ಬಂಗಾರಪೇಟೆ: ವಾರದಿಂದ ಸುರಿದ ಮಳೆಗೆಕೆರೆ-ಕುಂಟೆಗೆ ನೀರು


Team Udayavani, Jul 23, 2021, 6:31 PM IST

kolara news

ಬಂಗಾರಪೇಟೆ: ತಾಲೂಕಿನಲ್ಲಿ ಕಳೆದೊಂದುವಾರದಿಂದ ಸುರಿದ ಮಳೆಯಿಂದ ನಾಲ್ಕೈದುವರ್ಷಗಳಿಂದ ತುಂಬದಕೆರೆಗಳಿಗೆ ನೀರು ಬಂದಿದೆ.ನರೇಗಾದಡಿ ನಿರ್ಮಿಸಿದ್ದ ಹೊಂಡ,ಗೋಕುಂಟೆಗಳು ತುಂಬಿ ಹರಿಯುತ್ತಿವೆ.ಪ್ರಸಕ್ತ ವರ್ಷವೂ ಮಳೆ ಕೈಕೊಡುತ್ತದೆ ಎಂದುಜನ ಆತಂಕಕ್ಕೆ ಒಳಗಾಗಿದ್ದರು.

ಕಳೆದ ವರ್ಷಸಮರ್ಪಕ ಮಳೆ ಬಂದರೂ ಕೆರೆ ಕಟ್ಟೆಗಳುತುಂಬಿರಲಿಲ್ಲ. ಹದಮಳೆ ಆಗಿದ್ದರಿಂದ 50ವರ್ಷಗಳಲ್ಲಿ ಮೊದಲ ಬಾರಿಗೆ ರಾಗಿ ಬೆಳೆಯಲ್ಲಿಹೆಚ್ಚಿನ ಇಳುವರಿ ಬಂದಿತ್ತು. 50 ಕೋಟಿ ರೂ.ನಷ್ಟುರಾಗಿ ಬೆಂಬಲ ಬೆಲೆಗೆ ಮಾರಾಟವಾಗಿತ್ತು.

ರಾಗಿ ಬಿತ್ತನೆ ಪೂರ್ಣ: ಕಳೆದ ಒಂದು ವಾರದಿಂದತಾಲೂಕಿನಲ್ಲಿ ಪ್ರತಿ ದಿನ ಮಳೆಯಾಗುತ್ತಿತ್ತು. ರಾತ್ರಿಆಗುತ್ತಿದ್ದಂತೆಯೇಮಳೆಸುರಿಯಲಾರಂಭಿಸುತ್ತಿತ್ತು.ಇದರಿಂದ ಹಳ್ಳಕೊಳ್ಳಲು ತುಂಬಿ ಕುಂಟೆಗಳಿಗೆನೀರು ತುಂಬಿದೆ. ಕೆರೆಗಳು ಅರ್ಧದಷ್ಟು ತುಂಬಿವೆ.ಮಳೆಯಾಶ್ರಿತ ರಾಗಿ ಬಿತ್ತನೆ ಕಾರ್ಯ ಈ ವರ್ಷಬಹುತೇಕ ಮುಗಿದಿದೆ.

ಕೆರೆಗಳಲ್ಲಿ ನೀರು: ಒಂದು ವಾರದಿಂದ ರಾತ್ರಿವೇಳೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿತ್ತು. ಬಿರುಸಿನಮಳೆ ಆಗಿದ್ದರಿಂದ ತಾಲೂಕಿನ ಬಹುತೇಕಕೆರೆಗಳಿಗೆನೀರು ಬಂದಿದೆ. ತಾಲೂಕಿನ ಬಹುತೇಕ ಕೃಷಿಹೊಂಡಾಗಳು ತುಂಬಿ ಹರಿಯುತ್ತಿವೆ. ತಾಲೂಕಿನಕಾಮಸಮುದ್ರ, ಬೇತಮಂಗಲ ಹಾಗೂಬೂದಿಕೋಟೆ ಕಡೆಗಳಲ್ಲಿ ಕೆರೆಗಳಿಗೆ ಸಾಕಷ್ಟು ನೀರುಬಂದಿದೆ.

ರೈತರಲ್ಲಿ ಸಂತಸ: ರಾತ್ರಿ ವೇಳೆ ಮಳೆ ಹೆಚ್ಚಾಗಿಬಿದ್ದಾಗ ಬೆಳಗ್ಗೆ ಎದ್ದು ರೈತರು ಕೆರೆಗಳತ್ತಮುಖಮಾಡುತ್ತಿದ್ದರು. ಕೆರೆಗಳಲ್ಲಿ ನಿಂತಿರುವನೀರನ್ನು ನೋಡಿ ಖುಷಿ ಪಡುತ್ತಿದ್ದರು.ಬತ್ತಿಹೋಗಿದ್ದ ಕೆಲವು ಕೊಳವೆ ಬಾವಿಗಳಲ್ಲಿ ನೀರುಬರುತ್ತಿದೆ. ಮುಂದಿನ ದಿನಗಳಲ್ಲಿ ಅಂತರ್ಜಲಮತ್ತಷ್ಟು ವೃದ್ಧಿ ಆಗಲಿದೆ ಎಂಬ ಆಶಾಭಾವನೆ ರೈತರಹಾಗೂ ಸಾರ್ವಜನಿಕರಲ್ಲಿ ಇದೆ.ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದತಾಲೂಕಿನ ಪ್ರತಿಯೊಂದು ಗ್ರಾಪಂನಿಂದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ದೊಡ್ಡಕೆರೆಗಳಲ್ಲಿ ಗೋಕುಂಟೆ ನಿರ್ಮಾಣ ಹಾಗೂ ಹೂಳುತೆಗೆಯುವ ಕೆಲಸ ನಡೆಯುತ್ತಿದೆ. ಇದರಿಂದಬಹುತೇಕಕೆರೆಗಳಲ್ಲಿ ನೀರು ಬಂದಿದೆ.

ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.