ರೈತರಿಂದ ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ


Team Udayavani, Jul 22, 2021, 6:12 PM IST

kolara news

ಕೋಲಾರ: ವಿದ್ಯುತ್‌ ಖಾಸಗೀಕರಣವಿರೋಧಿಸಿ ರೈತರ ಪಂಪ್‌ಸೆಟ್‌ಗೆಬಿತ್ತಿಪತ್ರ ಅಂಟಿಸುವ ಮುಖಾಂತರಕೇಂದ್ರ ಸರ್ಕಾರದ ರೈತ ವಿರೋಧಿಧೋರಣೆಯನ್ನು ಖಂಡಿಸುವ ಮೂಲಕ41ನೇ ರೈತ ಹುತಾತ್ಮ ದಿನಾಚರಣೆಯನ್ನುರೈತ ಮಹಿಳೆಯರೊಂದಿಗೆ ಆಚರಣೆ ಮಾಡಲಾಯಿತು.

ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿತಾಲೂಕಿನಹೊಸಮಟ್ನಹಳ್ಳಿಯತಮ್ಮ ಕೊಳವೆ ಬಾವಿಗೆ ಭಿತ್ತಿಪತ್ರ ಅಂಟಿಸುವ ಮೂಲಕ ನರಗುಂದ ಹೋರಾಟದಲ್ಲಿಹುತಾತ್ಮರಾದ ರೈತರ ಸ್ಮರಿಸಿಕೊಂಡರು.ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ಜನಾಭಿಪ್ರಾಯವಿಲ್ಲದೆ ಏಕಾಏಕಿ ನಾನೇರಾಜ ನಾನೇ ಮಂತ್ರಿ ಎಂಬಂತೆ ಹಿಂದಿನಬ್ರಿಟಿಷ್‌ ಆಳ್ವಿಕೆ ಮರುಕಳಿಸುವಂತೆತಮಗೆ ಇಷ್ಟ ಬಂದ ರೀತಿ ದೇಶದಲ್ಲಿಆಡಳಿತ ಮಾಡುವ ಮುಖಾಂತರಅರಾಜಕತೆ ಸೃಷ್ಟಿ ಮಾಡುತ್ತಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿವೃಷ್ಟಿ ಅನಾವೃಷ್ಟಿ, ಪ್ರಕೃತಿವಿ ಕೋಪಗಳಿಂದ ರೈತರು ಬೆಳೆಗಳುನಾಶವಾಗುತ್ತಿರುವುದು ಒಂದುಕಡೆಯಾದರೆ ಮತ್ತೂಂದು ಕಡೆಮಾರುಕಟ್ಟೆಯ ಸೂಕ್ತ ವ್ಯವಸ್ಥೆಯಿಲ್ಲದೆಬೆಲೆ ಕುಸಿತದಿಂದ ಬೆಳೆದ ಬೆಳೆಗಳನ್ನುರಸ್ತೆಗೆ ಚೆಲ್ಲ ಬೇಕಾದ ಪರಿಸ್ಥಿತಿಯಿದೆ.ಇಂತ ಸಮಯದಲ್ಲಿ ವಿದ್ಯುತ್‌ಅನ್ನುಖಾಸಗೀಕರಣ ಮಾಡಿ ರೈತರ ಪಂಪ್‌ಸೆಟ್‌ಗಳಿಗೆ ಮೀ. ಅಳವಡಿಸುವಮೂಲಕ ರೈತರ ಮರಣ ಶಾಸನಬರೆಯುತ್ತಿದ್ದಾರೆಂದು ಸರ್ಕಾರಗಳವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಪ್ರಗತಿಪರ ರೈತ ವಕ್ಕಲೇರಿಹನುಮಯ್ಯ ಮಾತನಾಡಿ, ದೇಶಕ್ಕೆಸ್ವಾತಂತ್ರ್ಯಬಂದು7ದಶಕಗಳುಕಳೆದರೂಈ ದೇಶಕ್ಕೆ ಅನ್ನ ಹಾಕುವ ಅನ್ನದಾತನಿಗೆಸ್ವಾತಂತ್ರ್ಯ ಸಿಕ್ಕಿಲ್ಲ. ಭೂಮಿ ಉಳುಮೆಮಾಡುವುದರಿಂದ ಹಿಡಿದುಮಾರುಕಟ್ಟೆಯವರೆಗೂ ದಲ್ಲಾಳಿಗಳಹಿಡಿತದಲ್ಲಿ ರೈತನ ಬದುಕು ಸಾಗುತ್ತಿದೆ.ವ್ಯವಸಾಯಮನೆಮಕ್ಕಳೆಲ್ಲಾಉಪವಾಸಸಾಯ ಎಂಬ ಗಾದೆಯಂತೆ ರಸ ಬೆಳೆದುಕಸ ತಿನ್ನುವ ಮಟ್ಟಕ್ಕೆ ರೈತನ ಬದುಕುಬಂದು ನಿಂತಿದೆ ಎಂದು ವಿಷಾದಿಸಿದರು.

ಇದರ ಮಧ್ಯೆ ವಿದ್ಯುತ್‌ಖಾಸಗೀಕರಣಮಾಡುವ ಮುಖಾಂತರಕೃಷಿ ಕ್ಷೇತ್ರವನ್ನು ಸಂಪೂರ್ಣವಾಗಿ ನಾಶಮಾಡುವ ಜೊತೆಗೆ ಆಹಾರ ಭದ್ರತೆ ಸೃಷ್ಠಿಮಾಡಿ ಬಡವರ ಜೀವನದ ಜೊತೆಚೆಲ್ಲಾಟವಾಡುವ ಕೇಂದ್ರ ಸರ್ಕಾರವಿದ್ಯುತ್‌ ಖಾಸಗೀಕರಣ ಕೈಬಿಡದೇಇದ್ದರೆ ಪ್ರಪಂಚದ 3ನೇ ಮಹಾಯುದ್ಧಇಲ್ಲಿಂದಲೇ ಶುರುವಾಗುತ್ತದೆ ಎಂದುಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.ಮುದುವಾಡಿ ಚಂದ್ರಪ್ಪ, ರೈತಕೂಲಿಕಾರ್ಮಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.