಗಳಿಂದಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರ ಮತ್ತು ಅವರಬೆಂಬಲಿಗರಿಂದ ನಡೆಯುತ್ತಿರುವ ದೌರ್ಜನ್ಯ, ದಬ್ಟಾಳಿಕೆಗೆ ಕಡಿವಾಣ ಹಾಕಲು ಈ ಚುನಾವಣೆ ನಾಂದಿಯಾಗಬೇಕು. ಇದನ್ನು ಸಮರ್ಪಕವಾಗಿ ಬಳಸಿಕೊಂಡರೆ ಕಾಂಗ್ರೆಸ್‌ ಪಕ್ಷವನ್ನು ಕ್ಷೇತ್ರದಲ್ಲಿ ಹೆಸರಿಲ್ಲದಂತೆ ಮಾಡಬಹುದು ಎಂದು ವಿವರಿಸಿದರು.ಅಭಿವೃದ್ಧಿ ಕಾರ್ಯ ಪ್ರತಿಮನೆಗೆ ತಲುಪಿಸಿ: ಕೇಂದ್ರಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದು, ಬಿಜೆಪಿಸರ್ಕಾರಗಳ ಸಾಧನೆಯನ್ನು ಕಾರ್ಯಕರ್ತರುಮನೆಮನೆಗೂ ಮುಟ್ಟುವಂತೆ ಮಾಡಬೇಕು. ಸಂಸದಎಸ್‌.ಮುನಿಸ್ವಾಮಿ ಸಹ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ.

ನಮಗೆಏನೇ ಸಮಸ್ಯೆಗಳಿದ್ದರೂ ಸಂಸದರ ಬಳಿ ಚರ್ಚಿಸಿಬಗೆಹರಿಸಿಕೊಳ್ಳಬಹುದು ಎಂದು ಹೇಳಿ¨ರು‌ .ಕಾರ್ಯಕರ್ತರು ಸಂಘಟಿತರಾಗಲಿ:ಕಾಂಗ್ರೆಸ್‌ನ ಹಾಲಿಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಕ್ಷೇತ್ರದಲ್ಲಿಅಭಿವೃದ್ಧಿ ಮಾಡದಿದ್ದರೂ ಬಿಟ್ಟಿ ಪ್ರಚಾರದಲ್ಲಿತೊಡಗಿ, ಪ್ರಧಾನಿ ಹಾಗೂ Ê ‌ ‌ುುಖ್ಯಮಂತ್ರಿಯನ್ನುಟೀಕಿಸುವಲ್ಲಿ ಕಾಲಹರಣ ಮಾಡುತ್ತಿದ್ದಾರೆಂದು ಆರೋಪಿಸುತ್ತಿದ್ದಾರೆ.

ಇಂತಹವರನ್ನು ಮತದಾರರುಕ್ಷಮಿಸದೆ ದೂರವಿಡುವ ಕಾಲ ಹತ್ತಿರವಾಗುತ್ತಿದೆ.ಇದಕ್ಕೆ  ಕಾರ್ಯಕರ್ತರು ಸಂಘಟಿತರಾಗಿ ಶ್ರಮಿಸಬೇಕಿದೆಎಂದು ಹೇಳಿದರು.ಕಳೆದ ತಾಪಂ ಚುನಾವಣೆಯಲ್ಲಿ ಬಿಜೆಪಿಬಹುಮತ ಪಡೆದಿದ್ದರೂ ಕಾಂಗ್ರೆಸ್‌ ಶಾÓಕ ‌ ಎಸ್‌.ಎನ್‌.ನಾರಾಯಣಸ್ವಾಮಿ ಹಣ ಬಲದಿಂದ ನಮ್ಮಬಿಜೆಪಿ ಸದಸ್ಯರನ್ನು ಖರೀದಿಸಿ ಆಡಳಿತಮಂಡಳಿಯನ್ನು ವಶಪಡಿಸಿಕೊಂಡರು ಎಂದುಟೀಕಿಸಿದ ಅವರು, ಇದಕ್ಕೆ ಮತ್ತೆ ಅವಕಾಶ ನೀಡಬಾರದೆಂದುಹೇಳಿ,Êುು‌ ಂದಿನವಾರಅಭ್ಯರ್ಥಿಗಳನ್ನುಆಯ್ಕೆ ಮಾಡಲು ಸಂಸದ ಎಸ್‌.ಮುನಿಸ್ವಾಮಿ,ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ, ಬಿಜೆಪಿಜಿಲ್ಲಾಧ್ಯಕ್ಷ ಡಾ.ವೆಣುಗೋಪಾಲರೆಡ್ಡಿ ನೇತೃñದಲಿ‌Ì Éಪ್ರತಿ ಹೋಬಳಿವಾರು ಸಭೆ ನಡೆಸಲಾಗುವುದೆಂದರು.

ಈ ಸಂದರ್ಭ¨ಲ್ಲಿ ‌ ಜಿಲ್ಲಾ ಬಿಜೆಪಿ ಉಪಾಧ್ಯಕ್ಷಚಂಗಲರಾಯರೆಡ್ಡಿ, ಮುಖಂಡರಾದ ಚಲಪತಿ,ಸೋಮಶೇಖರರೆಡ್ಡಿ, ಮಂಜುನಾಥ್‌,ಮುಖಂಡರಾದ ಮಹಾದೇವ್‌, ಪಾರ್ಥಸಾರಥಿ,ಎಂ.ಪಿ.ಶ್ರೀನಿವಾಸಗೌಡ, ಕಾಮ ಸಮುದ್ರ ತಿಪ್ಪಾರೆಡ್ಡಿ,ಗುಲ್ಲೇಟಿ, ವೆಂಕಟೇಶ್‌, ಕೇತಗಾನಹಳ್ಳಿ ಶ್ರೀರಾಮ್‌,ಶ್ರೀಧರ್‌, ಸೀತಾರಾಮಪ್ಪ ಸೇರಿದಂತೆ ಕಾರ್ಯಕರ್ತರುಹಾಜರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.