ಅತಿಸಾರಭೇದಿ ನಿಯಂತ್ರಣಕ್ಕೆಜಾಗೃತಿ ಅಗತ್ಯ


Team Udayavani, Jul 22, 2021, 6:26 PM IST

kolara news

ಕೋಲಾರ: ಮಳೆಗಾಲ ಪ್ರಾರಂಭವಾಗಿರುವುದರಿಂದ ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚಿನಮಳೆಯಾಗುತ್ತಿದ್ದು, 1 ರಿಂದ 5 ವರ್ಷದೊಳಗಿನಮಕ್ಕಳಲ್ಲಿ ಹೆಚ್ಚಾಗಿ ಅತಿಸಾರಭೇದಿ ಕಂಡು ಬರುತ್ತದೆ ಆದ್ದರಿಂದ ಅತಿಸಾರಭೇದಿ ನಿಯಂತ್ರಣ ಕುರಿತುಪೋಷಕರಿಗೆ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅತಿಸಾರಭೇದಿ ತೀವ್ರತರ ನಿಯಂತ್ರಣಪಾಕ್ಷಿಕ 2021 ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ. ಡೆಂಗ್ಯು, ಚಿಕನ್‌ಗುನ್ಯಾ,ಮಲೇರಿಯಾ ಹಾಗೂ ಅತಿಸಾರ ಭೇದಿಯ ಬಗ್ಗೆಹೆಚ್ಚಿನ ಜಾಗೃತಿ ವಹಿಸಬೇಕು ಎಂದರು.ಅಂಗನವಾಡಿ ಕಾರ್ಯಕರ್ತೆಯರು ಹಾಗೂಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿನೀಡಿ ಪರಿಶೀಲನೆ ಮಾಡಿ ಅತಿಸಾರಭೇದಿಪ್ರಕರಣಗಳು ಕಂಡು ಬಂದರೆ ತಕ್ಷಣ ತಾಲ್ಲೂಕುವೈದ್ಯಾಧಿಕಾರಿಗಳಿಗೆ ತಿಳಿಸಬೇಕು.

ಓ.ಆರ್‌.ಎಸ್‌ಮತ್ತು ಝಿಂಕ್‌ ಮಾತ್ರೆಗಳನ್ನು ಅಗತ್ಯ ಇರುವಷ್ಟುಸಂಗ್ರಹಣೆ ಮಾಡಿಕೊಳ್ಳಿ ಎಂದು ತಿಳಿಸಿದರು.ಶೌಚಾಲಯಗಳನ್ನು ಶೇ. 100ರಷ್ಟು ನಿರ್ಮಿಸಿದ್ದರೂ ಎಲ್ಲರೂ ಬಳಕೆ ಮಾಡುತ್ತಿಲ್ಲ, ಕೆಲವು ಕಡೆಬಯಲು ಮಲವಿಸರ್ಜನೆ ಮಾಡುತ್ತಿದ್ದಾರೆ.

ಅರಿವುಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ  ಎಲ್ಲಾ ಶಾಲೆಗಳಲ್ಲಿ ಒಆರ್‌ಎಸ್‌ದಿನಾಚರಣೆ ಏರ್ಪಡಿಸಿ ಅತಿಸಾರಭೇದಿಯ ಬಗ್ಗೆಮಕ್ಕಳಲ್ಲಿಅರಿವುಮೂಡಿಸಿ ಎಂದು ಶಿಕ್ಷಣಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿಅವರಿಗೆ ಸೂಚಿಸಿದರು.

ಆರ್‌.ಸಿ.ಎಚ್‌ಅಧಿಕಾರಿಡಾ.ವಿಜಯಕುಮಾರಿಮಾತನಾಡಿ, ಅತಿಸಾರಭೇದಿ ತೀವ್ರತರ ನಿಯಂತ್ರಣ ಪಾಕ್ಷಿಕ2021ಕಾರ್ಯಕ್ರಮವನ್ನು ಇದುವರೆಗೂಈ ಕಾರ್ಯಕ್ರಮದಿಂದ ಚಿಕಿತ್ಸೆ ಹಾಗೂ ಮಾಹಿತಿ ತಲುಪಲಾಗದಮಕ್ಕಳನ್ನು ಕೇಂದ್ರೀಕರಿಸುವ ಹಾಗೂ ಚಿಕಿತ್ಸೆ ನೀಡುವಮತ್ತು ಅರಿವು ಮೂಡಿಸುವ ಸಲುವಾಗಿ ಜುಲೆ„ 19ರಿಂದ ಆಗಸ್ಟ್‌ 2 ರವರಿಗೆ ಪಾಕ್ಷಿಕದ ಮೂಲಕ ಮಕ್ಕಳಿಗೆಒಆರ್‌ಎಸ್‌ ಮತ್ತು ಝಿಂಕ್‌ ಮಾತ್ರೆಗಳನ್ನು ನೀಡಿಅತಿಸಾರಭೇದಿಯಿಂದ ಮಕ್ಕಳ ಮರಣ ತಪ್ಪಿಸುವುದುಮುಖ್ಯ ಉದ್ದೇಶವಾಗಿದೆ ಎಂದುಅವರು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಜಗದೀಶ್‌ ಮಾತನಾಡಿ, ಈ ಕಾರ್ಯಕ್ರಮದಲ್ಲಿಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ 5ವರ್ಷದೊಳಗಿನಮಕ್ಕಳಸಮೀಕ್ಷೆನಡೆಸಿ,ಪ್ರತಿಯೊಂದುಮನೆಗೆ ಓ.ಆರ್‌.ಎಸ್‌ ಪಟ್ಟಣ ನೀಡಿ ಕೈ ತೊಳೆಯುವವಿಧಾನದ ಬಗ್ಗೆ, ಶೌಚಾಲಯ ಬಳಸುವ ಬಗ್ಗೆ,ತಾಯಿಯ ಹಾಲಿನ ಮಹತ್ವದ ಬಗ್ಗೆ ಹಾಗೂ ಪೌಷ್ಟಿಕಆಹಾರದ ಬಗ್ಗೆ ಅರಿವು ಮೂಡಿಸುವರು ಹಾಗೂಅವಶ್ಯಕತೆ ಇರುವ ಮಕ್ಕಳಿಗೆ ಝಿಂಕ್‌ ಮಾತ್ರೆಯನ್ನುನೀಡುವರು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಉಪ ನಿರ್ದೇಶಕಿ ಎಂ.ಜಿ.ಪಾಲಿ, ಸಾರ್ವಜನಿಕ ಶಿಕ್ಷಣಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್‌, ತಾಲೂಕುವೈದ್ಯಾಧಿಕಾರಿಗಳಾದ ರಮ್ಯಾ ದೀಪಿಕ, ಪ್ರಭಾರ ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿಪ್ರೇಮಇತರರಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.